- TV9 Kannada Photo gallery Karnataka Congress president DK Shivakumar's helicopter was hit by an eagle near Hosakote. He was on his way to Mulabagilu for an election rally. His camera person received minor injuries during the incident.
ಹದ್ದು ಡಿಕ್ಕಿಗೆ ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್ ಗ್ಲಾಸ್ ಪೀಸ್ ಪೀಸ್: ಇಲ್ಲಿವೆ ಚಿತ್ರಗಳು
ರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Election) ಪ್ರಚಾರಕ್ಕಾಗಿ ಮುಳಬಾಗಿಲಿಗೆ ತೆರಳುತ್ತಿದ್ದ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar)ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿ ಹೊಡೆದಿದ್ದು, ಅಪಾಯದಿಂದ ಸ್ವಲ್ಪದರಲೇ ಪಾರಾಗಿದ್ದಾರೆ. ರಣಹದ್ದು ಡಿಕ್ಕಿ ಹೊಡೆದ ಏಟಿಗೆ ಹೆಲಿಕಾಪ್ಟರ್ ಹೇಗಾಗಿದೆ ಎನ್ನುವುದನ್ನು ಫೋಟೋಗಳನ್ನು ನೋಡಿ ನಿಮಗೆ ತಿಳಿಯುತ್ತೆ.
Updated on:May 02, 2023 | 2:57 PM
Share

1 / 6

ಕೋಲಾರದ ಮುಳುಬಾಗಿಲಿಗೆ ಪ್ರಯಾಣಿಸುವ ವೇಳೆ ಈ ಅವಘಡ ಸಂಭವಿಸಿದ್ದು, ತಕ್ಷಣ ಎಚ್ಚೆತ್ತ ಪೈಲೆಟ್ ಹೆಚ್ಎಎಲ್ ಏರ್ಪೋರ್ಟ್ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.
2 / 6

ರಣಹದ್ದು ಡಿಕ್ಕಿ ಹೊಡೆದ ಪರಿಣಾಮ ಹೆಲಿಕಾಪ್ಟರ್ ವಿಂಡೋ ಗ್ಲಾಸ್ ಪುಡಿಪುಡಿಯಾಗಿದೆ.
3 / 6

ಜಕ್ಕೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿಯಾದ ಪರಿಣಾಮ ಗಾಜು ಒಡೆದಿದ್ದು ಯಾವುದೇ ಅನಾಹುತ ಸಂಭವಿಸದಂತೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ಕಾಂಗ್ರೆಸ್ ಟ್ವಿಟ್ಟರ್ ಮೂಲಕ ತಿಳಿಸಿದೆ.
4 / 6

5 / 6

6 / 6
Published On - 2:55 pm, Tue, 2 May 23
Related Photo Gallery
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ




