AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್ ಸ್ಟಾರ್ ನಟ ಕಾಂಗ್ರೆಸ್ ಸೇರ್ಪಡೆ ಫೈನಲ್​ ಆಯ್ತಾ? ಸುದೀಪ್​ಗೆ ಹೂಮಾಲೆ ಹಾಕಲು ಹೊರಟ ಕೈ ಹಿಂದೆ ಹತ್ತು ಹಲವು ಪ್ಲ್ಯಾನ್

ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ಸುದೀಪ್‌ ಈಗ ರಾಜಕೀಯ ಎಂಟ್ರಿ ಕೊಡಲಿದ್ದಾರಂತೆ. ಈ ಸುದ್ದಿ ಕಳೆದ ಕೆಲ ತಿಂಗಳಿಂದ ಹರಿದಾಡಿತ್ತು. ಇದೀಗ ಮತ್ತೆ ಈ ಸುದ್ದಿ ಮುನ್ನಲೆಗೆ ಬಂದಿದೆ. ಹೌದು. ಕಾಂಗ್ರೆಸ್‌ ಪಕ್ಷ ಸದೀಪ್‌ ಅವರಿಗೆ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಮೂಲಕ ಬಲೆ ಬೀಸಿದೆಯಂತೆ. ಈಗಾಗಲೇ ರಾಹುಲ್ ಗಾಂಧಿ ಆಪ್ತರಿಂದಲೇ ಸುದೀಪ್​ಗೆ ಬಿಗ್ ಆಫರ್ ನೀಡಿದೆಯಂತೆ. ಸುದೀಪ್ ಗೆ ಹೂಮಾಲೆ ಹಾಕಲು ಕಾಂಗ್ರೆಸ್​ ಹಿಂದೆ ಹತ್ತು ಹಲವು ಲೆಕ್ಕಾಚಾರಗಳು ಇವೆ.

TV9 Web
| Edited By: |

Updated on: Feb 14, 2023 | 10:46 PM

Share
ಸುದೀಪ್ ಗೆ ದೊಡ್ಡ ಮಟ್ಟದ ಫ್ಯಾನ್ ಫಾಲೋಯಿಂಗ್ ಪಕ್ಷಕ್ಕೆ ಲಾಭ

ಸುದೀಪ್ ಗೆ ದೊಡ್ಡ ಮಟ್ಟದ ಫ್ಯಾನ್ ಫಾಲೋಯಿಂಗ್ ಪಕ್ಷಕ್ಕೆ ಲಾಭ

1 / 10
ಕಲಾವಿದರಿಗೆ ಜಾತಿ ಸಮುದಾಯದ ಇಲ್ಲದಿದ್ದರೂ ಜಾತಿ ಮೇಲೆ ಆ್ಯಕ್ಟಿವ್ ಪಾಲಿಟಿಕ್ಸ್

ಕಲಾವಿದರಿಗೆ ಜಾತಿ ಸಮುದಾಯದ ಇಲ್ಲದಿದ್ದರೂ ಜಾತಿ ಮೇಲೆ ಆ್ಯಕ್ಟಿವ್ ಪಾಲಿಟಿಕ್ಸ್

2 / 10
ಪ್ರಬಲ ಎಸ್ ಟಿ ಸಮುದಾಯಕ್ಕೆ ಸೇರಿರುವ ನಟ ಸುದೀಪ್,  ವಾಲ್ಮೀಕಿ ಸಮುದಾಯದ ಐಕಾನ್ ಕೂಡ ಹೌದು.

ಪ್ರಬಲ ಎಸ್ ಟಿ ಸಮುದಾಯಕ್ಕೆ ಸೇರಿರುವ ನಟ ಸುದೀಪ್, ವಾಲ್ಮೀಕಿ ಸಮುದಾಯದ ಐಕಾನ್ ಕೂಡ ಹೌದು.

3 / 10
ಸುಮಾರು 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಎಸ್‌ಟಿ ಸಮುದಾಯ ಅದರಲ್ಲೂ ವಾಲ್ಮೀಕಿ ಸಮುದಾಯ ಪ್ರಬಲವಾಗಿದೆ. ಎಸ್.ಟಿ ಸಮುದಾಯದ ದೊಡ್ಡ ಮತಬ್ಯಾಂಕ್ ಸುದೀಪ್ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷದತ್ತ ಬರಬಹುದು.

ಸುಮಾರು 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಎಸ್‌ಟಿ ಸಮುದಾಯ ಅದರಲ್ಲೂ ವಾಲ್ಮೀಕಿ ಸಮುದಾಯ ಪ್ರಬಲವಾಗಿದೆ. ಎಸ್.ಟಿ ಸಮುದಾಯದ ದೊಡ್ಡ ಮತಬ್ಯಾಂಕ್ ಸುದೀಪ್ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷದತ್ತ ಬರಬಹುದು.

4 / 10
ಕಾಂಗ್ರೆಸ್ ಪಾರ್ಟಿಗೆ ಬಹಳ ವರ್ಷಗಳ ನಂತರ ಸ್ಟಾರ್ ಫೇಸ್ ವ್ಯಾಲ್ಯೂ ಸಿಗುವ ನಿರೀಕ್ಷೆ.

ಕಾಂಗ್ರೆಸ್ ಪಾರ್ಟಿಗೆ ಬಹಳ ವರ್ಷಗಳ ನಂತರ ಸ್ಟಾರ್ ಫೇಸ್ ವ್ಯಾಲ್ಯೂ ಸಿಗುವ ನಿರೀಕ್ಷೆ.

5 / 10
ಸ್ಯಾಂಡಲ್​ವುಡ್ ಸ್ಟಾರ್ ನಟ ಕಾಂಗ್ರೆಸ್ ಸೇರ್ಪಡೆ ಫೈನಲ್​ ಆಯ್ತಾ? ಸುದೀಪ್​ಗೆ ಹೂಮಾಲೆ ಹಾಕಲು ಹೊರಟ ಕೈ ಹಿಂದೆ ಹತ್ತು ಹಲವು ಪ್ಲ್ಯಾನ್

6 / 10
ಹಳೆ ತಲೆಮಾರಿನ ಪಕ್ಷ ಎಂಬ ಹಣೆಪಟ್ಟಿಯಿಂದ ಕಾಂಗ್ರೆಸ್ ಪಕ್ಷ ಹೊರಬರಲು ಅನುಕೂಲ

ಹಳೆ ತಲೆಮಾರಿನ ಪಕ್ಷ ಎಂಬ ಹಣೆಪಟ್ಟಿಯಿಂದ ಕಾಂಗ್ರೆಸ್ ಪಕ್ಷ ಹೊರಬರಲು ಅನುಕೂಲ

7 / 10
 ಯುವ ಮತದಾರರು ದೊಡ್ಡ ಸಂಖ್ಯೆಯಲ್ಲಿ ಸುದೀಪ್ ಹಾದಿ ಹಿಡಿದು ಕೈ ಹಿಡಿಯಬಹುದು ಎನ್ನುವ ನಿರೀಕ್ಷೆ.

ಯುವ ಮತದಾರರು ದೊಡ್ಡ ಸಂಖ್ಯೆಯಲ್ಲಿ ಸುದೀಪ್ ಹಾದಿ ಹಿಡಿದು ಕೈ ಹಿಡಿಯಬಹುದು ಎನ್ನುವ ನಿರೀಕ್ಷೆ.

8 / 10
ಸ್ಟಾರ್ ಗಿರಿಯಿಂದ ನ್ಯೂಟ್ರಲ್ ಮತದಾರರ ಮನಸ್ಸು ಗೆಲ್ಲಬಹುದು. ಇದರೊಂದಿಗೆ ಕಾಂಗ್ರೆಸ್ ಪಕ್ಷದಲ್ಲೂ ಹೊಸನೀರು ಹರಿಯುತ್ತಿದೆ ಎಂಬುದಕ್ಕೆ ಸಾಕ್ಷಿ ಒದಗಿಸಬಹುದು ಎನ್ನುವ ಪ್ಲ್ಯಾನ್.

ಸ್ಟಾರ್ ಗಿರಿಯಿಂದ ನ್ಯೂಟ್ರಲ್ ಮತದಾರರ ಮನಸ್ಸು ಗೆಲ್ಲಬಹುದು. ಇದರೊಂದಿಗೆ ಕಾಂಗ್ರೆಸ್ ಪಕ್ಷದಲ್ಲೂ ಹೊಸನೀರು ಹರಿಯುತ್ತಿದೆ ಎಂಬುದಕ್ಕೆ ಸಾಕ್ಷಿ ಒದಗಿಸಬಹುದು ಎನ್ನುವ ಪ್ಲ್ಯಾನ್.

9 / 10
 ರಮ್ಯಾ ಮೂಲಕ ನಟ ಸುದೀಪ್ ಗೆ ರೆಡ್ ಕಾರ್ಪೆಟ್ ಹಾಸಲು ಕಾಂಗ್ರೆಸ್ ಮುಂದಾಗಿದ್ದು, ಇದರ ಹಿಂದೆ ಹತ್ತು ಹಲವು ಪ್ಲ್ಯಾನ್ ಮಾಡಿಕೊಂಡಿದೆ.

ರಮ್ಯಾ ಮೂಲಕ ನಟ ಸುದೀಪ್ ಗೆ ರೆಡ್ ಕಾರ್ಪೆಟ್ ಹಾಸಲು ಕಾಂಗ್ರೆಸ್ ಮುಂದಾಗಿದ್ದು, ಇದರ ಹಿಂದೆ ಹತ್ತು ಹಲವು ಪ್ಲ್ಯಾನ್ ಮಾಡಿಕೊಂಡಿದೆ.

10 / 10
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ