AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Elections 2023: ಕಂತೆ ಕಂತೆ ಹಣ ಸೊಂಟಕ್ಕೆ ಕಟ್ಟಿಕೊಂಡು ಬೈಕ್​ನಲ್ಲಿ ಸಾಗಾಟ; 7 ಲಕ್ಷ ರೂ. ಪೊಲೀಸರ ವಶಕ್ಕೆ

ಚುನಾವಣೆ ಸಮೀಪದಲ್ಲಿ ಲಕ್ಷಾಂತರ, ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ಸಾಗಾಟವಾಗುತ್ತಿರುವುದು ಅಲ್ಲಲ್ಲಿ ಪತ್ತೆಯಾಗುತ್ತಿದೆ. ಇದೀಗ ದಾವಣಗೆರೆಯಲ್ಲೂ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7.5 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Rakesh Nayak Manchi
|

Updated on: Apr 06, 2023 | 5:44 PM

Karnataka Elections 2023 Police seize Rs 7.5 lakh worth of unaccounted cash from a biker in Davanagere news

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಲಕ್ಷಾಂತರ, ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ಸಾಗಾಟವಾಗುತ್ತಿರುವುದು ಅಲ್ಲಲ್ಲಿ ಪತ್ತೆಯಾಗುತ್ತಿದೆ. ಇದೀಗ ದಾವಣಗೆರೆಯಲ್ಲೂ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7.5 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

1 / 5
Karnataka Elections 2023 Police seize Rs 7.5 lakh worth of unaccounted cash from a biker in Davanagere news

ದಾವಣಗೆರೆ ಜಿಲ್ಲೆಯ ಹೊನ್ನಾಳಿ ನ್ಯಾಮತಿ ತಾಲೂಕಿನ ಜೀನಹಳ್ಳಿ ಚೆಕ್ ಪೊಸ್ಟ್​ನಲ್ಲಿ ಬೈಕ್ ತಡೆದ ಪೊಲೀಸರು ಸವಾರನನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ ಸೊಂಟದಲ್ಲಿ ಕಂತೆಕಂತೆ ನೋಟುಗಳು ಪತ್ತೆಯಾಗಿವೆ.

2 / 5
Karnataka Elections 2023 Police seize Rs 7.5 lakh worth of unaccounted cash from a biker in Davanagere news

ಶಿಕಾರಿಪುರ ಮೂಲದ ಸೈಫುಲ್ಲಾ ಮತ್ತು ಕುಮಾರ್ ಎಂಬವರು ಬೈಕ್​ನಲ್ಲಿ ಹಣ ಸಾಗಾಟ ಮಾಡುತ್ತಿದ್ದರು. ವಿಚಾರಣೆ ವೇಳೆ ಸರಿಯಾದ ಮಾಹಿತಿ ನೀಡದೆ ದಾವಣಗೆರೆಯಿಂದ ಬಂದಿದ್ದು, ಹೊನ್ನಾಳಿಯಿಂದ ಬಂದಿದ್ದು ಎಂದು ಗೊಂದಲ ಸೃಷ್ಟಿಸಿದ್ದಾರೆ.

3 / 5
Karnataka Elections 2023 Police seize Rs 7.5 lakh worth of unaccounted cash from a biker in Davanagere news

ಬೈಕ್ ಸವಾರರನ್ನು ತಪಾಸಣೆ ನಡೆಸುವಾಗಲೇ ಪೊಲೀಸ್ ಸಿಬ್ಬಂದಿ ವಿಡಿಯೋ ಚಿತ್ರೀಕರಣ ಮಾಡಿದ್ದು, ಸೂಕ್ತ ದಾಖಲೆ ನೀಡಿ ಎನ್ನುತ್ತಿರುವುದನ್ನು ಕೇಳಿಸಬಹುದು.

4 / 5
Karnataka Elections 2023 Police seize Rs 7.5 lakh worth of unaccounted cash from a biker in Davanagere news

ನಿನ್ನೆ ತಡರಾತ್ರಿ 12 ಗಂಟೆ ಸರಿಸುಮಾರು ನಡೆದ ಘಟನೆ ಇದಾಗಿದ್ದು, ಹಣ ವಶಕ್ಕೆ ಪಡೆದು ಸೂಕ್ತ ದಾಖಲೆ ನೀಡುವಂತೆ ಸೂಚಿಸಲಾಗಿದೆ.

5 / 5
Follow us
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು