ವಿಜಯಪುರದಲ್ಲಿ ಭಾರೀ ಮಳೆ: ಸಿಡಿಲಿನ ಹೊಡೆತಕ್ಕೆ ನೆಲಕ್ಕುರುಳಿದ ಐತಿಹಾಸಿಕ ಮೆಹೆತರ್ ಮಹಲ್‌

ರಣ ಬಿಸಿಲಿಗೆ ನಲುಗಿದ್ದ ಜನರಿಗೆ ವರುಣದೇವ ಕೃಪೆ ತೋರಿದ್ದು, ರಾಜ್ಯದ ಹಲವೆಡೆ ಮಳೆಯಾಗಿದೆ. ಅದರಂತೆ ವಿಜಯಪುರ ನಗರದಲ್ಲೂ ಭರ್ಜರಿ ಗುಡುಗು ಸಹಿತ ಮಳೆಯಾಗಿದೆ. ಈ ಹಿನ್ನಲೆ ನಗರದ ಜುಮ್ಮಾ ಮಸೀದ್ ರಸ್ತೆಯಲ್ಲಿರುವ ಐತಿಹಾಸಿಕ ಮೆಹೆತರ್ ಮಹಲ್‌ಗೆ ಸಿಡಿಲು ಬಡಿದು ಮಹಲ್​ನ ಮಿನಾರ್ ನಿಂತಿದ್ದ ಕಾರಿನ ಮೇಲೆ ಬಿದ್ದಿದೆ. ಇದನ್ನು ಆದಿಲ್ ಶಾಹಿ ಕಾಲದಲ್ಲಿ‌ ನಿರ್ಮಾಣ ಮಾಡಲಾಗಿತ್ತು.

| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 18, 2024 | 8:57 PM

ಬಿಸಿಲಿನ ಬೇಗಗೆ ಬಳಲಿದ್ದ ಜನಕ್ಕೆ ವರುಣದೇವ ತಂಪರೆದಿದ್ದಾನೆ. ಹೌದು, ಕಳೆದ ಕೆಲ ದಿನಗಳಿಂದ ರಾಜ್ಯದ ಹಲವೆಡೆ ಮಳೆಯ ಸಿಂಚನ ಮೂಡಿದೆ.

ಬಿಸಿಲಿನ ಬೇಗಗೆ ಬಳಲಿದ್ದ ಜನಕ್ಕೆ ವರುಣದೇವ ತಂಪರೆದಿದ್ದಾನೆ. ಹೌದು, ಕಳೆದ ಕೆಲ ದಿನಗಳಿಂದ ರಾಜ್ಯದ ಹಲವೆಡೆ ಮಳೆಯ ಸಿಂಚನ ಮೂಡಿದೆ.

1 / 6
ಇನ್ನು ವಿಜಯಪುರ ಜಿಲ್ಲೆಯಲ್ಲೂ ಇಂದು(ಏ.18) ಗಾಳಿ, ಗುಡುಗು, ಸಿಡಿಲು ಸಹಿತ ಭರ್ಜರಿ ಮಳೆಯಾಗಿದ್ದು, ಜನರಲ್ಲಿ ಮಂದಹಾಸ ಮೂಡಿದೆ.

ಇನ್ನು ವಿಜಯಪುರ ಜಿಲ್ಲೆಯಲ್ಲೂ ಇಂದು(ಏ.18) ಗಾಳಿ, ಗುಡುಗು, ಸಿಡಿಲು ಸಹಿತ ಭರ್ಜರಿ ಮಳೆಯಾಗಿದ್ದು, ಜನರಲ್ಲಿ ಮಂದಹಾಸ ಮೂಡಿದೆ.

2 / 6
ವಿಜಯಪುರ ಸೇರಿದಂತೆ ರಾಜ್ಯದ ಬಾಗಲಕೋಟೆ, ಹಾವೇರಿ, ಶಿವಮೊಗ್ಗ, ಗದಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ.

ವಿಜಯಪುರ ಸೇರಿದಂತೆ ರಾಜ್ಯದ ಬಾಗಲಕೋಟೆ, ಹಾವೇರಿ, ಶಿವಮೊಗ್ಗ, ಗದಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ.

3 / 6
ಇನ್ನು ವಿಜಯಪುರ ಜಿಲ್ಲೆಯ ಬಬಲೇಶ್ವರ ನಾಕಾ ರಸ್ತೆಯಲ್ಲಿ ಮಳೆಯ ಅಬ್ಬರಕ್ಕೆ ಬೃಹತ್ ಮರಗಳು ಧರೆಗುರುಳಿದಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ.

ಇನ್ನು ವಿಜಯಪುರ ಜಿಲ್ಲೆಯ ಬಬಲೇಶ್ವರ ನಾಕಾ ರಸ್ತೆಯಲ್ಲಿ ಮಳೆಯ ಅಬ್ಬರಕ್ಕೆ ಬೃಹತ್ ಮರಗಳು ಧರೆಗುರುಳಿದಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ.

4 / 6
ಇತ್ತ ಸಿಡಿಲು ಬಡಿದು ವಿಜಯಪುರದ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಐತಿಹಾಸಿಕ ಮೆಹೆತರ್ ಮಹಲ್‌ಗೆ ಹಾನಿಯಾಗಿದೆ.

ಇತ್ತ ಸಿಡಿಲು ಬಡಿದು ವಿಜಯಪುರದ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಐತಿಹಾಸಿಕ ಮೆಹೆತರ್ ಮಹಲ್‌ಗೆ ಹಾನಿಯಾಗಿದೆ.

5 / 6
ಆದಿಲ್ ಶಾಹಿ ಕಾಲದಲ್ಲಿ‌ ನಿರ್ಮಿಸಲಾಗಿದ್ದ ಈ ಐತಿಹಾಸಿಕ ಮೆಹೆತರ್ ಮಹಲ್‌ನ ಮಿನಾರ್‌ಗೆ ಬಡಿದಿರುವ ಸಿಡಿಲ ಹೊಡೆತಕ್ಕೆ ಮಿನಾರ್ ತುಂಡಾಗಿ ಮೆಹರತ್ ಮೆಹಲ್ ಬಳಿ‌ ನಿಂತಿದ್ದ ಕಾರಿನ ಮೇಲೆ ಬಿದ್ದಿದೆ.

ಆದಿಲ್ ಶಾಹಿ ಕಾಲದಲ್ಲಿ‌ ನಿರ್ಮಿಸಲಾಗಿದ್ದ ಈ ಐತಿಹಾಸಿಕ ಮೆಹೆತರ್ ಮಹಲ್‌ನ ಮಿನಾರ್‌ಗೆ ಬಡಿದಿರುವ ಸಿಡಿಲ ಹೊಡೆತಕ್ಕೆ ಮಿನಾರ್ ತುಂಡಾಗಿ ಮೆಹರತ್ ಮೆಹಲ್ ಬಳಿ‌ ನಿಂತಿದ್ದ ಕಾರಿನ ಮೇಲೆ ಬಿದ್ದಿದೆ.

6 / 6
Follow us
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು