AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷ ನಾಯಕ ಆರ್ ಅಶೋಕ್​ರ ಭೇಟಿಯಾದ ಬಿಗ್​ಬಾಸ್ ವಿನ್ನರ್ ಕಾರ್ತಿಕ್

Karthik Mahesh: ಬಿಗ್​ಬಾಸ್ ಕನ್ನಡ ಸೀಸನ್ 10ರ ವಿನ್ನರ್ ಕಾರ್ತಿಕ್ ಮಹೇಶ್ ಅವರು ವಿಪಕ್ಷ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ್ ಅವರನ್ನು ಭೇಟಿ ಆಗಿದ್ದಾರೆ.

ಮಂಜುನಾಥ ಸಿ.
|

Updated on: Feb 10, 2024 | 10:24 PM

Share
ಬಿಗ್​ಬಾಸ್ ಕನ್ನಡ ಸೀಸನ್ 10 ರಿಯಾಲಿಟಿ ಶೋ ಅನ್ನು ಕಾರ್ತಿಕ್ ಮಹೇಶ್ ಗೆದ್ದಿದ್ದು, ವಿನ್ನರ್ ಆದ ಬಳಿಕ ಅವರ ಜನಪ್ರಿಯತೆ ಹತ್ತುಪಟ್ಟಾಗಿದೆ.

ಬಿಗ್​ಬಾಸ್ ಕನ್ನಡ ಸೀಸನ್ 10 ರಿಯಾಲಿಟಿ ಶೋ ಅನ್ನು ಕಾರ್ತಿಕ್ ಮಹೇಶ್ ಗೆದ್ದಿದ್ದು, ವಿನ್ನರ್ ಆದ ಬಳಿಕ ಅವರ ಜನಪ್ರಿಯತೆ ಹತ್ತುಪಟ್ಟಾಗಿದೆ.

1 / 7
ಬಿಗ್​ಬಾಸ್​ನಿಂದ ಹೊರಬಂದಾಗಿನಿಂದಲೂ ಒಂದಲ್ಲ ಒಂದು ಕಾರ್ಯಕ್ರಮಗಳಲ್ಲಿ, ಇವೆಂಟ್​ಗಳಲ್ಲಿ ಕಾರ್ತಿಕ್ ಕಾಣಿಸಿಕೊಳ್ಳುತ್ತಲೇ ಇದ್ದಾರೆ.

ಬಿಗ್​ಬಾಸ್​ನಿಂದ ಹೊರಬಂದಾಗಿನಿಂದಲೂ ಒಂದಲ್ಲ ಒಂದು ಕಾರ್ಯಕ್ರಮಗಳಲ್ಲಿ, ಇವೆಂಟ್​ಗಳಲ್ಲಿ ಕಾರ್ತಿಕ್ ಕಾಣಿಸಿಕೊಳ್ಳುತ್ತಲೇ ಇದ್ದಾರೆ.

2 / 7
ಚಿತ್ರರಂಗದ ಕೆಲವು ಗಣ್ಯರನ್ನು ಭೇಟಿಯಾಗಿ ಮಾತನಾಡಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಸಿನಿಮಾ ಇವೆಂಟ್​ಗಳನ್ನು ಅಟೆಂಡ್ ಮಾಡಿದ್ದಾರೆ.

ಚಿತ್ರರಂಗದ ಕೆಲವು ಗಣ್ಯರನ್ನು ಭೇಟಿಯಾಗಿ ಮಾತನಾಡಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಸಿನಿಮಾ ಇವೆಂಟ್​ಗಳನ್ನು ಅಟೆಂಡ್ ಮಾಡಿದ್ದಾರೆ.

3 / 7
ಇದೀಗ ಕಾರ್ತಿಕ್ ತಮ್ಮ ಬಿಗ್​ಬಾಸ್ ಟ್ರೋಫಿಯೊಟ್ಟಿಗೆ ರಾಜಕೀಯ ಮುಖಂಡರನ್ನು ಭೇಟಿ ಆಗಿದ್ದಾರೆ. ಬಿಜೆಪಿ ರಾಜ್ಯ ನಾಯಕ, ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್ ಅವರನ್ನು ಕಾರ್ತಿಕ್ ಭೇಟಿ ಆಗಿದ್ದಾರೆ.

ಇದೀಗ ಕಾರ್ತಿಕ್ ತಮ್ಮ ಬಿಗ್​ಬಾಸ್ ಟ್ರೋಫಿಯೊಟ್ಟಿಗೆ ರಾಜಕೀಯ ಮುಖಂಡರನ್ನು ಭೇಟಿ ಆಗಿದ್ದಾರೆ. ಬಿಜೆಪಿ ರಾಜ್ಯ ನಾಯಕ, ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್ ಅವರನ್ನು ಕಾರ್ತಿಕ್ ಭೇಟಿ ಆಗಿದ್ದಾರೆ.

4 / 7
ಆರ್ ಅಶೋಕ್ ಅವರಿಗೆ ತಮ್ಮ ಬಿಗ್​ಬಾಸ್ ಟ್ರೋಫಿಯನ್ನು ತೋರಿಸಿರುವ ಕಾರ್ತಿಕ್ ಮಹೇಶ್, ಬಿಗ್​ಬಾಸ್​ನಲ್ಲಿ ಕಳೆದ ದಿನಗಳ ಬಗ್ಗೆ ಮಾತನಾಡಿದ್ದಾರೆ.

ಆರ್ ಅಶೋಕ್ ಅವರಿಗೆ ತಮ್ಮ ಬಿಗ್​ಬಾಸ್ ಟ್ರೋಫಿಯನ್ನು ತೋರಿಸಿರುವ ಕಾರ್ತಿಕ್ ಮಹೇಶ್, ಬಿಗ್​ಬಾಸ್​ನಲ್ಲಿ ಕಳೆದ ದಿನಗಳ ಬಗ್ಗೆ ಮಾತನಾಡಿದ್ದಾರೆ.

5 / 7
ಬಿಗ್​ಬಾಸ್ ವಿನ್ನರ್ ಕಾರ್ತಿಕ್ ಅವರಿಗೆ ಆರ್ ಅಶೋಕ್ ಅವರು ಕಿರು ಸನ್ಮಾನ ಸಹ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಾಮಾ ಹರೀಶ್ ಸಹ ಕಾರ್ತಿಕ್ ಜೊತೆಗಿದ್ದರು.

ಬಿಗ್​ಬಾಸ್ ವಿನ್ನರ್ ಕಾರ್ತಿಕ್ ಅವರಿಗೆ ಆರ್ ಅಶೋಕ್ ಅವರು ಕಿರು ಸನ್ಮಾನ ಸಹ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಾಮಾ ಹರೀಶ್ ಸಹ ಕಾರ್ತಿಕ್ ಜೊತೆಗಿದ್ದರು.

6 / 7
ಬಿಗ್​ಬಾಸ್ ಗೆದ್ದು ಬಂದಿರುವ ಕಾರ್ತಿಕ್ ಮಹೇಶ್​ರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಏರಿಕೆಯಾಗಿದೆ. ಅವರು ಹೋದಲ್ಲೆಲ್ಲ ಅಭಿಮಾನಿಗಳು ಅವರನ್ನು ಮುತ್ತಿಕೊಳ್ಳುತ್ತಿದ್ದಾರೆ.

ಬಿಗ್​ಬಾಸ್ ಗೆದ್ದು ಬಂದಿರುವ ಕಾರ್ತಿಕ್ ಮಹೇಶ್​ರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಏರಿಕೆಯಾಗಿದೆ. ಅವರು ಹೋದಲ್ಲೆಲ್ಲ ಅಭಿಮಾನಿಗಳು ಅವರನ್ನು ಮುತ್ತಿಕೊಳ್ಳುತ್ತಿದ್ದಾರೆ.

7 / 7
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ