AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲಿನಿಂದ ಬಳಲುವ ಪ್ರಯಾಣಿಕರ ಬಾಯಾರಿಕೆ ನೀಗಿಸಿ, ಮನಸ್ಸಿಗೆ ಮುದ ನೀಡುವ ಬಿಎಂಟಿಸಿ ಗ್ರೀನ್​ ಬಸ್

ಬೆಂಗಳೂರಿನಲ್ಲಿ ಉರಿ ಬಿಸಿಲು ಜನರ ತಲೆ ಸುಡುತ್ತಿದ್ದು ಹೊರಗಡೆ ಓಡಾಡಲು ಹೆದರುತ್ತಿದ್ದಾರೆ. ಇನ್ನೂ ಈ ರಣ ಬಿಸಿಲಿನಲ್ಲಿ ಬಸ್​ನಲ್ಲಿ ಪ್ರಯಾಣಿಸುವವರ ಸ್ಥಿತಿಯತ್ತು ಸ್ವಲ್ಪ ಕಷ್ಟವೆ. ಆದರೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಬಿಎಂಟಿಸಿ ಬಸ್ ಡಿಪೋದಿಂದ ಸೂಲಿಬೆಲೆ ಮೂಲಕ ಹೊಸಕೋಟೆಗೆ ತೆರಳುವ ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸಿದರೆ ನಿಮ್ಮ ಬಾಯಾರಿಕೆ ನೀಗುತ್ತದೆ. ಮತ್ತು ಬಸ್​ನಲ್ಲಿನ ವಾತಾವರಣ ಮನಸ್ಸಿಗೆ ಮುದ ನೀಡುತ್ತದೆ.

ನವೀನ್ ಕುಮಾರ್ ಟಿ
| Edited By: |

Updated on: Apr 13, 2024 | 8:44 AM

Share
Karnataka News in Kannada: Green BMTC Bus in Benagluru Rural Devanahalli

ಬೆಂಗಳೂರಿನಲ್ಲಿ ಉರಿ ಬಿಸಿಲು ಜನರ ತಲೆ ಸುಡುತ್ತಿದ್ದು ಹೊರಗಡೆ ಓಡಾಡಲು ಹೆದರುತ್ತಿದ್ದಾರೆ. ಇನ್ನೂ ಈ ರಣ ಬಿಸಿಲಿನಲ್ಲಿ ಬಸ್​ನಲ್ಲಿ ಪ್ರಯಾಣಿಸುವವರ ಸ್ಥಿತಿಯತ್ತು ಸ್ವಲ್ಪ ಕಷ್ಟವೆ. ಆದರೆ ಈ ಬಸ್​ನಲ್ಲಿ ಹತ್ತಿದರೆ ನಿಮ್ಮ ಬಾಯಾರಿಕೆ ನೀಗುತ್ತದೆ. ಮತ್ತು ಬಸ್​ನಲ್ಲಿನ ವಾತಾವರಣ ಮನಸ್ಸಿಗೆ ಮುದ ನೀಡುತ್ತದೆ.

1 / 6
Karnataka News in Kannada: Green BMTC Bus in Benagluru Rural Devanahalli

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಬಿಎಂಟಿಸಿ ಬಸ್ ಡಿಪೋದಿಂದ ಸೂಲಿಬೆಲೆ ಮೂಲಕ ಹೊಸಕೋಟೆಗೆ ತೆರಳುವ ಬಿಎಂಟಿಸಿ ಬಸ್​ನಲ್ಲಿ ಚಾಲಕ ಲೋಕೇಶ್ Potನಲ್ಲಿ ಹತ್ತಾರು ಗಿಡಗಳನ್ನು ಬೆಳಸಿದ್ದಾರೆ. ನಿತ್ಯ ಗಿಡಗಳಿಗೆ ನೀರನ್ನು ಸ್ಪ್ರೇ ಮಾಡುವ ಮೂಲಕ ಪೋಷಣೆ ಮಾಡುತ್ತಿದ್ದಾರೆ.

2 / 6
Karnataka News in Kannada: Green BMTC Bus in Benagluru Rural Devanahalli

ಬಸ್​ನ ಗ್ಲಾಸ್ ಮುಂಭಾಗದಲ್ಲಿ ಗಿಡಗಳ ಜೊತೆಗೆ ಬಳ್ಳಿಯನ್ನು ಸಹ ಬೆಳೆಸಿದ್ದು ಬಸ್ ಹತ್ತುವ ಪ್ರಯಾಣಿಕರು ಗಿಡ ಹಾಗೂ ಬಳ್ಳಿಯನ್ನ ಕಂಡು ಪುಲ್ ಖುಷ್ ಆಗುತ್ತಿದ್ದಾರೆ.

3 / 6
Karnataka News in Kannada: Green BMTC Bus in Benagluru Rural Devanahalli

ಕಳೆದ ಎರಡು ವರ್ಷಗಳಿಂದ ಬಸ್ಸಿನಲ್ಲಿ ಈ ರೀತಿ ಚಾಲಕ ಲೋಕೇಶ್ ಗಿಡಗಳನ್ನು ಬೆಳೆಸಿದ್ದು ನಿಲ್ದಾಣದಲ್ಲಿ ಬಸ್​ನಿಂತ ಸಮಯದಲ್ಲಿ ಗಿಡಗಳ ಪೋಷಣೆ ಮಾಡುತ್ತಿದ್ದಾರೆ. ಇದೀಗ ರಣ ಬಿಸಿಲಿನಲ್ಲೂ ಗಿಡಗಳು ಬಾಡದಂತೆ ಎಚ್ಚರಿಕೆ ವಹಿಸಿ ಪೋಷಣೆ ಮಾಡುತ್ತಿದ್ದು ಪ್ರಯಾಣದ ವೇಳೆ ಗಿಡಗಳನ್ನು ಕಂಡು ಪ್ರಯಾಣಿಕರು ಖುಷಿ ಪಡುತ್ತಿದ್ದಾರೆ.

4 / 6
Karnataka News in Kannada: Green BMTC Bus in Benagluru Rural Devanahalli

ಬಸ್​​​ ಹತ್ತುವ ಪ್ರಯಾಣಿಕರು ಬಿಸಿಲಿನಿಂದ ಬಳಲಿ ಬಯಾರಿರುತ್ತಾರೆ. ರಣ ಬಿಸಿಲಿಗೆ ತಂಪಾದ ನೀರನ್ನು ಬಯಸುತ್ತಿರುತ್ತಾರೆ. ಹೀಗಾಗಿ ಚಾಲಕ ಹಾಗೂ ನಿರ್ವಾಹಕ 40 ಲೀಟರ್​ನ ಕುಡಿಯುವ ನೀರಿನ ಕ್ಯಾನ್ ಅನ್ನು ಬಸ್​ನಲ್ಲಿಟ್ಟಿದ್ದಾರೆ. ಈಮೂಲಕ ಬಿಸಿಲಿನಲ್ಲಿ ಬರುವ ಪ್ರಯಾಣಿಕರಿಗೆ ನೀರು ನೀಡಿ ದಾಹ ನೀಗಿಸುತ್ತಿದ್ದಾರೆ.

5 / 6
Karnataka News in Kannada: Green BMTC Bus in Benagluru Rural Devanahalli

ಒಟ್ಟಾರೆಯಾಗಿ ಬಿಎಂಟಿಸಿ ಬಸ್​ನಲ್ಲಿ ಗಿಡ-ಬಳ್ಳಿಯನ್ನು ಬೆಳೆಸಿ, ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಮೂಲಕ ಚಾಲಕ-ನಿರ್ವಾಹಕ ಪ್ರಯಾಣಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

6 / 6
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್