- Kannada News Photo gallery Karnataka rain: Heavy rain to continue in various parts of Karnataka today taja suddi
Rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದುವರೆದ ಮಳೆ ಆರ್ಭಟ: ಧಾರಾಕಾರ ಮಳೆಗೆ ಜನರು ಸುಸ್ತೋ ಸುಸ್ತು
ಕರ್ನಾಟಕ ರಾಜ್ಯದಲ್ಲಿ ಇಂದು ವ್ಯಾಪಕ ಮಳೆಯಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 11ರವರೆಗೆ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಆಗಲಿದೆ. ಹಾಗಾದ್ರೆ ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ ಆಗಿದೆ ಇಲ್ಲಿದೆ ಮಾಹಿತಿ.
Updated on: Jun 08, 2024 | 9:46 PM
![ಕರ್ನಾಟಕ ರಾಜ್ಯದಲ್ಲಿ ಇಂದು ವ್ಯಾಪಕ ಮಳೆಯಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 11ರವರೆಗೆ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಆಗಲಿದೆ. ಹಾಗಾದ್ರೆ ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ ಆಗಿದೆ ಇಲ್ಲಿದೆ ಮಾಹಿತಿ.](https://images.tv9kannada.com/wp-content/uploads/2024/06/rain-first.jpg?w=1280&enlarge=true)
ಕರ್ನಾಟಕ ರಾಜ್ಯದಲ್ಲಿ ಇಂದು ವ್ಯಾಪಕ ಮಳೆಯಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 11ರವರೆಗೆ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಆಗಲಿದೆ. ಹಾಗಾದ್ರೆ ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ ಆಗಿದೆ ಇಲ್ಲಿದೆ ಮಾಹಿತಿ.
![ಬೆಳಗಾವಿ ಜಿಲ್ಲೆಯಾದ್ಯಂತ ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ನಗರದ ಗ್ಲೋಬ್ ಚಿತ್ರಮಂದಿರಕ್ಕೆ ಮಳೆ ನೀರು ನುಗ್ಗಿತ್ತು. ಚಿತ್ರಮಂದಿರದ ಟಿಕೆಟ್ ಕೌಂಟರ್, ಪಾರ್ಕಿಂಗ್ ಸ್ಥಳ ಜಲಾವೃತವಾಗಿತ್ತು. ಬೆಳಗಾವಿಯ ಖಾನಾಪುರ ರಸ್ತೆ ಮೇಲೆ 2 ಅಡಿಯಷ್ಟು ನೀರು ನಿಂತಿದ್ದರಿಂದ ಸಂಚಾರ ದಟ್ಟಣೆ, ಸವಾರರ ಪರದಾಡಿದ್ದಾರೆ. ವಿಜಯಪುರ, ಕಲಬುರಗಿಯಲ್ಲೂ ಇಂದು ಧಾರಾಕಾರ ಮಳೆ ಸುರಿದಿದೆ.](https://images.tv9kannada.com/wp-content/uploads/2024/06/bgm-rain.jpg)
ಬೆಳಗಾವಿ ಜಿಲ್ಲೆಯಾದ್ಯಂತ ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ನಗರದ ಗ್ಲೋಬ್ ಚಿತ್ರಮಂದಿರಕ್ಕೆ ಮಳೆ ನೀರು ನುಗ್ಗಿತ್ತು. ಚಿತ್ರಮಂದಿರದ ಟಿಕೆಟ್ ಕೌಂಟರ್, ಪಾರ್ಕಿಂಗ್ ಸ್ಥಳ ಜಲಾವೃತವಾಗಿತ್ತು. ಬೆಳಗಾವಿಯ ಖಾನಾಪುರ ರಸ್ತೆ ಮೇಲೆ 2 ಅಡಿಯಷ್ಟು ನೀರು ನಿಂತಿದ್ದರಿಂದ ಸಂಚಾರ ದಟ್ಟಣೆ, ಸವಾರರ ಪರದಾಡಿದ್ದಾರೆ. ವಿಜಯಪುರ, ಕಲಬುರಗಿಯಲ್ಲೂ ಇಂದು ಧಾರಾಕಾರ ಮಳೆ ಸುರಿದಿದೆ.
![ಬೀದರ್ ಪಟ್ಟಣದಲ್ಲಿ ಅರ್ಧಗಂಟೆ ಭಾರೀ ಮಳೆ ಸುರಿದಿದೆ. ಮಳೆಯಿಂದಾಗಿ ರಸ್ತೆ ತುಂಬೆಲ್ಲ ನೀರು ತುಂಬಿಕೊಂಡಿದ್ದು ವಾಹನ ಸವಾರರು ಪರದಾಡಿದ್ದಾರೆ. ಇತ್ತ ತರಕಾರಿ ಅಂಗಡಿಗಳಿಗೆ ನುಗ್ಗಿದ ಮಳೆ ನೀರು ತರಕಾರಿ ನೀರು ಪಾಲಾಗಿದೆ. ಓಲ್ಡ್ ಆರ್ಟಿಓ ಕಚೇರಿ ಬಳಿ ರಸ್ತೆಯಲ್ಲಿ ನೀರು ತುಂಬಿ ಹರಿದಿದೆ.](https://images.tv9kannada.com/wp-content/uploads/2024/06/bdr-rain.jpg)
ಬೀದರ್ ಪಟ್ಟಣದಲ್ಲಿ ಅರ್ಧಗಂಟೆ ಭಾರೀ ಮಳೆ ಸುರಿದಿದೆ. ಮಳೆಯಿಂದಾಗಿ ರಸ್ತೆ ತುಂಬೆಲ್ಲ ನೀರು ತುಂಬಿಕೊಂಡಿದ್ದು ವಾಹನ ಸವಾರರು ಪರದಾಡಿದ್ದಾರೆ. ಇತ್ತ ತರಕಾರಿ ಅಂಗಡಿಗಳಿಗೆ ನುಗ್ಗಿದ ಮಳೆ ನೀರು ತರಕಾರಿ ನೀರು ಪಾಲಾಗಿದೆ. ಓಲ್ಡ್ ಆರ್ಟಿಓ ಕಚೇರಿ ಬಳಿ ರಸ್ತೆಯಲ್ಲಿ ನೀರು ತುಂಬಿ ಹರಿದಿದೆ.
![ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಭಾರೀ ಮಳೆ ಅಬ್ಬರಿಸಿದೆ. ಕೇವಲ ಅರ್ಧ ಗಂಟೆ ಸುರಿದ ನಿರಂತರ ಮಳೆಗೆ ರಸ್ತೆ ಜಲಾವೃತವಾಗಿದ್ದು ಜನರು ಹಾಗೂ ವಾಹನ ಸವಾರರು ಪರದಾಡಿದ್ದಾರೆ.](https://images.tv9kannada.com/wp-content/uploads/2024/06/vij-rain.jpg)
ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಭಾರೀ ಮಳೆ ಅಬ್ಬರಿಸಿದೆ. ಕೇವಲ ಅರ್ಧ ಗಂಟೆ ಸುರಿದ ನಿರಂತರ ಮಳೆಗೆ ರಸ್ತೆ ಜಲಾವೃತವಾಗಿದ್ದು ಜನರು ಹಾಗೂ ವಾಹನ ಸವಾರರು ಪರದಾಡಿದ್ದಾರೆ.
![ಮಂಗಳೂರು ನಗರ ಸೇರಿದಂತೆ ವಿವಿಧೆಡೆ ಭಾರೀ ಮಳೆ ಆರ್ಭಟಿಸಿದ್ದು, ನಗರ ಹೊರವಲಯದ ತೊಕ್ಕೊಟ್ಟು ಫ್ಲೈ ಓವರ್ ಕೆಳಭಾಗದ ರಸ್ತೆಗೆ ಮಳೆ ನೀರು ನುಗ್ಗಿದೆ. ಅವೈಜ್ಞಾನಿಕ ಚರಂಡಿಯಿಂದ ರಸ್ತೆಗೆ ನುಗ್ಗಿದ್ದು, ಅರ್ಧ ಗಂಟೆ ಸುರಿದ ಭಾರೀ ಮಳೆಗೆ ರಸ್ತೆಗಳು ಹೊಳೆಯಂತಾಗಿದ್ದವು.](https://images.tv9kannada.com/wp-content/uploads/2024/06/mng-rain.jpg)
ಮಂಗಳೂರು ನಗರ ಸೇರಿದಂತೆ ವಿವಿಧೆಡೆ ಭಾರೀ ಮಳೆ ಆರ್ಭಟಿಸಿದ್ದು, ನಗರ ಹೊರವಲಯದ ತೊಕ್ಕೊಟ್ಟು ಫ್ಲೈ ಓವರ್ ಕೆಳಭಾಗದ ರಸ್ತೆಗೆ ಮಳೆ ನೀರು ನುಗ್ಗಿದೆ. ಅವೈಜ್ಞಾನಿಕ ಚರಂಡಿಯಿಂದ ರಸ್ತೆಗೆ ನುಗ್ಗಿದ್ದು, ಅರ್ಧ ಗಂಟೆ ಸುರಿದ ಭಾರೀ ಮಳೆಗೆ ರಸ್ತೆಗಳು ಹೊಳೆಯಂತಾಗಿದ್ದವು.
![ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಭರ್ಜರಿ ಮಳೆ ಆಗಿದೆ. ಸುಮಾರು ಅರ್ಧಗಂಟೆ ಮಳೆ ಸುರಿದಿದೆ. ಪರಿಣಾಮ ಜನ ಜೀವನ ಅಸ್ತವ್ಯಸ್ತವಾಗಿದೆ. ಕಳೆದ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಇಂದು ಮತ್ತೆ ಆಗಮಿಸುವ ಮೂಲಕ ವಾಣಿಜ್ಯ ನಗರಿ ಮಲೆನಾಡಿನಂತಾಗಿದೆ.](https://images.tv9kannada.com/wp-content/uploads/2024/06/hbl-rain.jpg)
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಭರ್ಜರಿ ಮಳೆ ಆಗಿದೆ. ಸುಮಾರು ಅರ್ಧಗಂಟೆ ಮಳೆ ಸುರಿದಿದೆ. ಪರಿಣಾಮ ಜನ ಜೀವನ ಅಸ್ತವ್ಯಸ್ತವಾಗಿದೆ. ಕಳೆದ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಇಂದು ಮತ್ತೆ ಆಗಮಿಸುವ ಮೂಲಕ ವಾಣಿಜ್ಯ ನಗರಿ ಮಲೆನಾಡಿನಂತಾಗಿದೆ.
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)