AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಗಾಲ: ಮಾರಿ ಕಣ್ಣು..ಹೋರಿ ಕಣ್ಣು..ಯಾವ ಕೆಟ್ಟ ಕಣ್ಣು ಬಿತ್ತು ನಮ್ಮ ಊರ ಮ್ಯಾಗೆ ಎನ್ನುತ್ತ ಗುಳೆ ಹೋದ ಗ್ರಾಮಸ್ಥರು

ಕರ್ನಾಟಕದಲ್ಲಿ ಬರಗಾಲ ಆವರಿಸಿದೆ, ಹನಿ ನೀರಿಗೂ ಜನರು ಪರದಾಡುತ್ತಿದ್ದಾರೆ. ತಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬಿಸಿಲಿನ ಶಾಖಕ್ಕೆ ಜನರು ಬಳಲುತ್ತಿದ್ದಾರೆ. ಮಳೆ ಇಲ್ಲದೆ ಬರಗಾಲ ಆವರಿಸಿದ್ದರಿಂದ ಕೃಷಿ ಚಟುವಟಿಕೆಗಳು ಮಂಕಾಗಿವೆ. ಬೆಳಗಾವಿ ಜಿಲ್ಲೆಯ ಗಡಿಭಾಗದ ರೈತರು ಏನು ಮಾಡಬೇಕೆಂದು ದಿಕ್ಕು ತೋಚದೆ ಮಹಾರಾಷ್ಟ್ರಕ್ಕೆ ಗುಳೆ ಹೋಗಿದ್ದಾರೆ.

ವಿವೇಕ ಬಿರಾದಾರ
|

Updated on:Apr 05, 2024 | 12:24 PM

Share
Karnataka News in Kannada: Karnataka Drought, people mass migration in Chikodi Belagavi district

ಕರ್ನಾಟಕದಲ್ಲಿ ಬರಗಾಲ ಆವರಿಸಿದೆ, ಹನಿ ನೀರಿಗೂ ಜನರು ಪರದಾಡುತ್ತಿದ್ದಾರೆ. ತಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬಿಸಿಲಿನ ಶಾಖಕ್ಕೆ ಜನರು ಬಳಲುತ್ತಿದ್ದಾರೆ.

1 / 6
Karnataka News in Kannada: Karnataka Drought, people mass migration in Chikodi Belagavi district

ಮಳೆ ಇಲ್ಲದೆ ಬರಗಾಲ ಆವರಿಸಿದ್ದರಿಂದ ಕೃಷಿ ಚಟುವಟಿಕೆಗಳು ಮಂಕಾಗಿವೆ. ಹೀಗಾಗಿ ರೈತರು ನರೇಗಾ ಕೆಲಸಕ್ಕೆ ಹೋಗಬೇಕೆಂದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಹುತೇಕ ಕಾಮಗಾರಿಗಳು ನಿಂತಿವೆ. ಇದರಿಂದ ಬೆಳಗಾವಿ ಜಿಲ್ಲೆಯ ಗಡಿಭಾಗದ ರೈತರು ಏನು ಮಾಡಬೇಕೆಂದು ದಿಕ್ಕು ತೋಚದೆ ಮಹಾರಾಷ್ಟ್ರಕ್ಕೆ ಗುಳೆ ಹೋಗಿದ್ದಾರೆ.

2 / 6
Karnataka News in Kannada: Karnataka Drought, people mass migration in Chikodi Belagavi district

ಬೆಳಗಾವಿ ಜಿಲ್ಲೆಯ ಅನೇಕ ಗ್ರಾಮಗಳು ಮಹಾರಾಷ್ಟ್ರದ ಗಡಿ ಭಾಗಕ್ಕೆ ಹೊಂದಿಕೊಂಡಿವೆ. ಮೀರಾಪುರಹಟ್ಟಿ ಖಾಲಿ ಖಾಲಿ. ಇದರಲ್ಲಿ ಚಿಕ್ಕೋಡಿ ತಾಲೂಕಿನ ಮೀರಾಪುರಹಟ್ಟಿ ಕೂಡ ಒಂದು.

3 / 6
Karnataka News in Kannada: Karnataka Drought, people mass migration in Chikodi Belagavi district

ಬರಗಾಲದಿಂದ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗದೆ ಈ ಗ್ರಾಮದ ಜನರು ಮಾರಿ ಕಣ್ಣು..… ಹೋರಿ ಕಣ್ಣು..ಯಾವ ಕೆಟ್ಟ ಕಣ್ಣು ಬಿತ್ತು ನಮ್ಮ ಊರ ಮ್ಯಾಗೆ ಎನ್ನುತ್ತ ವಿವಿಧ ಕೆಲಸಗಳನ್ನು ಅರಸಿ ಮಹಾರಾಷ್ಟ್ರದ ಮುಂಬೈ, ಪುಣೆ, ಸಾಂಗ್ಲಿ, ಮೀರಜ್​, ಕೊಲ್ಲಾಪುರ ಪಟ್ಟಣಗಳಿಗೆ ಗುಳೆ ಹೋಗಿದ್ದಾರೆ.

4 / 6
Karnataka News in Kannada: Karnataka Drought, people mass migration in Chikodi Belagavi district

ಐದು ಸಾವಿರ ಜನ ಸಂಖ್ಯೆ ಇರುವ ಮೀರಾಪುರಹಟ್ಟಿ ಕೇವಲ 50-100 ಜನ ಇದ್ದಾರೆ. ಯುಗಾದಿ ಹಬ್ಬ, ಜಾತ್ರೆ ಮತ್ತು ಸಮಾರಂಭ ಅಂತ ಖುಷಿ ಖುಷಿಯಾಗಿ ಇರಬೇಕಾದ ಜನರು ಹೊಟ್ಟೆ ಪಾಡಿಗಾಗಿ ಊರು ಊರು ತಿರುಗುತ್ತಿದ್ದಾರೆ.

5 / 6
Karnataka News in Kannada: Karnataka Drought, people mass migration in Chikodi Belagavi district

ಜನರ ಪರಿಸ್ಥಿತಿ ಈ ರೀತಿಯಾಗಿದ್ದರೆ, ಚುನಾವಣೆ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು ಚುನಾವಣಾ ಪ್ರಚಾರದಲ್ಲಿ ಬ್ಯೂಸಿಯಾಗಿದ್ದಾರೆ.

6 / 6

Published On - 12:19 pm, Fri, 5 April 24

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ