Karnataka Elections 2023: ಕಂತೆ ಕಂತೆ ಹಣ ಸೊಂಟಕ್ಕೆ ಕಟ್ಟಿಕೊಂಡು ಬೈಕ್​ನಲ್ಲಿ ಸಾಗಾಟ; 7 ಲಕ್ಷ ರೂ. ಪೊಲೀಸರ ವಶಕ್ಕೆ

ಚುನಾವಣೆ ಸಮೀಪದಲ್ಲಿ ಲಕ್ಷಾಂತರ, ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ಸಾಗಾಟವಾಗುತ್ತಿರುವುದು ಅಲ್ಲಲ್ಲಿ ಪತ್ತೆಯಾಗುತ್ತಿದೆ. ಇದೀಗ ದಾವಣಗೆರೆಯಲ್ಲೂ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7.5 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

|

Updated on: Apr 06, 2023 | 5:44 PM

Karnataka Elections 2023 Police seize Rs 7.5 lakh worth of unaccounted cash from a biker in Davanagere news

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಲಕ್ಷಾಂತರ, ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ಸಾಗಾಟವಾಗುತ್ತಿರುವುದು ಅಲ್ಲಲ್ಲಿ ಪತ್ತೆಯಾಗುತ್ತಿದೆ. ಇದೀಗ ದಾವಣಗೆರೆಯಲ್ಲೂ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7.5 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

1 / 5
Karnataka Elections 2023 Police seize Rs 7.5 lakh worth of unaccounted cash from a biker in Davanagere news

ದಾವಣಗೆರೆ ಜಿಲ್ಲೆಯ ಹೊನ್ನಾಳಿ ನ್ಯಾಮತಿ ತಾಲೂಕಿನ ಜೀನಹಳ್ಳಿ ಚೆಕ್ ಪೊಸ್ಟ್​ನಲ್ಲಿ ಬೈಕ್ ತಡೆದ ಪೊಲೀಸರು ಸವಾರನನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ ಸೊಂಟದಲ್ಲಿ ಕಂತೆಕಂತೆ ನೋಟುಗಳು ಪತ್ತೆಯಾಗಿವೆ.

2 / 5
Karnataka Elections 2023 Police seize Rs 7.5 lakh worth of unaccounted cash from a biker in Davanagere news

ಶಿಕಾರಿಪುರ ಮೂಲದ ಸೈಫುಲ್ಲಾ ಮತ್ತು ಕುಮಾರ್ ಎಂಬವರು ಬೈಕ್​ನಲ್ಲಿ ಹಣ ಸಾಗಾಟ ಮಾಡುತ್ತಿದ್ದರು. ವಿಚಾರಣೆ ವೇಳೆ ಸರಿಯಾದ ಮಾಹಿತಿ ನೀಡದೆ ದಾವಣಗೆರೆಯಿಂದ ಬಂದಿದ್ದು, ಹೊನ್ನಾಳಿಯಿಂದ ಬಂದಿದ್ದು ಎಂದು ಗೊಂದಲ ಸೃಷ್ಟಿಸಿದ್ದಾರೆ.

3 / 5
Karnataka Elections 2023 Police seize Rs 7.5 lakh worth of unaccounted cash from a biker in Davanagere news

ಬೈಕ್ ಸವಾರರನ್ನು ತಪಾಸಣೆ ನಡೆಸುವಾಗಲೇ ಪೊಲೀಸ್ ಸಿಬ್ಬಂದಿ ವಿಡಿಯೋ ಚಿತ್ರೀಕರಣ ಮಾಡಿದ್ದು, ಸೂಕ್ತ ದಾಖಲೆ ನೀಡಿ ಎನ್ನುತ್ತಿರುವುದನ್ನು ಕೇಳಿಸಬಹುದು.

4 / 5
Karnataka Elections 2023 Police seize Rs 7.5 lakh worth of unaccounted cash from a biker in Davanagere news

ನಿನ್ನೆ ತಡರಾತ್ರಿ 12 ಗಂಟೆ ಸರಿಸುಮಾರು ನಡೆದ ಘಟನೆ ಇದಾಗಿದ್ದು, ಹಣ ವಶಕ್ಕೆ ಪಡೆದು ಸೂಕ್ತ ದಾಖಲೆ ನೀಡುವಂತೆ ಸೂಚಿಸಲಾಗಿದೆ.

5 / 5
Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್