ಯುಗಾದಿ ಹಬ್ಬದ ದಿನ ಬಾಗಲಕೋಟೆಯ ಬೀಳಗಿ ಪಟ್ಟಣದ ರೈತರ ಎಕ್ಕೆ ಎಲೆ, ಜಕನೇರನ ಕಟ್ಟೆ ಭವಿಷ್ಯ

ಕರ್ನಾಟಕದಲ್ಲಿ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇಂದು (ಏ.09) ರಾಜ್ಯದ ಅನೇಕ ಊರುಗಳಲ್ಲಿ ರಥೋತ್ಸವ, ಪಲ್ಲಕ್ಕಿ ಉತ್ಸವ ಜರಗುತ್ತವೆ. ಯುಗಾದಿ ಹಬ್ಬದ ದಿನ ಬಾಗಲಕೋಟೆ ಜಿಲ್ಲೆ ಬೀಳಗಿ ಪಟ್ಟಣದ ರೈತರು ಎಕ್ಕೆ ಎಲೆ ಭವಿಷ್ಯ ಹೇಳುತ್ತಾರೆ.

| Updated By: ವಿವೇಕ ಬಿರಾದಾರ

Updated on: Apr 09, 2024 | 9:53 AM

Karnataka News in Kannada: Bagalkot Bilagi Farmers ekke ele Bhavishya

ಕರ್ನಾಟಕದಲ್ಲಿ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇಂದು (ಏ.09) ರಾಜ್ಯದ ಅನೇಕ ಊರುಗಳಲ್ಲಿ ರಥೋತ್ಸವ, ಪಲ್ಲಕ್ಕಿ ಉತ್ಸವ ಜರಗುತ್ತವೆ.

1 / 9
Karnataka News in Kannada: Bagalkot Bilagi Farmers ekke ele Bhavishya

ಯುಗಾದಿ ಹಬ್ಬದ ದಿನ ಬಾಗಲಕೋಟೆ ಜಿಲ್ಲೆ ಬೀಳಗಿ ಪಟ್ಟಣದ ರೈತರು ಎಕ್ಕೆ ಎಲೆ ಭವಿಷ್ಯ ಹೇಳುತ್ತಾರೆ.

2 / 9
Karnataka News in Kannada: Bagalkot Bilagi Farmers ekke ele Bhavishya

ಯುಗಾದಿ ಅಮವಾಸ್ಯೆ ದಿನದಂದು ಎಕ್ಕೆ ಎಲೆ ಜಕನೇರನ ಕಟ್ಟೆ ನಿರ್ಮಾಣ ಮಾಡಿ. ಯುಗಾದಿ ಪಾಡ್ಯದ ದಿನ ರೈತರು ಭವಿಷ್ಯ ಹೇಳುತ್ತಾರೆ.

3 / 9
Karnataka News in Kannada: Bagalkot Bilagi Farmers ekke ele Bhavishya

ಮಣ್ಣಿನ ಐದು ಅಡಿ ಚೌಕಾಕಾರದ ಕಟ್ಟೆ ನಿರ್ಮಾಣ ಮಾಡುತ್ತಾರೆ. ಇದಕ್ಕೆ ಕಟ್ಟೆಗೆ ಜಕನೇರನ ಕಟ್ಟೆ ಎಂದು ಕರೆಯುತ್ತಾರೆ.

4 / 9
Karnataka News in Kannada: Bagalkot Bilagi Farmers ekke ele Bhavishya

ಈ ಕಟ್ಟೆಯ ಮೇಲೆ ಚಿಕ್ಕದಾದ ರಂದ್ರಗಳನ್ನು ಮಾಡಿ, ಅದರಲ್ಲಿ 27 ತರಹದ ಧಾನ್ಯಗಳನ್ನು ಹಾಕಿ, ಚರಣದ ಪ್ರಕಾರ ಎಕ್ಕೆ ಎಲೆ ಇಟ್ಟು ಪ್ರಯೋಗ ಮಾಡುತ್ತಾರೆ.

5 / 9
Karnataka News in Kannada: Bagalkot Bilagi Farmers ekke ele Bhavishya

ಕಟ್ಟೆ ‌ಮೇಲಿನ ರಂದ್ರದೊಳಗಿನ ಯಾವ ಧಾನ್ಯ ಉಬ್ಬುತ್ತದೆಯೋ, ಅದು ಸಮೃದ್ದಿಯಾಗಿ ಬೆಳೆಯುತ್ತದೆ ಎಂದು ಅರ್ಥ.

6 / 9
Karnataka News in Kannada: Bagalkot Bilagi Farmers ekke ele Bhavishya

ಎಕ್ಕೆ ಎಲೆಗಳ ತೇವಾಂಶದ ಮೇಲೆ ಈ ವರ್ಷ ಎಷ್ಟು ಪ್ರಮಾಣ ಮಳೆಯಾಗಲಿದೆ ಎಂದು ರೈತರು ತಿಳುದುಕೊಳ್ಳುತ್ತಾರೆ.

7 / 9
Karnataka News in Kannada: Bagalkot Bilagi Farmers ekke ele Bhavishya

ಜಕನೇರನ ಕಟ್ಟೆ ಯಾವ ಭಾಗದಲ್ಲಿ ಬಿರುಕು ಬಿಡುತ್ತದೆ ಆ ಭಾಗದಲ್ಲಿ ಭೂಕಂಪ ಆಗಲಿದೆ ಎಂದು ನಂಬಲಾಗಿದೆ. ಈ ಬಾರಿ ಕಟ್ಟೆಯ ಈಶಾನ್ಯ ಭಾಗದಲ್ಲಿ ಬಿರುಕು ಬಿಟ್ಟಿದೆ. ಈಶಾನ್ಯ ಭಾಗದಲ್ಲಿ ಭೂಕಂಪ ಸಂಭವಿಸಲಿದೆ ಎಂದು ಭವಿಷ್ಯ ನುಡಿಯಲಾಗಿದೆ.

8 / 9
Karnataka News in Kannada: Bagalkot Bilagi Farmers ekke ele Bhavishya

ಮಣ್ಣು ಹಾಗೂ ಬೆಂಡಿನಿಂದ ಕುಂಟೆ, ರಂಟೆ, ಕೂರಿಗೆ, ಮಣ್ಣಿನ ಬಸವಣ್ಣ, ಮಡಿಕೆ, ತಕ್ಕಡಿ, ಮಣ್ಣಿನ ಮಗ್ಗ ನಿರ್ಮಾಣ ಮಾಡಿ ರೈತರು ಕಟ್ಟೆ ಸುತ್ತಲೂ ಇಡುತ್ತಾರೆ.

9 / 9
Follow us
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ