ರಾಜ್ಯ ರಾಜಕಾರಣದಲ್ಲೊಂದು ಅಚ್ಚರಿಯ ಬೆಳವಣಿಗೆ; ಡಿಕೆ ಶಿವಕುಮಾರ್, ಯಡಿಯೂರಪ್ಪ ಭೇಟಿಯ ಗುಟ್ಟೇನು?
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ಅವರು ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದು ಸೌಜನ್ಯದ ಭೇಟಿ ಎಂದು ಹೇಳಲಾಗಿದ್ದರೂ ರಾಜಕೀಯ ಪಡಸಾಲೆಯಲ್ಲಿ ಅನೇಕ ರೀತಿಯ ಚರ್ಚೆಗೆ ಕಾರಣವಾಗಿದೆ.

1 / 5

2 / 5

3 / 5

4 / 5

5 / 5
Follow Us




