AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆಯ ಮೊಗಸಾಲೆಯಲ್ಲಿ ಒಂದಾದ ಬಿಜೆಪಿ-ಕಾಂಗ್ರೆಸ್ ನಾಯಕರು: ಲವಲವಿಕೆ ಓಡಾಡಿದ ಡಿಕೆ ಶಿವಕುಮಾರ್

ಇಂದಿನಿಂದ(ಮೇ 22) ಮೂರು ದಿನ ವಿಧಾನಸೌಧದಲ್ಲಿ ವಿಶೇಷ ಅಧಿವೇಶನ ಆರಂಭವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ನಡೀತಿರೋ ಚೊಚ್ಚಲ ಅಧಿವೇಶನ ಇದಾಗಿದೆ. 16ನೇ ವಿಧಾನಸಭೆಯ ಮೊಟ್ಟ ಮೊದಲ ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸಭೆಯ ಮೊಗಸಾಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿರೋಧ ಪಕ್ಷದ ಶಾಸಕರುಗಳ ಜೊತೆ ಲವಲವಿಕೆಯಿಂದ ಮಾತನಾಡಿಸಿ ಫೋಟೋಗೆ ಫೋಸ್ ನೀಡಿದರು. ಚುನಾವಣೆ ಸಂದರ್ಭದಲ್ಲಿ ಬದ್ಧ ವೈರಿಗಳಂತೆ ಕಾದಾಡಿದ ನಾಯಕರ ಕುಶಲೋಪರಿ ಫೋಟೋಗಳಲ್ಲಿ ನೋಡಿ.

ರಮೇಶ್ ಬಿ. ಜವಳಗೇರಾ
|

Updated on: May 22, 2023 | 12:08 PM

16ನೇ ವಿಧಾನಸಭೆಯ ಮೊಟ್ಟ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಮೊದಲ ದಿನ ನೂತನ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಲವಲವಿಕೆಯಿಂದ ಓಡಾಡಿದರು.

16ನೇ ವಿಧಾನಸಭೆಯ ಮೊಟ್ಟ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಮೊದಲ ದಿನ ನೂತನ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಲವಲವಿಕೆಯಿಂದ ಓಡಾಡಿದರು.

1 / 7
ವಿಧಾನಸಭೆಯ ಮೊಗಸಾಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿರೋಧ ಪಕ್ಷದ ಶಾಸಕರುಗಳ ಜೊತೆ ಲವಲವಿಕೆಯಿಂದ ಮಾತನಾಡಿಸಿ ಫೋಟೋಗೆ ಫೋಸ್ ನೀಡಿದರು

ವಿಧಾನಸಭೆಯ ಮೊಗಸಾಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿರೋಧ ಪಕ್ಷದ ಶಾಸಕರುಗಳ ಜೊತೆ ಲವಲವಿಕೆಯಿಂದ ಮಾತನಾಡಿಸಿ ಫೋಟೋಗೆ ಫೋಸ್ ನೀಡಿದರು

2 / 7
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಹಸ್ತಲಾಘವ ಮಾಡಿದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಹಸ್ತಲಾಘವ ಮಾಡಿದರು.

3 / 7
ಡಿಕೆ ಶಿವಕುಮಾರ್ ಅವರು ಬಿಜೆಪಿ ನಾಯಕರಾದ ಬೊಮ್ಮಾಯಿ, ಅಶೋಕ್, ಯತ್ನಾಳ್​ ಜೊತೆ ಕುಶಲೋಪರಿ

ಡಿಕೆ ಶಿವಕುಮಾರ್ ಅವರು ಬಿಜೆಪಿ ನಾಯಕರಾದ ಬೊಮ್ಮಾಯಿ, ಅಶೋಕ್, ಯತ್ನಾಳ್​ ಜೊತೆ ಕುಶಲೋಪರಿ

4 / 7
ಇನ್ನು ತಮ್ಮ ವಿರುದ್ಧ ಕನಪುರದಲ್ಲಿ ಸ್ಪರ್ಧಿಸಿ ಸೋತಿರುವ ಆರ್ ಅಶೋಕ್ ಅವರ ಹೆಗಲ ಮೇಲೆ ಹಾಕಿ ನಗುತ್ತಲೇ ಫೋಟೋ ಕ್ಲಿಕ್ಕಿಸಿಕೊಂಡರು,

ಇನ್ನು ತಮ್ಮ ವಿರುದ್ಧ ಕನಪುರದಲ್ಲಿ ಸ್ಪರ್ಧಿಸಿ ಸೋತಿರುವ ಆರ್ ಅಶೋಕ್ ಅವರ ಹೆಗಲ ಮೇಲೆ ಹಾಕಿ ನಗುತ್ತಲೇ ಫೋಟೋ ಕ್ಲಿಕ್ಕಿಸಿಕೊಂಡರು,

5 / 7
ವಿಧಾನಸಭೆ ಅಧಿವೇಶನ ಹಾಲ್​ನಲ್ಲಿ ಹಲವು ಶಾಸಕರ ಜೊತೆ ಡಿಕೆ ಶಿವಕುಮಾರ್​ ಮಾತು ಕತೆ ನಡೆಸಿದರು.

ವಿಧಾನಸಭೆ ಅಧಿವೇಶನ ಹಾಲ್​ನಲ್ಲಿ ಹಲವು ಶಾಸಕರ ಜೊತೆ ಡಿಕೆ ಶಿವಕುಮಾರ್​ ಮಾತು ಕತೆ ನಡೆಸಿದರು.

6 / 7
ಇನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೂತನ ಡಿಸಿಎಂ ಡಿಕೆ ಶಿವಕುಮಾರ್​ಗೆ ವಿಶ್ ಮಾಡಿರು.

ಇನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೂತನ ಡಿಸಿಎಂ ಡಿಕೆ ಶಿವಕುಮಾರ್​ಗೆ ವಿಶ್ ಮಾಡಿರು.

7 / 7
Follow us
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು