ಶಿರಾಡಿ ಘಾಟ್ನಲ್ಲಿ ಮಣ್ಣು ತೆರವು: ಚಿಕ್ಕಮಗಳೂರಿನಲ್ಲಿ ಸಾಲು ಸಾಲು ಗುಡ್ಡ ಕುಸಿತ, ಹೆಚ್ಚಾದ ಆತಂಕ
ಬೆಂಗಳೂರು, ಜುಲೈ 31: ಅತ್ತ ವಯನಾಡಿನಲ್ಲಿ ಗುಡ್ಡ ಕುಸಿತದಲ್ಲಿ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಇತ್ತ ಕರ್ನಾಟಕದಲ್ಲೂ ಗುಡ್ಡ ಪ್ರದೇಶಗಳಲ್ಲಿ ಆತಂಕ ಶುರುವಾಗಿದೆ. ಹಾಸನ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 75ರ ಅನೇಕ ಕಡೆ ಗುಡ್ಡ ಕುಸಿತವಾಗಿತ್ತು. ಸಕಲೇಶಪುರ ತಾಲೂಕು ದೊಡ್ಡತಪ್ಲೆ ಬಳಿ ನಿನ್ನೆ ಮಧ್ಯಾಹ್ನ ಗುಡ್ಡ ಕುಸಿತವಾಗಿ ವಾಹನಗಳು ಸಿಲುಕಿಕೊಂಡಿದ್ವು. ನಿರಂತರ ಕಾರ್ಯಾಚರಣೆ ಮಾಡಿ ಮಣ್ಣು ತೆರವು ಮಾಡಲಾಗಿದೆ. 1 ಗ್ಯಾಸ್ ಟ್ಯಾಂಕರ್, ಒಂದು ಟಿಪ್ಪರ್, 2 ಕಾರು ತೆರವು ಮಾಡಿದ್ದಾರೆ.

1 / 5

2 / 5

3 / 5

4 / 5

5 / 5