AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆದ ಕರ್ನಾಟಕ ಸಂಸದರು

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು(ಜೂ,09) ಸಂಜೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅದರಂತೆ ಕರ್ನಾಟಕದಿಂದ ನಾಲ್ವರು ಸಂಸದರಿಗೆ ಸಚಿವ ಭಾಗ್ಯ ಒಲಿದಿದ್ದು, ಈ ಕುರಿತು ಒಂದು ವರದಿ ಇಲ್ಲಿದೆ.

ಕಿರಣ್ ಹನುಮಂತ್​ ಮಾದಾರ್
|

Updated on: Jun 09, 2024 | 10:15 PM

Share
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು(ಜೂ,09) ಸಂಜೆ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು  ಪ್ರಮಾಣವಚನ ಸ್ವೀಕರಿಸಿದ್ದಾರೆ. ಅದರಂತೆ ಕರ್ನಾಟಕದಿಂದ ನಾಲ್ವರು ಸಂಸದರಿಗೆ ಸಚಿವ ಭಾಗ್ಯ ಒಲಿದಿದ್ದು, ಈ ಕುರಿತು ಒಂದು ವರದಿ ಇಲ್ಲಿದೆ.

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು(ಜೂ,09) ಸಂಜೆ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅದರಂತೆ ಕರ್ನಾಟಕದಿಂದ ನಾಲ್ವರು ಸಂಸದರಿಗೆ ಸಚಿವ ಭಾಗ್ಯ ಒಲಿದಿದ್ದು, ಈ ಕುರಿತು ಒಂದು ವರದಿ ಇಲ್ಲಿದೆ.

1 / 5
ವಿ ಸೋಮಣ್ಣ ಅವರು ಇಂದು(ಜೂ.09) ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಸತತ ಸೋಲಿನ ಬಳಿಕ ಬಿಜೆಪಿ ಇವರಿಗೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಿತ್ತು. ಅದರಂತೆ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ವಿ. ಸೋಮಣ್ಣ ಅವರು ಈ ಬಾರಿ ಗೆದ್ದಿದ್ದರು. ಇದೀಗ ರಾಜ್ಯ ಖಾತೆ ಸಚಿವರಾಗಿದ್ದಾರೆ.

ವಿ ಸೋಮಣ್ಣ ಅವರು ಇಂದು(ಜೂ.09) ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಸತತ ಸೋಲಿನ ಬಳಿಕ ಬಿಜೆಪಿ ಇವರಿಗೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಿತ್ತು. ಅದರಂತೆ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ವಿ. ಸೋಮಣ್ಣ ಅವರು ಈ ಬಾರಿ ಗೆದ್ದಿದ್ದರು. ಇದೀಗ ರಾಜ್ಯ ಖಾತೆ ಸಚಿವರಾಗಿದ್ದಾರೆ.

2 / 5
ಪ್ರಾದೇಶಿಕ ಪಕ್ಷವಾದ ಜೆಡಿಎಸ್​ ನಿಂದ ಗೆದ್ದು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಹೆಚ್​ ಡಿ ಕುಮಾರಸ್ವಾಮಿ ಅವರು ಈ ಬಾರಿ ಬಿಜೆಪಿವೊಂದಿಗೆ ಮೈತ್ರಿ ಮಾಡಿಕೊಂಡು ಮಂಡ್ಯದಿಂದ ಕಣಕ್ಕೀಳಿದು ಗೆದ್ದಿದ್ದರು. ಇದೀಗ ಮೊದಲ ಬಾರಿಗೆ ಮೋದಿ ನೇತೃತ್ವದಲ್ಲಿ ಕ್ಯಾಬಿನೆಟ್​ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಾದೇಶಿಕ ಪಕ್ಷವಾದ ಜೆಡಿಎಸ್​ ನಿಂದ ಗೆದ್ದು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಹೆಚ್​ ಡಿ ಕುಮಾರಸ್ವಾಮಿ ಅವರು ಈ ಬಾರಿ ಬಿಜೆಪಿವೊಂದಿಗೆ ಮೈತ್ರಿ ಮಾಡಿಕೊಂಡು ಮಂಡ್ಯದಿಂದ ಕಣಕ್ಕೀಳಿದು ಗೆದ್ದಿದ್ದರು. ಇದೀಗ ಮೊದಲ ಬಾರಿಗೆ ಮೋದಿ ನೇತೃತ್ವದಲ್ಲಿ ಕ್ಯಾಬಿನೆಟ್​ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

3 / 5
ಧಾರವಾಡ ಲೋಕಸಭಾ ಕ್ಷೇತ್ರದಿಂದ ಐದನೇ ಬಾರಿ ಗೆಲ್ಲುವ ಮೂಲಕ ಹಿಡಿತ ಸಾಧಿಸಿದ ಪ್ರಹ್ಲಾದ್​ ಜೋಶಿ ಅವರು ಇಂದು(ಜೂ.09) ಕೇಂದ್ರ ಸಚಿವ ಸಂಪುಟದಲ್ಲಿ ಮತ್ತೆ ಮಂತ್ರಿಯಾಗಿ ಪ್ರಮಾಣವಚನ ಮಾಡಿದರು.

ಧಾರವಾಡ ಲೋಕಸಭಾ ಕ್ಷೇತ್ರದಿಂದ ಐದನೇ ಬಾರಿ ಗೆಲ್ಲುವ ಮೂಲಕ ಹಿಡಿತ ಸಾಧಿಸಿದ ಪ್ರಹ್ಲಾದ್​ ಜೋಶಿ ಅವರು ಇಂದು(ಜೂ.09) ಕೇಂದ್ರ ಸಚಿವ ಸಂಪುಟದಲ್ಲಿ ಮತ್ತೆ ಮಂತ್ರಿಯಾಗಿ ಪ್ರಮಾಣವಚನ ಮಾಡಿದರು.

4 / 5
ಬೆಂಗಳೂರು ಉತ್ತರದಿಂದ ಮೊದಲ ಬಾರಿಗೆ ಸ್ಫರ್ಧಿಸಿ ಗೆದ್ದಿರುವ ಶೋಭಾ ಕರಂದ್ಲಾಜೆ ಅವರು ಮೋದಿ ಅವರ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಕಳೆದ ಬಾರಿ ಉಡುಪಿ-ಚಿಕ್ಕಮಗಳೂರಿನಿಂದ ಗೆದ್ದು ಮಂತ್ರಿಯಾಗಿದ್ದರು.

ಬೆಂಗಳೂರು ಉತ್ತರದಿಂದ ಮೊದಲ ಬಾರಿಗೆ ಸ್ಫರ್ಧಿಸಿ ಗೆದ್ದಿರುವ ಶೋಭಾ ಕರಂದ್ಲಾಜೆ ಅವರು ಮೋದಿ ಅವರ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಕಳೆದ ಬಾರಿ ಉಡುಪಿ-ಚಿಕ್ಕಮಗಳೂರಿನಿಂದ ಗೆದ್ದು ಮಂತ್ರಿಯಾಗಿದ್ದರು.

5 / 5
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ