ಬಿಸಿಲಿನಿಂದ ಬಳಲುವ ಪ್ರಯಾಣಿಕರ ಬಾಯಾರಿಕೆ ನೀಗಿಸಿ, ಮನಸ್ಸಿಗೆ ಮುದ ನೀಡುವ ಬಿಎಂಟಿಸಿ ಗ್ರೀನ್​ ಬಸ್

Edited By: ವಿವೇಕ ಬಿರಾದಾರ

Updated on: Apr 13, 2024 | 8:44 AM

ಬೆಂಗಳೂರಿನಲ್ಲಿ ಉರಿ ಬಿಸಿಲು ಜನರ ತಲೆ ಸುಡುತ್ತಿದ್ದು ಹೊರಗಡೆ ಓಡಾಡಲು ಹೆದರುತ್ತಿದ್ದಾರೆ. ಇನ್ನೂ ಈ ರಣ ಬಿಸಿಲಿನಲ್ಲಿ ಬಸ್​ನಲ್ಲಿ ಪ್ರಯಾಣಿಸುವವರ ಸ್ಥಿತಿಯತ್ತು ಸ್ವಲ್ಪ ಕಷ್ಟವೆ. ಆದರೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಬಿಎಂಟಿಸಿ ಬಸ್ ಡಿಪೋದಿಂದ ಸೂಲಿಬೆಲೆ ಮೂಲಕ ಹೊಸಕೋಟೆಗೆ ತೆರಳುವ ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸಿದರೆ ನಿಮ್ಮ ಬಾಯಾರಿಕೆ ನೀಗುತ್ತದೆ. ಮತ್ತು ಬಸ್​ನಲ್ಲಿನ ವಾತಾವರಣ ಮನಸ್ಸಿಗೆ ಮುದ ನೀಡುತ್ತದೆ.

1 / 6
Karnataka News in Kannada: Green BMTC Bus in Benagluru Rural Devanahalli

Karnataka News in Kannada: Green BMTC Bus in Benagluru Rural Devanahalli

2 / 6
Karnataka News in Kannada: Green BMTC Bus in Benagluru Rural Devanahalli

Karnataka News in Kannada: Green BMTC Bus in Benagluru Rural Devanahalli

3 / 6
Karnataka News in Kannada: Green BMTC Bus in Benagluru Rural Devanahalli

Karnataka News in Kannada: Green BMTC Bus in Benagluru Rural Devanahalli

4 / 6
Karnataka News in Kannada: Green BMTC Bus in Benagluru Rural Devanahalli

Karnataka News in Kannada: Green BMTC Bus in Benagluru Rural Devanahalli

5 / 6
Karnataka News in Kannada: Green BMTC Bus in Benagluru Rural Devanahalli

Karnataka News in Kannada: Green BMTC Bus in Benagluru Rural Devanahalli

6 / 6
Karnataka News in Kannada: Green BMTC Bus in Benagluru Rural Devanahalli

Karnataka News in Kannada: Green BMTC Bus in Benagluru Rural Devanahalli

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us