ಯುಗಾದಿ ಹಬ್ಬದ ದಿನ ಬಾಗಲಕೋಟೆಯ ಬೀಳಗಿ ಪಟ್ಟಣದ ರೈತರ ಎಕ್ಕೆ ಎಲೆ, ಜಕನೇರನ ಕಟ್ಟೆ ಭವಿಷ್ಯ
ಕರ್ನಾಟಕದಲ್ಲಿ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇಂದು (ಏ.09) ರಾಜ್ಯದ ಅನೇಕ ಊರುಗಳಲ್ಲಿ ರಥೋತ್ಸವ, ಪಲ್ಲಕ್ಕಿ ಉತ್ಸವ ಜರಗುತ್ತವೆ. ಯುಗಾದಿ ಹಬ್ಬದ ದಿನ ಬಾಗಲಕೋಟೆ ಜಿಲ್ಲೆ ಬೀಳಗಿ ಪಟ್ಟಣದ ರೈತರು ಎಕ್ಕೆ ಎಲೆ ಭವಿಷ್ಯ ಹೇಳುತ್ತಾರೆ.

1 / 9

2 / 9

3 / 9

4 / 9

5 / 9

6 / 9

7 / 9

8 / 9

9 / 9
Follow Us




