AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Elections 2023: ಕಂತೆ ಕಂತೆ ಹಣ ಸೊಂಟಕ್ಕೆ ಕಟ್ಟಿಕೊಂಡು ಬೈಕ್​ನಲ್ಲಿ ಸಾಗಾಟ; 7 ಲಕ್ಷ ರೂ. ಪೊಲೀಸರ ವಶಕ್ಕೆ

ಚುನಾವಣೆ ಸಮೀಪದಲ್ಲಿ ಲಕ್ಷಾಂತರ, ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ಸಾಗಾಟವಾಗುತ್ತಿರುವುದು ಅಲ್ಲಲ್ಲಿ ಪತ್ತೆಯಾಗುತ್ತಿದೆ. ಇದೀಗ ದಾವಣಗೆರೆಯಲ್ಲೂ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7.5 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Rakesh Nayak Manchi
|

Updated on: Apr 06, 2023 | 5:44 PM

Share
Karnataka Elections 2023 Police seize Rs 7.5 lakh worth of unaccounted cash from a biker in Davanagere news

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಲಕ್ಷಾಂತರ, ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ಸಾಗಾಟವಾಗುತ್ತಿರುವುದು ಅಲ್ಲಲ್ಲಿ ಪತ್ತೆಯಾಗುತ್ತಿದೆ. ಇದೀಗ ದಾವಣಗೆರೆಯಲ್ಲೂ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7.5 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

1 / 5
Karnataka Elections 2023 Police seize Rs 7.5 lakh worth of unaccounted cash from a biker in Davanagere news

ದಾವಣಗೆರೆ ಜಿಲ್ಲೆಯ ಹೊನ್ನಾಳಿ ನ್ಯಾಮತಿ ತಾಲೂಕಿನ ಜೀನಹಳ್ಳಿ ಚೆಕ್ ಪೊಸ್ಟ್​ನಲ್ಲಿ ಬೈಕ್ ತಡೆದ ಪೊಲೀಸರು ಸವಾರನನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ ಸೊಂಟದಲ್ಲಿ ಕಂತೆಕಂತೆ ನೋಟುಗಳು ಪತ್ತೆಯಾಗಿವೆ.

2 / 5
Karnataka Elections 2023 Police seize Rs 7.5 lakh worth of unaccounted cash from a biker in Davanagere news

ಶಿಕಾರಿಪುರ ಮೂಲದ ಸೈಫುಲ್ಲಾ ಮತ್ತು ಕುಮಾರ್ ಎಂಬವರು ಬೈಕ್​ನಲ್ಲಿ ಹಣ ಸಾಗಾಟ ಮಾಡುತ್ತಿದ್ದರು. ವಿಚಾರಣೆ ವೇಳೆ ಸರಿಯಾದ ಮಾಹಿತಿ ನೀಡದೆ ದಾವಣಗೆರೆಯಿಂದ ಬಂದಿದ್ದು, ಹೊನ್ನಾಳಿಯಿಂದ ಬಂದಿದ್ದು ಎಂದು ಗೊಂದಲ ಸೃಷ್ಟಿಸಿದ್ದಾರೆ.

3 / 5
Karnataka Elections 2023 Police seize Rs 7.5 lakh worth of unaccounted cash from a biker in Davanagere news

ಬೈಕ್ ಸವಾರರನ್ನು ತಪಾಸಣೆ ನಡೆಸುವಾಗಲೇ ಪೊಲೀಸ್ ಸಿಬ್ಬಂದಿ ವಿಡಿಯೋ ಚಿತ್ರೀಕರಣ ಮಾಡಿದ್ದು, ಸೂಕ್ತ ದಾಖಲೆ ನೀಡಿ ಎನ್ನುತ್ತಿರುವುದನ್ನು ಕೇಳಿಸಬಹುದು.

4 / 5
Karnataka Elections 2023 Police seize Rs 7.5 lakh worth of unaccounted cash from a biker in Davanagere news

ನಿನ್ನೆ ತಡರಾತ್ರಿ 12 ಗಂಟೆ ಸರಿಸುಮಾರು ನಡೆದ ಘಟನೆ ಇದಾಗಿದ್ದು, ಹಣ ವಶಕ್ಕೆ ಪಡೆದು ಸೂಕ್ತ ದಾಖಲೆ ನೀಡುವಂತೆ ಸೂಚಿಸಲಾಗಿದೆ.

5 / 5
Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?