ರಾಜ್ಯದಲ್ಲಿ ಮಳೆಯಿಂದಾಗಿ ಭಾರೀ ಅವಾಂತರ; ಮನೆ, ಠಾಣೆಗಳಿಗೆ ನುಗ್ಗಿದ ನೀರು, ಜಲ ಮೂಲಗಳಿಗೆ ಜೀವ ಕಳೆ

ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಮಳೆಯಿಂದಾಗಿ ನಾನಾ ಅವಾಂತರಗಳು ಸಂಭವಿಸಿವೆ. ಠಾಣೆಗೆ ನುಗ್ಗಿರುವ ನೀರು ಹೊರಹಾಕಲು ಪೊಲೀಸರ ಹರಸಾಹಸ. ಕೆರೆಯಂತಾದ ಬಸ್​ ನಿಲ್ದಾಣ. ದೇವರಿಗೂ ಜಲದಿಗ್ಬಂಧನ. ಜನಸಾಮಾನ್ಯರಿಗೂ ಸಂಕಷ್ಟ. ಹೀಗೆ ರಾಜ್ಯದಲ್ಲಿ ಧೋ ಅಂತ ಸುರಿಯುತ್ತಿರುವ ಮಳೆಯಿಂದಾಗಿ ಶುರುವಾಗಿರುವ ಅವಾಂತರ ಒಂದೆರಡಲ್ಲ.

|

Updated on: Jun 08, 2024 | 7:11 AM

ಕೊಪ್ಪಳ ಜಿಲ್ಲೆಯಾದ್ಯಂತ ಮಳೆ ಆರ್ಭಟ ಅಷ್ಟಿಷ್ಟಿಲ್ಲ. ಗಂಗಾವತಿ ತಾಲೂಕಿನ ಬೈಪಾಸ್ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು, ವಾಹನ ಸವಾರರು ಹೈರಾಣಾಗಿ ಹೋದ್ರು. ಕುಷ್ಟಗಿ ತಾಲೂಕಿನ ಬೀಳಗಿಯಲ್ಲಿ ಜಲಪಾತ ಸೃಷ್ಟಿಯಾಗಿದೆ. ಎತ್ತರವಾದ ಗುಡ್ಡದಿಂದ ಜಲಧಾರೆ ಧುಮ್ಮುಕ್ಕುತ್ತಿದೆ. ಬೀಳಗಿಯ ಬಸವೇಶ್ವರ ದಿಡಿಗು ಎಂದು ಕರೆಯುವ ಜಲಪಾತ ಭಾರಿ ಮಳೆಯಾದಗೊಮ್ಮೆ ಕಾಣಿಸಿಕೊಳ್ಳುತ್ತದೆ. ರುದ್ರರಮನೀಯವಾಗಿರುವ ಜಲಪಾತ ನೋಡಿ ಜನ ಖುಷಿ ಪಟ್ಟಿದ್ದಾರೆ.

ಕೊಪ್ಪಳ ಜಿಲ್ಲೆಯಾದ್ಯಂತ ಮಳೆ ಆರ್ಭಟ ಅಷ್ಟಿಷ್ಟಿಲ್ಲ. ಗಂಗಾವತಿ ತಾಲೂಕಿನ ಬೈಪಾಸ್ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು, ವಾಹನ ಸವಾರರು ಹೈರಾಣಾಗಿ ಹೋದ್ರು. ಕುಷ್ಟಗಿ ತಾಲೂಕಿನ ಬೀಳಗಿಯಲ್ಲಿ ಜಲಪಾತ ಸೃಷ್ಟಿಯಾಗಿದೆ. ಎತ್ತರವಾದ ಗುಡ್ಡದಿಂದ ಜಲಧಾರೆ ಧುಮ್ಮುಕ್ಕುತ್ತಿದೆ. ಬೀಳಗಿಯ ಬಸವೇಶ್ವರ ದಿಡಿಗು ಎಂದು ಕರೆಯುವ ಜಲಪಾತ ಭಾರಿ ಮಳೆಯಾದಗೊಮ್ಮೆ ಕಾಣಿಸಿಕೊಳ್ಳುತ್ತದೆ. ರುದ್ರರಮನೀಯವಾಗಿರುವ ಜಲಪಾತ ನೋಡಿ ಜನ ಖುಷಿ ಪಟ್ಟಿದ್ದಾರೆ.

1 / 7
ಕಲಬುರಗಿಯಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬರಿಯುತ್ತಿದ್ದಾನೆ. ಮಳೆಯಿಂದಾಗಿ ಸೇಡಂ ಪೊಲೀಸ್ ಠಾಣೆಗೆ ನೀರು ನುಗ್ಗಿದ್ದು, ಸಿಬ್ಬಂದಿ ಹೈರಾಣಾಗಿ ಹೋಗಿದ್ರು. ನೀರು ಹೊರಹಾಕುವಷ್ಟರಲ್ಲಿ ಸಿಬ್ಬಂದಿಗೆ ಸಾಕಾಯ್ತು.

ಕಲಬುರಗಿಯಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬರಿಯುತ್ತಿದ್ದಾನೆ. ಮಳೆಯಿಂದಾಗಿ ಸೇಡಂ ಪೊಲೀಸ್ ಠಾಣೆಗೆ ನೀರು ನುಗ್ಗಿದ್ದು, ಸಿಬ್ಬಂದಿ ಹೈರಾಣಾಗಿ ಹೋಗಿದ್ರು. ನೀರು ಹೊರಹಾಕುವಷ್ಟರಲ್ಲಿ ಸಿಬ್ಬಂದಿಗೆ ಸಾಕಾಯ್ತು.

2 / 7
ಉತ್ತರ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆಯಾಗುತ್ತಿದೆ. ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಗೋಕರ್ಣದ ಮಹಾಬಲೇಶ್ವರನಿಗೆ ಜಲದಿಗ್ಬಂಧನ ಬಿದ್ದಿದೆ. ದೇಗುಲದ ಆತ್ಮಲಿಂಗ ಮುಳುಗಿ ಹೋಗಿದ.

ಉತ್ತರ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆಯಾಗುತ್ತಿದೆ. ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಗೋಕರ್ಣದ ಮಹಾಬಲೇಶ್ವರನಿಗೆ ಜಲದಿಗ್ಬಂಧನ ಬಿದ್ದಿದೆ. ದೇಗುಲದ ಆತ್ಮಲಿಂಗ ಮುಳುಗಿ ಹೋಗಿದ.

3 / 7
ವಿಜಯಪುರ ಜಿಲ್ಲೆಯಲ್ಲಿ ಸುರಿದ ಮಳೆಗೆ ಗೋಲಗೇರಿ ಗ್ರಾಮದಲ್ಲಿ 15ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಮನೆಯಲ್ಲಿನ ವಸ್ತುಗಳು ನೀರುಪಾಲಾಗಿ ನಿವಾಸಿಗಳು ಪರದಾಟಡುವಂತಾಯ್ತು.

ವಿಜಯಪುರ ಜಿಲ್ಲೆಯಲ್ಲಿ ಸುರಿದ ಮಳೆಗೆ ಗೋಲಗೇರಿ ಗ್ರಾಮದಲ್ಲಿ 15ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಮನೆಯಲ್ಲಿನ ವಸ್ತುಗಳು ನೀರುಪಾಲಾಗಿ ನಿವಾಸಿಗಳು ಪರದಾಟಡುವಂತಾಯ್ತು.

4 / 7
ಬಳ್ಳಾರಿಯಲ್ಲಿ ಮಳೆ ಅಬ್ಬರದಿಂದಾಗಿ ಕೌಲ್‌ಬಜಾರ್, ದೋಬಿಘಾಟ್‌ನ ತಗ್ಗು ಪ್ರದೇಶಗಳು ಜಲಾವೃತವಾಗಿದ್ವು. 50ಕ್ಕೂ ಹೆಚ್ಚು ಮನೆಗಳಿಗೆ ನೀರು ಆವರಿಸಿದ್ದು, ನಿವಾಸಿಗಳಗು ಗೋಳಾಡಿದ್ರು. ಮತ್ತೊಂದು ಕಡೆ ಹಳೇ ತಹಶೀಲ್ದಾರ್ ಕಚೇರಿ ಬಳಿ ಹಲವು ಬೈಕ್‌ಗಳು ಮುಳುಗಿ ಹೋಗಿದ್ವು. ವ್ಯಾಪಾರಕ್ಕೆ ತಂದಿದ್ದ ಹಣ್ಣು ತರಕಾರಿಗಳು ನೀರಿನಲ್ಲಿ ತೇಲಿ ಹೋದ್ವು.

ಬಳ್ಳಾರಿಯಲ್ಲಿ ಮಳೆ ಅಬ್ಬರದಿಂದಾಗಿ ಕೌಲ್‌ಬಜಾರ್, ದೋಬಿಘಾಟ್‌ನ ತಗ್ಗು ಪ್ರದೇಶಗಳು ಜಲಾವೃತವಾಗಿದ್ವು. 50ಕ್ಕೂ ಹೆಚ್ಚು ಮನೆಗಳಿಗೆ ನೀರು ಆವರಿಸಿದ್ದು, ನಿವಾಸಿಗಳಗು ಗೋಳಾಡಿದ್ರು. ಮತ್ತೊಂದು ಕಡೆ ಹಳೇ ತಹಶೀಲ್ದಾರ್ ಕಚೇರಿ ಬಳಿ ಹಲವು ಬೈಕ್‌ಗಳು ಮುಳುಗಿ ಹೋಗಿದ್ವು. ವ್ಯಾಪಾರಕ್ಕೆ ತಂದಿದ್ದ ಹಣ್ಣು ತರಕಾರಿಗಳು ನೀರಿನಲ್ಲಿ ತೇಲಿ ಹೋದ್ವು.

5 / 7
ಯಾದಗಿರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರ ಮಳೆಯಾಗ್ತಿದ್ದು, ಬಿರುನೂರ್ ಗ್ರಾಮದಲ್ಲಿ ರಸ್ತೆಗಳು ಜಲಾವೃತವಾಗಿದ್ವು. ಹಾವೇರಿಯ ಎಸ್​ಪಿ ಕಚೇರಿ, ಐಬಿ ಮುಂಭಾಗದ ರಸ್ತೆಗೆ ಮಳೆ ನೀರಿನ ಜತೆ ಚರಂಡಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಯ್ತು.

ಯಾದಗಿರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರ ಮಳೆಯಾಗ್ತಿದ್ದು, ಬಿರುನೂರ್ ಗ್ರಾಮದಲ್ಲಿ ರಸ್ತೆಗಳು ಜಲಾವೃತವಾಗಿದ್ವು. ಹಾವೇರಿಯ ಎಸ್​ಪಿ ಕಚೇರಿ, ಐಬಿ ಮುಂಭಾಗದ ರಸ್ತೆಗೆ ಮಳೆ ನೀರಿನ ಜತೆ ಚರಂಡಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಯ್ತು.

6 / 7
ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಕಾಲಕಾಲೇಶ್ವರ ಗುಡ್ಡದಲ್ಲಿ ಕಿರು ಜಲಪಾತಗಳು ಪ್ರವಾಸಿಗರನ್ನು ಸಳೆಯುತ್ತಿವೆ.

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಕಾಲಕಾಲೇಶ್ವರ ಗುಡ್ಡದಲ್ಲಿ ಕಿರು ಜಲಪಾತಗಳು ಪ್ರವಾಸಿಗರನ್ನು ಸಳೆಯುತ್ತಿವೆ.

7 / 7
Follow us
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್