AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದುವರೆದ ಮಳೆ ಆರ್ಭಟ: ಧಾರಾಕಾರ ಮಳೆಗೆ ಜನರು ಸುಸ್ತೋ ಸುಸ್ತು

ಕರ್ನಾಟಕ ರಾಜ್ಯದಲ್ಲಿ ಇಂದು ವ್ಯಾಪಕ ಮಳೆಯಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್‌ ಹೇಳಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್​​ 11ರವರೆಗೆ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಆಗಲಿದೆ. ಹಾಗಾದ್ರೆ ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ ಆಗಿದೆ ಇಲ್ಲಿದೆ ಮಾಹಿತಿ.

ಗಂಗಾಧರ​ ಬ. ಸಾಬೋಜಿ
|

Updated on: Jun 08, 2024 | 9:46 PM

Share
ಕರ್ನಾಟಕ ರಾಜ್ಯದಲ್ಲಿ ಇಂದು ವ್ಯಾಪಕ ಮಳೆಯಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್‌ ಹೇಳಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್​​ 11ರವರೆಗೆ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಆಗಲಿದೆ. ಹಾಗಾದ್ರೆ ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ ಆಗಿದೆ ಇಲ್ಲಿದೆ ಮಾಹಿತಿ.

ಕರ್ನಾಟಕ ರಾಜ್ಯದಲ್ಲಿ ಇಂದು ವ್ಯಾಪಕ ಮಳೆಯಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್‌ ಹೇಳಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್​​ 11ರವರೆಗೆ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಆಗಲಿದೆ. ಹಾಗಾದ್ರೆ ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ ಆಗಿದೆ ಇಲ್ಲಿದೆ ಮಾಹಿತಿ.

1 / 6
ಬೆಳಗಾವಿ ಜಿಲ್ಲೆಯಾದ್ಯಂತ ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ನಗರದ ಗ್ಲೋಬ್ ಚಿತ್ರಮಂದಿರಕ್ಕೆ ಮಳೆ ನೀರು ನುಗ್ಗಿತ್ತು. ಚಿತ್ರಮಂದಿರದ ಟಿಕೆಟ್ ಕೌಂಟರ್, ಪಾರ್ಕಿಂಗ್ ಸ್ಥಳ ಜಲಾವೃತವಾಗಿತ್ತು. ಬೆಳಗಾವಿಯ ಖಾನಾಪುರ ರಸ್ತೆ ಮೇಲೆ 2 ಅಡಿಯಷ್ಟು ನೀರು ನಿಂತಿದ್ದರಿಂದ ಸಂಚಾರ ದಟ್ಟಣೆ, ಸವಾರರ ಪರದಾಡಿದ್ದಾರೆ. ವಿಜಯಪುರ, ಕಲಬುರಗಿಯಲ್ಲೂ ಇಂದು ಧಾರಾಕಾರ ಮಳೆ ಸುರಿದಿದೆ.

ಬೆಳಗಾವಿ ಜಿಲ್ಲೆಯಾದ್ಯಂತ ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ನಗರದ ಗ್ಲೋಬ್ ಚಿತ್ರಮಂದಿರಕ್ಕೆ ಮಳೆ ನೀರು ನುಗ್ಗಿತ್ತು. ಚಿತ್ರಮಂದಿರದ ಟಿಕೆಟ್ ಕೌಂಟರ್, ಪಾರ್ಕಿಂಗ್ ಸ್ಥಳ ಜಲಾವೃತವಾಗಿತ್ತು. ಬೆಳಗಾವಿಯ ಖಾನಾಪುರ ರಸ್ತೆ ಮೇಲೆ 2 ಅಡಿಯಷ್ಟು ನೀರು ನಿಂತಿದ್ದರಿಂದ ಸಂಚಾರ ದಟ್ಟಣೆ, ಸವಾರರ ಪರದಾಡಿದ್ದಾರೆ. ವಿಜಯಪುರ, ಕಲಬುರಗಿಯಲ್ಲೂ ಇಂದು ಧಾರಾಕಾರ ಮಳೆ ಸುರಿದಿದೆ.

2 / 6
ಬೀದರ್ ಪಟ್ಟಣದಲ್ಲಿ ಅರ್ಧಗಂಟೆ ಭಾರೀ ಮಳೆ ಸುರಿದಿದೆ. ಮಳೆಯಿಂದಾಗಿ ರಸ್ತೆ ತುಂಬೆಲ್ಲ ನೀರು ತುಂಬಿಕೊಂಡಿದ್ದು ವಾಹನ ಸವಾರರು ಪರದಾಡಿದ್ದಾರೆ. ಇತ್ತ ತರಕಾರಿ ಅಂಗಡಿಗಳಿಗೆ ನುಗ್ಗಿದ ಮಳೆ ನೀರು ತರಕಾರಿ ನೀರು ಪಾಲಾಗಿದೆ. ಓಲ್ಡ್ ಆರ್​ಟಿಓ ಕಚೇರಿ ಬಳಿ ರಸ್ತೆಯಲ್ಲಿ ನೀರು ತುಂಬಿ ಹರಿದಿದೆ.

ಬೀದರ್ ಪಟ್ಟಣದಲ್ಲಿ ಅರ್ಧಗಂಟೆ ಭಾರೀ ಮಳೆ ಸುರಿದಿದೆ. ಮಳೆಯಿಂದಾಗಿ ರಸ್ತೆ ತುಂಬೆಲ್ಲ ನೀರು ತುಂಬಿಕೊಂಡಿದ್ದು ವಾಹನ ಸವಾರರು ಪರದಾಡಿದ್ದಾರೆ. ಇತ್ತ ತರಕಾರಿ ಅಂಗಡಿಗಳಿಗೆ ನುಗ್ಗಿದ ಮಳೆ ನೀರು ತರಕಾರಿ ನೀರು ಪಾಲಾಗಿದೆ. ಓಲ್ಡ್ ಆರ್​ಟಿಓ ಕಚೇರಿ ಬಳಿ ರಸ್ತೆಯಲ್ಲಿ ನೀರು ತುಂಬಿ ಹರಿದಿದೆ.

3 / 6
ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಭಾರೀ ಮಳೆ ಅಬ್ಬರಿಸಿದೆ. ಕೇವಲ ಅರ್ಧ ಗಂಟೆ ಸುರಿದ ನಿರಂತರ ಮಳೆಗೆ ರಸ್ತೆ ಜಲಾವೃತವಾಗಿದ್ದು ಜನರು ಹಾಗೂ ವಾಹನ ಸವಾರರು ಪರದಾಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಭಾರೀ ಮಳೆ ಅಬ್ಬರಿಸಿದೆ. ಕೇವಲ ಅರ್ಧ ಗಂಟೆ ಸುರಿದ ನಿರಂತರ ಮಳೆಗೆ ರಸ್ತೆ ಜಲಾವೃತವಾಗಿದ್ದು ಜನರು ಹಾಗೂ ವಾಹನ ಸವಾರರು ಪರದಾಡಿದ್ದಾರೆ.

4 / 6
ಮಂಗಳೂರು ನಗರ ಸೇರಿದಂತೆ ವಿವಿಧೆಡೆ ಭಾರೀ ಮಳೆ ಆರ್ಭಟಿಸಿದ್ದು, ನಗರ ಹೊರವಲಯದ ತೊಕ್ಕೊಟ್ಟು ಫ್ಲೈ ಓವರ್ ಕೆಳಭಾಗದ ರಸ್ತೆಗೆ ಮಳೆ ನೀರು ನುಗ್ಗಿದೆ. ಅವೈಜ್ಞಾನಿಕ ಚರಂಡಿಯಿಂದ ರಸ್ತೆಗೆ ನುಗ್ಗಿದ್ದು, ಅರ್ಧ ಗಂಟೆ ಸುರಿದ ಭಾರೀ‌ ಮಳೆಗೆ ರಸ್ತೆಗಳು ಹೊಳೆಯಂತಾಗಿದ್ದವು.

ಮಂಗಳೂರು ನಗರ ಸೇರಿದಂತೆ ವಿವಿಧೆಡೆ ಭಾರೀ ಮಳೆ ಆರ್ಭಟಿಸಿದ್ದು, ನಗರ ಹೊರವಲಯದ ತೊಕ್ಕೊಟ್ಟು ಫ್ಲೈ ಓವರ್ ಕೆಳಭಾಗದ ರಸ್ತೆಗೆ ಮಳೆ ನೀರು ನುಗ್ಗಿದೆ. ಅವೈಜ್ಞಾನಿಕ ಚರಂಡಿಯಿಂದ ರಸ್ತೆಗೆ ನುಗ್ಗಿದ್ದು, ಅರ್ಧ ಗಂಟೆ ಸುರಿದ ಭಾರೀ‌ ಮಳೆಗೆ ರಸ್ತೆಗಳು ಹೊಳೆಯಂತಾಗಿದ್ದವು.

5 / 6
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಭರ್ಜರಿ ಮಳೆ ಆಗಿದೆ. ಸುಮಾರು ಅರ್ಧಗಂಟೆ ಮಳೆ ಸುರಿದಿದೆ. ಪರಿಣಾಮ ಜನ ಜೀವನ ಅಸ್ತವ್ಯಸ್ತವಾಗಿದೆ. ಕಳೆದ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಇಂದು ಮತ್ತೆ ಆಗಮಿಸುವ ಮೂಲಕ ವಾಣಿಜ್ಯ ನಗರಿ ಮಲೆನಾಡಿನಂತಾಗಿದೆ.

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಭರ್ಜರಿ ಮಳೆ ಆಗಿದೆ. ಸುಮಾರು ಅರ್ಧಗಂಟೆ ಮಳೆ ಸುರಿದಿದೆ. ಪರಿಣಾಮ ಜನ ಜೀವನ ಅಸ್ತವ್ಯಸ್ತವಾಗಿದೆ. ಕಳೆದ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಇಂದು ಮತ್ತೆ ಆಗಮಿಸುವ ಮೂಲಕ ವಾಣಿಜ್ಯ ನಗರಿ ಮಲೆನಾಡಿನಂತಾಗಿದೆ.

6 / 6
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ