Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹದ್ದು ಡಿಕ್ಕಿಗೆ ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ ಗ್ಲಾಸ್ ಪೀಸ್ ಪೀಸ್: ಇಲ್ಲಿವೆ ಚಿತ್ರಗಳು

ರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Election) ಪ್ರಚಾರಕ್ಕಾಗಿ ಮುಳಬಾಗಿಲಿಗೆ ತೆರಳುತ್ತಿದ್ದ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar)ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ ಹೊಡೆದಿದ್ದು, ಅಪಾಯದಿಂದ ಸ್ವಲ್ಪದರಲೇ ಪಾರಾಗಿದ್ದಾರೆ. ರಣಹದ್ದು ಡಿಕ್ಕಿ ಹೊಡೆದ ಏಟಿಗೆ ಹೆಲಿಕಾಪ್ಟರ್​ ಹೇಗಾಗಿದೆ ಎನ್ನುವುದನ್ನು ಫೋಟೋಗಳನ್ನು ನೋಡಿ ನಿಮಗೆ ತಿಳಿಯುತ್ತೆ.

ರಮೇಶ್ ಬಿ. ಜವಳಗೇರಾ
|

Updated on:May 02, 2023 | 2:57 PM

ಹದ್ದು  ಡಿಕ್ಕಿಗೆ ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ ಗ್ಲಾಸ್ ಪೀಸ್ ಪೀಸ್: ಇಲ್ಲಿವೆ ಚಿತ್ರಗಳು

1 / 6
ಕೋಲಾರದ ಮುಳುಬಾಗಿಲಿಗೆ ಪ್ರಯಾಣಿಸುವ ವೇಳೆ ಈ ಅವಘಡ ಸಂಭವಿಸಿದ್ದು, ತಕ್ಷಣ ಎಚ್ಚೆತ್ತ  ಪೈಲೆಟ್ ಹೆಚ್​ಎಎಲ್​ ಏರ್​ಪೋರ್ಟ್​ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.

ಕೋಲಾರದ ಮುಳುಬಾಗಿಲಿಗೆ ಪ್ರಯಾಣಿಸುವ ವೇಳೆ ಈ ಅವಘಡ ಸಂಭವಿಸಿದ್ದು, ತಕ್ಷಣ ಎಚ್ಚೆತ್ತ ಪೈಲೆಟ್ ಹೆಚ್​ಎಎಲ್​ ಏರ್​ಪೋರ್ಟ್​ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.

2 / 6
ರಣಹದ್ದು ಡಿಕ್ಕಿ ಹೊಡೆದ ಪರಿಣಾಮ ಹೆಲಿಕಾಪ್ಟರ್​ ವಿಂಡೋ ಗ್ಲಾಸ್​ ಪುಡಿಪುಡಿಯಾಗಿದೆ.

ರಣಹದ್ದು ಡಿಕ್ಕಿ ಹೊಡೆದ ಪರಿಣಾಮ ಹೆಲಿಕಾಪ್ಟರ್​ ವಿಂಡೋ ಗ್ಲಾಸ್​ ಪುಡಿಪುಡಿಯಾಗಿದೆ.

3 / 6
ಜಕ್ಕೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿಯಾದ ಪರಿಣಾಮ ಗಾಜು ಒಡೆದಿದ್ದು ಯಾವುದೇ ಅನಾಹುತ ಸಂಭವಿಸದಂತೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ಕಾಂಗ್ರೆಸ್​ ಟ್ವಿಟ್ಟರ್​ ಮೂಲಕ ತಿಳಿಸಿದೆ.

ಜಕ್ಕೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿಯಾದ ಪರಿಣಾಮ ಗಾಜು ಒಡೆದಿದ್ದು ಯಾವುದೇ ಅನಾಹುತ ಸಂಭವಿಸದಂತೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ಕಾಂಗ್ರೆಸ್​ ಟ್ವಿಟ್ಟರ್​ ಮೂಲಕ ತಿಳಿಸಿದೆ.

4 / 6
ಹದ್ದು  ಡಿಕ್ಕಿಗೆ ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ ಗ್ಲಾಸ್ ಪೀಸ್ ಪೀಸ್: ಇಲ್ಲಿವೆ ಚಿತ್ರಗಳು

5 / 6
ಹದ್ದು  ಡಿಕ್ಕಿಗೆ ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ ಗ್ಲಾಸ್ ಪೀಸ್ ಪೀಸ್: ಇಲ್ಲಿವೆ ಚಿತ್ರಗಳು

6 / 6

Published On - 2:55 pm, Tue, 2 May 23

Follow us
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ