AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿ ಹಬ್ಬದ ದಿನ ಬಾಗಲಕೋಟೆಯ ಬೀಳಗಿ ಪಟ್ಟಣದ ರೈತರ ಎಕ್ಕೆ ಎಲೆ, ಜಕನೇರನ ಕಟ್ಟೆ ಭವಿಷ್ಯ

ಕರ್ನಾಟಕದಲ್ಲಿ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇಂದು (ಏ.09) ರಾಜ್ಯದ ಅನೇಕ ಊರುಗಳಲ್ಲಿ ರಥೋತ್ಸವ, ಪಲ್ಲಕ್ಕಿ ಉತ್ಸವ ಜರಗುತ್ತವೆ. ಯುಗಾದಿ ಹಬ್ಬದ ದಿನ ಬಾಗಲಕೋಟೆ ಜಿಲ್ಲೆ ಬೀಳಗಿ ಪಟ್ಟಣದ ರೈತರು ಎಕ್ಕೆ ಎಲೆ ಭವಿಷ್ಯ ಹೇಳುತ್ತಾರೆ.

ರವಿ ಹೆಚ್ ಮೂಕಿ, ಕಲಘಟಗಿ
| Updated By: ವಿವೇಕ ಬಿರಾದಾರ

Updated on: Apr 09, 2024 | 9:53 AM

Karnataka News in Kannada: Bagalkot Bilagi Farmers ekke ele Bhavishya

ಕರ್ನಾಟಕದಲ್ಲಿ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇಂದು (ಏ.09) ರಾಜ್ಯದ ಅನೇಕ ಊರುಗಳಲ್ಲಿ ರಥೋತ್ಸವ, ಪಲ್ಲಕ್ಕಿ ಉತ್ಸವ ಜರಗುತ್ತವೆ.

1 / 9
Karnataka News in Kannada: Bagalkot Bilagi Farmers ekke ele Bhavishya

ಯುಗಾದಿ ಹಬ್ಬದ ದಿನ ಬಾಗಲಕೋಟೆ ಜಿಲ್ಲೆ ಬೀಳಗಿ ಪಟ್ಟಣದ ರೈತರು ಎಕ್ಕೆ ಎಲೆ ಭವಿಷ್ಯ ಹೇಳುತ್ತಾರೆ.

2 / 9
Karnataka News in Kannada: Bagalkot Bilagi Farmers ekke ele Bhavishya

ಯುಗಾದಿ ಅಮವಾಸ್ಯೆ ದಿನದಂದು ಎಕ್ಕೆ ಎಲೆ ಜಕನೇರನ ಕಟ್ಟೆ ನಿರ್ಮಾಣ ಮಾಡಿ. ಯುಗಾದಿ ಪಾಡ್ಯದ ದಿನ ರೈತರು ಭವಿಷ್ಯ ಹೇಳುತ್ತಾರೆ.

3 / 9
Karnataka News in Kannada: Bagalkot Bilagi Farmers ekke ele Bhavishya

ಮಣ್ಣಿನ ಐದು ಅಡಿ ಚೌಕಾಕಾರದ ಕಟ್ಟೆ ನಿರ್ಮಾಣ ಮಾಡುತ್ತಾರೆ. ಇದಕ್ಕೆ ಕಟ್ಟೆಗೆ ಜಕನೇರನ ಕಟ್ಟೆ ಎಂದು ಕರೆಯುತ್ತಾರೆ.

4 / 9
Karnataka News in Kannada: Bagalkot Bilagi Farmers ekke ele Bhavishya

ಈ ಕಟ್ಟೆಯ ಮೇಲೆ ಚಿಕ್ಕದಾದ ರಂದ್ರಗಳನ್ನು ಮಾಡಿ, ಅದರಲ್ಲಿ 27 ತರಹದ ಧಾನ್ಯಗಳನ್ನು ಹಾಕಿ, ಚರಣದ ಪ್ರಕಾರ ಎಕ್ಕೆ ಎಲೆ ಇಟ್ಟು ಪ್ರಯೋಗ ಮಾಡುತ್ತಾರೆ.

5 / 9
Karnataka News in Kannada: Bagalkot Bilagi Farmers ekke ele Bhavishya

ಕಟ್ಟೆ ‌ಮೇಲಿನ ರಂದ್ರದೊಳಗಿನ ಯಾವ ಧಾನ್ಯ ಉಬ್ಬುತ್ತದೆಯೋ, ಅದು ಸಮೃದ್ದಿಯಾಗಿ ಬೆಳೆಯುತ್ತದೆ ಎಂದು ಅರ್ಥ.

6 / 9
Karnataka News in Kannada: Bagalkot Bilagi Farmers ekke ele Bhavishya

ಎಕ್ಕೆ ಎಲೆಗಳ ತೇವಾಂಶದ ಮೇಲೆ ಈ ವರ್ಷ ಎಷ್ಟು ಪ್ರಮಾಣ ಮಳೆಯಾಗಲಿದೆ ಎಂದು ರೈತರು ತಿಳುದುಕೊಳ್ಳುತ್ತಾರೆ.

7 / 9
Karnataka News in Kannada: Bagalkot Bilagi Farmers ekke ele Bhavishya

ಜಕನೇರನ ಕಟ್ಟೆ ಯಾವ ಭಾಗದಲ್ಲಿ ಬಿರುಕು ಬಿಡುತ್ತದೆ ಆ ಭಾಗದಲ್ಲಿ ಭೂಕಂಪ ಆಗಲಿದೆ ಎಂದು ನಂಬಲಾಗಿದೆ. ಈ ಬಾರಿ ಕಟ್ಟೆಯ ಈಶಾನ್ಯ ಭಾಗದಲ್ಲಿ ಬಿರುಕು ಬಿಟ್ಟಿದೆ. ಈಶಾನ್ಯ ಭಾಗದಲ್ಲಿ ಭೂಕಂಪ ಸಂಭವಿಸಲಿದೆ ಎಂದು ಭವಿಷ್ಯ ನುಡಿಯಲಾಗಿದೆ.

8 / 9
Karnataka News in Kannada: Bagalkot Bilagi Farmers ekke ele Bhavishya

ಮಣ್ಣು ಹಾಗೂ ಬೆಂಡಿನಿಂದ ಕುಂಟೆ, ರಂಟೆ, ಕೂರಿಗೆ, ಮಣ್ಣಿನ ಬಸವಣ್ಣ, ಮಡಿಕೆ, ತಕ್ಕಡಿ, ಮಣ್ಣಿನ ಮಗ್ಗ ನಿರ್ಮಾಣ ಮಾಡಿ ರೈತರು ಕಟ್ಟೆ ಸುತ್ತಲೂ ಇಡುತ್ತಾರೆ.

9 / 9
Follow us
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?