AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಗಾಲ: ಮಾರಿ ಕಣ್ಣು..ಹೋರಿ ಕಣ್ಣು..ಯಾವ ಕೆಟ್ಟ ಕಣ್ಣು ಬಿತ್ತು ನಮ್ಮ ಊರ ಮ್ಯಾಗೆ ಎನ್ನುತ್ತ ಗುಳೆ ಹೋದ ಗ್ರಾಮಸ್ಥರು

ಕರ್ನಾಟಕದಲ್ಲಿ ಬರಗಾಲ ಆವರಿಸಿದೆ, ಹನಿ ನೀರಿಗೂ ಜನರು ಪರದಾಡುತ್ತಿದ್ದಾರೆ. ತಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬಿಸಿಲಿನ ಶಾಖಕ್ಕೆ ಜನರು ಬಳಲುತ್ತಿದ್ದಾರೆ. ಮಳೆ ಇಲ್ಲದೆ ಬರಗಾಲ ಆವರಿಸಿದ್ದರಿಂದ ಕೃಷಿ ಚಟುವಟಿಕೆಗಳು ಮಂಕಾಗಿವೆ. ಬೆಳಗಾವಿ ಜಿಲ್ಲೆಯ ಗಡಿಭಾಗದ ರೈತರು ಏನು ಮಾಡಬೇಕೆಂದು ದಿಕ್ಕು ತೋಚದೆ ಮಹಾರಾಷ್ಟ್ರಕ್ಕೆ ಗುಳೆ ಹೋಗಿದ್ದಾರೆ.

ವಿವೇಕ ಬಿರಾದಾರ
|

Updated on:Apr 05, 2024 | 12:24 PM

Share
Karnataka News in Kannada: Karnataka Drought, people mass migration in Chikodi Belagavi district

ಕರ್ನಾಟಕದಲ್ಲಿ ಬರಗಾಲ ಆವರಿಸಿದೆ, ಹನಿ ನೀರಿಗೂ ಜನರು ಪರದಾಡುತ್ತಿದ್ದಾರೆ. ತಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬಿಸಿಲಿನ ಶಾಖಕ್ಕೆ ಜನರು ಬಳಲುತ್ತಿದ್ದಾರೆ.

1 / 6
Karnataka News in Kannada: Karnataka Drought, people mass migration in Chikodi Belagavi district

ಮಳೆ ಇಲ್ಲದೆ ಬರಗಾಲ ಆವರಿಸಿದ್ದರಿಂದ ಕೃಷಿ ಚಟುವಟಿಕೆಗಳು ಮಂಕಾಗಿವೆ. ಹೀಗಾಗಿ ರೈತರು ನರೇಗಾ ಕೆಲಸಕ್ಕೆ ಹೋಗಬೇಕೆಂದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಹುತೇಕ ಕಾಮಗಾರಿಗಳು ನಿಂತಿವೆ. ಇದರಿಂದ ಬೆಳಗಾವಿ ಜಿಲ್ಲೆಯ ಗಡಿಭಾಗದ ರೈತರು ಏನು ಮಾಡಬೇಕೆಂದು ದಿಕ್ಕು ತೋಚದೆ ಮಹಾರಾಷ್ಟ್ರಕ್ಕೆ ಗುಳೆ ಹೋಗಿದ್ದಾರೆ.

2 / 6
Karnataka News in Kannada: Karnataka Drought, people mass migration in Chikodi Belagavi district

ಬೆಳಗಾವಿ ಜಿಲ್ಲೆಯ ಅನೇಕ ಗ್ರಾಮಗಳು ಮಹಾರಾಷ್ಟ್ರದ ಗಡಿ ಭಾಗಕ್ಕೆ ಹೊಂದಿಕೊಂಡಿವೆ. ಮೀರಾಪುರಹಟ್ಟಿ ಖಾಲಿ ಖಾಲಿ. ಇದರಲ್ಲಿ ಚಿಕ್ಕೋಡಿ ತಾಲೂಕಿನ ಮೀರಾಪುರಹಟ್ಟಿ ಕೂಡ ಒಂದು.

3 / 6
Karnataka News in Kannada: Karnataka Drought, people mass migration in Chikodi Belagavi district

ಬರಗಾಲದಿಂದ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗದೆ ಈ ಗ್ರಾಮದ ಜನರು ಮಾರಿ ಕಣ್ಣು..… ಹೋರಿ ಕಣ್ಣು..ಯಾವ ಕೆಟ್ಟ ಕಣ್ಣು ಬಿತ್ತು ನಮ್ಮ ಊರ ಮ್ಯಾಗೆ ಎನ್ನುತ್ತ ವಿವಿಧ ಕೆಲಸಗಳನ್ನು ಅರಸಿ ಮಹಾರಾಷ್ಟ್ರದ ಮುಂಬೈ, ಪುಣೆ, ಸಾಂಗ್ಲಿ, ಮೀರಜ್​, ಕೊಲ್ಲಾಪುರ ಪಟ್ಟಣಗಳಿಗೆ ಗುಳೆ ಹೋಗಿದ್ದಾರೆ.

4 / 6
Karnataka News in Kannada: Karnataka Drought, people mass migration in Chikodi Belagavi district

ಐದು ಸಾವಿರ ಜನ ಸಂಖ್ಯೆ ಇರುವ ಮೀರಾಪುರಹಟ್ಟಿ ಕೇವಲ 50-100 ಜನ ಇದ್ದಾರೆ. ಯುಗಾದಿ ಹಬ್ಬ, ಜಾತ್ರೆ ಮತ್ತು ಸಮಾರಂಭ ಅಂತ ಖುಷಿ ಖುಷಿಯಾಗಿ ಇರಬೇಕಾದ ಜನರು ಹೊಟ್ಟೆ ಪಾಡಿಗಾಗಿ ಊರು ಊರು ತಿರುಗುತ್ತಿದ್ದಾರೆ.

5 / 6
Karnataka News in Kannada: Karnataka Drought, people mass migration in Chikodi Belagavi district

ಜನರ ಪರಿಸ್ಥಿತಿ ಈ ರೀತಿಯಾಗಿದ್ದರೆ, ಚುನಾವಣೆ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು ಚುನಾವಣಾ ಪ್ರಚಾರದಲ್ಲಿ ಬ್ಯೂಸಿಯಾಗಿದ್ದಾರೆ.

6 / 6

Published On - 12:19 pm, Fri, 5 April 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ