ಅಯೋಧ್ಯೆ ಶ್ರೀರಾಮನಿಗೆ ಭಕ್ತರಿಂದ ಬೆಳ್ಳಿಯ ಬಿಲ್ಲು-ಬಾಣ ಸಮರ್ಪಣೆ

ಅಯೋಧ್ಯೆ ಶ್ರೀರಾಮನಿಗೆ ಬೆಂಗಳೂರು ಮೂಲದ ಭಕ್ತರು ಬೆಳ್ಳಿಯ ಬಿಲ್ಲು-ಬಾಣವನ್ನ ಸಮರ್ಪಣೆ ಮಾಡಿದ್ದಾರೆ.  ಅತ್ಯಂತ ಸುಂದರ ಹಾಗೂ ಮನಮೋಹಕವಾದ ಬೆಳ್ಳೆಯ ಬಿಲ್ಲು-ಬಾಣವನ್ನ ಇಂದು ಶೃಂಗೇರಿ ಶ್ರೀಗಳಿಂದ ಆಶೀರ್ವದಿಸಿ, ನಂತರ ಅಯೋಧ್ಯೆಗೆ ರವಾನೆ ಮಾಡಲಿದ್ದಾರೆ.

|

Updated on:May 23, 2024 | 7:43 PM

 ಜನವರಿ 22ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಅದ್ಧೂರಿಯಾಗಿ ನಡೆಯಿತು.

ಜನವರಿ 22ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಅದ್ಧೂರಿಯಾಗಿ ನಡೆಯಿತು.

1 / 6

 ಶೃಂಗೇರಿಯ ಋತ್ವಿಜರು ಹಾಗೂ ಪುರೋಹಿತರು ಜನವರಿ 22ರಂದು ನಡೆದಿದ್ದ ಅಯೋಧ್ಯೆಯ ರಾಮನ ಪ್ರಾಣಪ್ರತಿಷ್ಠಾಪನೆ ದಿನ ಅಯೋಧ್ಯೆಯ ಧಾರ್ಮಿಕ ಕಾರ್ಯಕ್ರಮ ಹಾಗೂ ವಿಧಿ-ವಿಧಾನಗಳಲ್ಲಿ ಪಾಲ್ಗೊಂಡಿದ್ದರು. ಅಷ್ಟೇ ಅಲ್ಲ, ಅಯೋಧ್ಯೆ ರಾಮನ ಜಲಾಭಿಷೇಕಕ್ಕೆಂದು ಶೃಂಗೇರಿ ಶಾರದಾಂಭೆ ನೆಲೆಸಿರೋ ತುಂಗಾ ನದಿಯಿಂದಲೂ ಜಲವನ್ನ ಕೊಂಡೊಯ್ದಿದ್ದರು.

ಶೃಂಗೇರಿಯ ಋತ್ವಿಜರು ಹಾಗೂ ಪುರೋಹಿತರು ಜನವರಿ 22ರಂದು ನಡೆದಿದ್ದ ಅಯೋಧ್ಯೆಯ ರಾಮನ ಪ್ರಾಣಪ್ರತಿಷ್ಠಾಪನೆ ದಿನ ಅಯೋಧ್ಯೆಯ ಧಾರ್ಮಿಕ ಕಾರ್ಯಕ್ರಮ ಹಾಗೂ ವಿಧಿ-ವಿಧಾನಗಳಲ್ಲಿ ಪಾಲ್ಗೊಂಡಿದ್ದರು. ಅಷ್ಟೇ ಅಲ್ಲ, ಅಯೋಧ್ಯೆ ರಾಮನ ಜಲಾಭಿಷೇಕಕ್ಕೆಂದು ಶೃಂಗೇರಿ ಶಾರದಾಂಭೆ ನೆಲೆಸಿರೋ ತುಂಗಾ ನದಿಯಿಂದಲೂ ಜಲವನ್ನ ಕೊಂಡೊಯ್ದಿದ್ದರು.

2 / 6
ಅದರಲ್ಲೂ ಶ್ರೀರಾಮನ ಮೂರ್ತಿಯನ್ನ ಕರ್ನಾಟಕದ ಶಿಲ್ಪಿ ಮೈಸೂರಿನ ಅರುಣ್‌ ಯೋಗಿರಾಜ್‌ ಅವರು ಕೆತ್ತನೆ ಮಾಡಿರುವುದು ನಮ್ಮೆಲ್ಲರ ಹೆಮ್ಮೆ.

ಅದರಲ್ಲೂ ಶ್ರೀರಾಮನ ಮೂರ್ತಿಯನ್ನ ಕರ್ನಾಟಕದ ಶಿಲ್ಪಿ ಮೈಸೂರಿನ ಅರುಣ್‌ ಯೋಗಿರಾಜ್‌ ಅವರು ಕೆತ್ತನೆ ಮಾಡಿರುವುದು ನಮ್ಮೆಲ್ಲರ ಹೆಮ್ಮೆ.

3 / 6
 ಹೀಗಿರುವಾಗ ಅಯೋಧ್ಯೆ ಶ್ರೀರಾಮನಿಗೆ ಆಂಧ್ರಪ್ರದೇಶ ಮೂಲದ ರಾಮನ ಭಕ್ತರಾದಂತಹಾ ಚಲ್ಲಾ ಶ್ರೀನಿವಾಸ್ ಎಂಬ ಭಕ್ತರು ಅಯೋಧ್ಯೆಯ ರಾಮನಿಗೆ ಭಕ್ತಿ ಪೂರ್ವಕವಾಗಿ ಬೆಳ್ಳಿಯ ಬಿಲ್ಲು ಬಾಣವನ್ನ ನೀಡಿದ್ದಾರೆ.

ಹೀಗಿರುವಾಗ ಅಯೋಧ್ಯೆ ಶ್ರೀರಾಮನಿಗೆ ಆಂಧ್ರಪ್ರದೇಶ ಮೂಲದ ರಾಮನ ಭಕ್ತರಾದಂತಹಾ ಚಲ್ಲಾ ಶ್ರೀನಿವಾಸ್ ಎಂಬ ಭಕ್ತರು ಅಯೋಧ್ಯೆಯ ರಾಮನಿಗೆ ಭಕ್ತಿ ಪೂರ್ವಕವಾಗಿ ಬೆಳ್ಳಿಯ ಬಿಲ್ಲು ಬಾಣವನ್ನ ನೀಡಿದ್ದಾರೆ.

4 / 6
ಅತ್ಯಂತ ಸುಂದರ ಹಾಗೂ ಮನಮೋಹಕವಾದ ಬೆಳ್ಳೆಯ ಬಿಲ್ಲು-ಬಾಣವನ್ನ ಇಂದು ಶೃಂಗೇರಿ ಶ್ರೀಗಳಿಂದ ಆಶೀರ್ವದಿಸಿದರು. ನಂತರ ಅಯೋಧ್ಯೆಗೆ ರವಾನೆ ಮಾಡಲಿದ್ದಾರೆ.

ಅತ್ಯಂತ ಸುಂದರ ಹಾಗೂ ಮನಮೋಹಕವಾದ ಬೆಳ್ಳೆಯ ಬಿಲ್ಲು-ಬಾಣವನ್ನ ಇಂದು ಶೃಂಗೇರಿ ಶ್ರೀಗಳಿಂದ ಆಶೀರ್ವದಿಸಿದರು. ನಂತರ ಅಯೋಧ್ಯೆಗೆ ರವಾನೆ ಮಾಡಲಿದ್ದಾರೆ.

5 / 6
 ಶೃಂಗೇರಿ ಹಿರಿಯ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿ ಅವರು ಪೂಜೆ ಸಲ್ಲಿಸಿದರೆ, ಕಿರಿಯ ಗುರುಗಳಾದ ಮಿಧುಶೇಖರ ಶ್ರೀಗಳು  ಬೆಳ್ಳಿಯ ಬಿಲ್ಲು-ಬಾಣವನ್ನ ಕೈಯಲ್ಲಿ ಹಿಡಿದು ನೋಡಿದರು.

ಶೃಂಗೇರಿ ಹಿರಿಯ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿ ಅವರು ಪೂಜೆ ಸಲ್ಲಿಸಿದರೆ, ಕಿರಿಯ ಗುರುಗಳಾದ ಮಿಧುಶೇಖರ ಶ್ರೀಗಳು ಬೆಳ್ಳಿಯ ಬಿಲ್ಲು-ಬಾಣವನ್ನ ಕೈಯಲ್ಲಿ ಹಿಡಿದು ನೋಡಿದರು.

6 / 6

Published On - 5:38 pm, Thu, 23 May 24

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್