ಬಿಸಿಲಿನಿಂದ ಬಳಲುವ ಪ್ರಯಾಣಿಕರ ಬಾಯಾರಿಕೆ ನೀಗಿಸಿ, ಮನಸ್ಸಿಗೆ ಮುದ ನೀಡುವ ಬಿಎಂಟಿಸಿ ಗ್ರೀನ್ ಬಸ್
ಬೆಂಗಳೂರಿನಲ್ಲಿ ಉರಿ ಬಿಸಿಲು ಜನರ ತಲೆ ಸುಡುತ್ತಿದ್ದು ಹೊರಗಡೆ ಓಡಾಡಲು ಹೆದರುತ್ತಿದ್ದಾರೆ. ಇನ್ನೂ ಈ ರಣ ಬಿಸಿಲಿನಲ್ಲಿ ಬಸ್ನಲ್ಲಿ ಪ್ರಯಾಣಿಸುವವರ ಸ್ಥಿತಿಯತ್ತು ಸ್ವಲ್ಪ ಕಷ್ಟವೆ. ಆದರೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಬಿಎಂಟಿಸಿ ಬಸ್ ಡಿಪೋದಿಂದ ಸೂಲಿಬೆಲೆ ಮೂಲಕ ಹೊಸಕೋಟೆಗೆ ತೆರಳುವ ಬಿಎಂಟಿಸಿ ಬಸ್ನಲ್ಲಿ ಪ್ರಯಾಣಿಸಿದರೆ ನಿಮ್ಮ ಬಾಯಾರಿಕೆ ನೀಗುತ್ತದೆ. ಮತ್ತು ಬಸ್ನಲ್ಲಿನ ವಾತಾವರಣ ಮನಸ್ಸಿಗೆ ಮುದ ನೀಡುತ್ತದೆ.

1 / 6

2 / 6

3 / 6

4 / 6

5 / 6

6 / 6



