ಬೆಂಗಳೂರಿನಲ್ಲಿ ಗಣಿ-ಭೂವಿಜ್ಞಾನ ಇಲಾಖೆ ಲೇಡಿ ಅಧಿಕಾರಿಯ ಬರ್ಬರ ಹತ್ಯೆ, ಕಾರಣವೇನು?

ಬೆಂಗಳೂರಿನಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಯನ್ನು ಭೀಕರ ಕೊಚ್ಚಿ ಕೊಲೆ ಮಾಡಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಡೆಪ್ಯುಟಿ ಡೈರೆಕ್ಟರ್​ ಪ್ರತಿಮಾ ಅವರನ್ನು ದುಷ್ಕರ್ಮಿಗಳು ಕತ್ತು ಕೊಯ್ದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಮದುವೆಯಾದ ಸ್ವಲ್ಪ ದಿನಗಳಲ್ಲೇ ಪ್ರತಿಮಾಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ನೌಕರಿ ಸಿಕ್ಕಿತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನೆಲೆಸಿದ್ದ ಪ್ರತಿಮಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

| Edited By: ರಮೇಶ್ ಬಿ. ಜವಳಗೇರಾ

Updated on: Nov 05, 2023 | 12:15 PM

ಬೆಂಗಳೂರಿನಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಯನ್ನು ದುಷ್ಕರ್ಮಿಗಳು ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಯನ್ನು ದುಷ್ಕರ್ಮಿಗಳು ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ.

1 / 12
ಕರ್ನಾಟಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಡೆಪ್ಯುಟಿ ಡೈರೆಕ್ಟರ್​ ಪ್ರತಿಮಾ ಅವರನ್ನು ದುಷ್ಕರ್ಮಿಗಳು ಕತ್ತು ಕೊಯ್ದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಕರ್ನಾಟಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಡೆಪ್ಯುಟಿ ಡೈರೆಕ್ಟರ್​ ಪ್ರತಿಮಾ ಅವರನ್ನು ದುಷ್ಕರ್ಮಿಗಳು ಕತ್ತು ಕೊಯ್ದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

2 / 12
ಮದುವೆಯಾದ ಸ್ವಲ್ಪ ದಿನಗಳಲ್ಲೇ ಪ್ರತಿಮಾಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ನೌಕರಿ ಸಿಕ್ಕಿತು. ಈ ಹಿನ್ನೆಲೆಯಲ್ಲಿ ಒಬ್ಬರೇ ಬೆಂಗಳೂರಿನಲ್ಲಿ ನೆಲೆಸಿದ್ದ ಪ್ರತಿಮಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಮದುವೆಯಾದ ಸ್ವಲ್ಪ ದಿನಗಳಲ್ಲೇ ಪ್ರತಿಮಾಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ನೌಕರಿ ಸಿಕ್ಕಿತು. ಈ ಹಿನ್ನೆಲೆಯಲ್ಲಿ ಒಬ್ಬರೇ ಬೆಂಗಳೂರಿನಲ್ಲಿ ನೆಲೆಸಿದ್ದ ಪ್ರತಿಮಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

3 / 12
ಬೆಂಗಳೂರಿನ  ಗ್ರಾಮಾಂತರ ಭೂಗರ್ಭ ಶಾಸ್ತ್ರ ವಿಭಾಗದ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಬೆಂಗಳೂರಿನ ಗ್ರಾಮಾಂತರ ಭೂಗರ್ಭ ಶಾಸ್ತ್ರ ವಿಭಾಗದ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

4 / 12
ಪ್ರತಿಮಾ, ಕೊಲೆಯಾದ ಅಧಿಕಾರಿ

illegal stone mining Suspected In mines and geology department Deputy director pratima murder Case

5 / 12
ಪ್ರತಿಮಾ, ಕೊಲೆಯಾದ ಅಧಿಕಾರಿ

mining department ex driver stabbed Karnataka geology dept officer pratima for dismissed From Job

6 / 12
ರಾತ್ರಿ ಪ್ರತಿಮಾ ಅವರಿಗೆ ಅಣ್ಣ ಕರೆ ಮಾಡಿದ್ದ, ಆದರೆ ಕರೆ ಸ್ವೀಕರಿಸಿರಲಿಲ್ಲ. ಇಂದು (ನವೆಂಬರ್ 05) ಬೆಳಿಗ್ಗೆ ಮನೆ ಬಳಿ  ಬಂದಾಗ ಘಟನೆ ಬೆಳಕಿಗೆ ಬಂದಿದೆ.

ರಾತ್ರಿ ಪ್ರತಿಮಾ ಅವರಿಗೆ ಅಣ್ಣ ಕರೆ ಮಾಡಿದ್ದ, ಆದರೆ ಕರೆ ಸ್ವೀಕರಿಸಿರಲಿಲ್ಲ. ಇಂದು (ನವೆಂಬರ್ 05) ಬೆಳಿಗ್ಗೆ ಮನೆ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ.

7 / 12
ಇನ್ನು ಮನೆಯಲ್ಲಿ ಯಾವುದೇ ವಸ್ತುಗಳು ಕಾಣೆಯಾಗಿಲ್ಲ. ಹೀಗಾಗಿ ಇದೊಂದು ಪೂರ್ವ ನಿಯೋಜಿತ ಹತ್ಯೆ ಎಂಬುದು ಸ್ಪಷ್ಟವಾಗಿದೆ. ಪರಿಚಿತರಿಂದಲೇ ಕೊಲೆಯಾಗಿರುವ ಅನುಮಾನ ಇರುವ ಹಿನ್ನೆಲೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಮನೆಯಲ್ಲಿ ಡಿಸಿಪಿ ರಾಹುಲ್ ಶಹಪುರವಾಡ್ ಪರಿಶೀಲನೆ ನಡೆಸಿದ್ದಾರೆ.

ಇನ್ನು ಮನೆಯಲ್ಲಿ ಯಾವುದೇ ವಸ್ತುಗಳು ಕಾಣೆಯಾಗಿಲ್ಲ. ಹೀಗಾಗಿ ಇದೊಂದು ಪೂರ್ವ ನಿಯೋಜಿತ ಹತ್ಯೆ ಎಂಬುದು ಸ್ಪಷ್ಟವಾಗಿದೆ. ಪರಿಚಿತರಿಂದಲೇ ಕೊಲೆಯಾಗಿರುವ ಅನುಮಾನ ಇರುವ ಹಿನ್ನೆಲೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಮನೆಯಲ್ಲಿ ಡಿಸಿಪಿ ರಾಹುಲ್ ಶಹಪುರವಾಡ್ ಪರಿಶೀಲನೆ ನಡೆಸಿದ್ದಾರೆ.

8 / 12
ಮದುವೆಯಾದ ಸ್ವಲ್ಪ ದಿನಗಳಲ್ಲೇ ಪ್ರತಿಮಾಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ನೌಕರಿ ಸಿಕ್ಕಿತು. ಈ ಹಿನ್ನೆಲೆಯಲ್ಲಿ ಪ್ರತಿಮಾ ಅವರು ಕಳೆದ 8 ವರ್ಷಗಳಿಂದ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಮದುವೆಯಾದ ಸ್ವಲ್ಪ ದಿನಗಳಲ್ಲೇ ಪ್ರತಿಮಾಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ನೌಕರಿ ಸಿಕ್ಕಿತು. ಈ ಹಿನ್ನೆಲೆಯಲ್ಲಿ ಪ್ರತಿಮಾ ಅವರು ಕಳೆದ 8 ವರ್ಷಗಳಿಂದ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

9 / 12
ಕಳೆದ 18 ವರ್ಷಗಳ ಹಿಂದೆ ಪ್ರತಿಮಾ ಹಾಗೂ ಸತ್ಯನಾರಾಯಣ ವಿವಾಹವಾಗಿದ್ದರು.  ಇನ್ನು ತೀರ್ಥಹಳ್ಳಿಯ ತುಡುಕಿ ಗ್ರಾಮದಲ್ಲಿ ಗಂಡ ಮತ್ತು ಮಗ ವಾಸವಿದ್ದಾರೆ.

ಕಳೆದ 18 ವರ್ಷಗಳ ಹಿಂದೆ ಪ್ರತಿಮಾ ಹಾಗೂ ಸತ್ಯನಾರಾಯಣ ವಿವಾಹವಾಗಿದ್ದರು. ಇನ್ನು ತೀರ್ಥಹಳ್ಳಿಯ ತುಡುಕಿ ಗ್ರಾಮದಲ್ಲಿ ಗಂಡ ಮತ್ತು ಮಗ ವಾಸವಿದ್ದಾರೆ.

10 / 12
2017ರಲ್ಲಿ ರಾಮನಗರದಲ್ಲೂ ಸಹ ಸುಮಾರು 3 ವರ್ಷ ಗಣಿ ಮತ್ತು ಭೂ ವಿಜ್ಞಾನ  ಇಲಾಖೆಯಲ್ಲಿ  ಸೇವೆ ಸಲ್ಲಿಸಿದ್ದರು. ನಂತರ ಬೆಂಗಳೂರು ಸೌತ್‌ಗೆ ವರ್ಗಾವಣೆಯಾಗಿದ್ದರು.

2017ರಲ್ಲಿ ರಾಮನಗರದಲ್ಲೂ ಸಹ ಸುಮಾರು 3 ವರ್ಷ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು. ನಂತರ ಬೆಂಗಳೂರು ಸೌತ್‌ಗೆ ವರ್ಗಾವಣೆಯಾಗಿದ್ದರು.

11 / 12
ಪ್ರತಿಮಾ , ಕೊಲೆಯಾದ ಅಧಿಕಾರಿ

Police detained Former Car Driver In Woman geologist found murdered at her residence in Bengaluru

12 / 12
Follow us
ಸದನದಲ್ಲಿ ರೇವಣ್ಣ ಕಾರ್ನರ್ ಆದಾಗ ಅಣ್ಣನ ನೆರವಿಗೆ ಧಾವಿಸಿದ ಕುಮಾರಣ್ಣ
ಸದನದಲ್ಲಿ ರೇವಣ್ಣ ಕಾರ್ನರ್ ಆದಾಗ ಅಣ್ಣನ ನೆರವಿಗೆ ಧಾವಿಸಿದ ಕುಮಾರಣ್ಣ
‘ರಾಕ್ಷಸ’ ವಿನಯ್ ಅಟ್ಟಹಾಸ, ತಲೆ ತಗ್ಗಿಸಿದ ಕಾರ್ತಿಕ್
‘ರಾಕ್ಷಸ’ ವಿನಯ್ ಅಟ್ಟಹಾಸ, ತಲೆ ತಗ್ಗಿಸಿದ ಕಾರ್ತಿಕ್
ರಾಜಕೀಯ ಭವಿಷ್ಯ ಕುರಿತು ವಿ ಸೋಮಣ್ಣ ಗೊಂದಲದಲ್ಲಿರುವುದು ಮಾತುಗಳಿಂದ ಸ್ಪಷ್ಟ
ರಾಜಕೀಯ ಭವಿಷ್ಯ ಕುರಿತು ವಿ ಸೋಮಣ್ಣ ಗೊಂದಲದಲ್ಲಿರುವುದು ಮಾತುಗಳಿಂದ ಸ್ಪಷ್ಟ
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ