AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷ ನಾಯಕ ಆರ್ ಅಶೋಕ್​ರ ಭೇಟಿಯಾದ ಬಿಗ್​ಬಾಸ್ ವಿನ್ನರ್ ಕಾರ್ತಿಕ್

Karthik Mahesh: ಬಿಗ್​ಬಾಸ್ ಕನ್ನಡ ಸೀಸನ್ 10ರ ವಿನ್ನರ್ ಕಾರ್ತಿಕ್ ಮಹೇಶ್ ಅವರು ವಿಪಕ್ಷ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ್ ಅವರನ್ನು ಭೇಟಿ ಆಗಿದ್ದಾರೆ.

ಮಂಜುನಾಥ ಸಿ.
|

Updated on: Feb 10, 2024 | 10:24 PM

Share
ಬಿಗ್​ಬಾಸ್ ಕನ್ನಡ ಸೀಸನ್ 10 ರಿಯಾಲಿಟಿ ಶೋ ಅನ್ನು ಕಾರ್ತಿಕ್ ಮಹೇಶ್ ಗೆದ್ದಿದ್ದು, ವಿನ್ನರ್ ಆದ ಬಳಿಕ ಅವರ ಜನಪ್ರಿಯತೆ ಹತ್ತುಪಟ್ಟಾಗಿದೆ.

ಬಿಗ್​ಬಾಸ್ ಕನ್ನಡ ಸೀಸನ್ 10 ರಿಯಾಲಿಟಿ ಶೋ ಅನ್ನು ಕಾರ್ತಿಕ್ ಮಹೇಶ್ ಗೆದ್ದಿದ್ದು, ವಿನ್ನರ್ ಆದ ಬಳಿಕ ಅವರ ಜನಪ್ರಿಯತೆ ಹತ್ತುಪಟ್ಟಾಗಿದೆ.

1 / 7
ಬಿಗ್​ಬಾಸ್​ನಿಂದ ಹೊರಬಂದಾಗಿನಿಂದಲೂ ಒಂದಲ್ಲ ಒಂದು ಕಾರ್ಯಕ್ರಮಗಳಲ್ಲಿ, ಇವೆಂಟ್​ಗಳಲ್ಲಿ ಕಾರ್ತಿಕ್ ಕಾಣಿಸಿಕೊಳ್ಳುತ್ತಲೇ ಇದ್ದಾರೆ.

ಬಿಗ್​ಬಾಸ್​ನಿಂದ ಹೊರಬಂದಾಗಿನಿಂದಲೂ ಒಂದಲ್ಲ ಒಂದು ಕಾರ್ಯಕ್ರಮಗಳಲ್ಲಿ, ಇವೆಂಟ್​ಗಳಲ್ಲಿ ಕಾರ್ತಿಕ್ ಕಾಣಿಸಿಕೊಳ್ಳುತ್ತಲೇ ಇದ್ದಾರೆ.

2 / 7
ಚಿತ್ರರಂಗದ ಕೆಲವು ಗಣ್ಯರನ್ನು ಭೇಟಿಯಾಗಿ ಮಾತನಾಡಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಸಿನಿಮಾ ಇವೆಂಟ್​ಗಳನ್ನು ಅಟೆಂಡ್ ಮಾಡಿದ್ದಾರೆ.

ಚಿತ್ರರಂಗದ ಕೆಲವು ಗಣ್ಯರನ್ನು ಭೇಟಿಯಾಗಿ ಮಾತನಾಡಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಸಿನಿಮಾ ಇವೆಂಟ್​ಗಳನ್ನು ಅಟೆಂಡ್ ಮಾಡಿದ್ದಾರೆ.

3 / 7
ಇದೀಗ ಕಾರ್ತಿಕ್ ತಮ್ಮ ಬಿಗ್​ಬಾಸ್ ಟ್ರೋಫಿಯೊಟ್ಟಿಗೆ ರಾಜಕೀಯ ಮುಖಂಡರನ್ನು ಭೇಟಿ ಆಗಿದ್ದಾರೆ. ಬಿಜೆಪಿ ರಾಜ್ಯ ನಾಯಕ, ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್ ಅವರನ್ನು ಕಾರ್ತಿಕ್ ಭೇಟಿ ಆಗಿದ್ದಾರೆ.

ಇದೀಗ ಕಾರ್ತಿಕ್ ತಮ್ಮ ಬಿಗ್​ಬಾಸ್ ಟ್ರೋಫಿಯೊಟ್ಟಿಗೆ ರಾಜಕೀಯ ಮುಖಂಡರನ್ನು ಭೇಟಿ ಆಗಿದ್ದಾರೆ. ಬಿಜೆಪಿ ರಾಜ್ಯ ನಾಯಕ, ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್ ಅವರನ್ನು ಕಾರ್ತಿಕ್ ಭೇಟಿ ಆಗಿದ್ದಾರೆ.

4 / 7
ಆರ್ ಅಶೋಕ್ ಅವರಿಗೆ ತಮ್ಮ ಬಿಗ್​ಬಾಸ್ ಟ್ರೋಫಿಯನ್ನು ತೋರಿಸಿರುವ ಕಾರ್ತಿಕ್ ಮಹೇಶ್, ಬಿಗ್​ಬಾಸ್​ನಲ್ಲಿ ಕಳೆದ ದಿನಗಳ ಬಗ್ಗೆ ಮಾತನಾಡಿದ್ದಾರೆ.

ಆರ್ ಅಶೋಕ್ ಅವರಿಗೆ ತಮ್ಮ ಬಿಗ್​ಬಾಸ್ ಟ್ರೋಫಿಯನ್ನು ತೋರಿಸಿರುವ ಕಾರ್ತಿಕ್ ಮಹೇಶ್, ಬಿಗ್​ಬಾಸ್​ನಲ್ಲಿ ಕಳೆದ ದಿನಗಳ ಬಗ್ಗೆ ಮಾತನಾಡಿದ್ದಾರೆ.

5 / 7
ಬಿಗ್​ಬಾಸ್ ವಿನ್ನರ್ ಕಾರ್ತಿಕ್ ಅವರಿಗೆ ಆರ್ ಅಶೋಕ್ ಅವರು ಕಿರು ಸನ್ಮಾನ ಸಹ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಾಮಾ ಹರೀಶ್ ಸಹ ಕಾರ್ತಿಕ್ ಜೊತೆಗಿದ್ದರು.

ಬಿಗ್​ಬಾಸ್ ವಿನ್ನರ್ ಕಾರ್ತಿಕ್ ಅವರಿಗೆ ಆರ್ ಅಶೋಕ್ ಅವರು ಕಿರು ಸನ್ಮಾನ ಸಹ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಾಮಾ ಹರೀಶ್ ಸಹ ಕಾರ್ತಿಕ್ ಜೊತೆಗಿದ್ದರು.

6 / 7
ಬಿಗ್​ಬಾಸ್ ಗೆದ್ದು ಬಂದಿರುವ ಕಾರ್ತಿಕ್ ಮಹೇಶ್​ರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಏರಿಕೆಯಾಗಿದೆ. ಅವರು ಹೋದಲ್ಲೆಲ್ಲ ಅಭಿಮಾನಿಗಳು ಅವರನ್ನು ಮುತ್ತಿಕೊಳ್ಳುತ್ತಿದ್ದಾರೆ.

ಬಿಗ್​ಬಾಸ್ ಗೆದ್ದು ಬಂದಿರುವ ಕಾರ್ತಿಕ್ ಮಹೇಶ್​ರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಏರಿಕೆಯಾಗಿದೆ. ಅವರು ಹೋದಲ್ಲೆಲ್ಲ ಅಭಿಮಾನಿಗಳು ಅವರನ್ನು ಮುತ್ತಿಕೊಳ್ಳುತ್ತಿದ್ದಾರೆ.

7 / 7
Follow Us
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ: ವಿಡಿಯೋ ನೋಡಿ
ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ: ವಿಡಿಯೋ ನೋಡಿ