AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷ ನಾಯಕ ಆರ್ ಅಶೋಕ್​ರ ಭೇಟಿಯಾದ ಬಿಗ್​ಬಾಸ್ ವಿನ್ನರ್ ಕಾರ್ತಿಕ್

Karthik Mahesh: ಬಿಗ್​ಬಾಸ್ ಕನ್ನಡ ಸೀಸನ್ 10ರ ವಿನ್ನರ್ ಕಾರ್ತಿಕ್ ಮಹೇಶ್ ಅವರು ವಿಪಕ್ಷ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ್ ಅವರನ್ನು ಭೇಟಿ ಆಗಿದ್ದಾರೆ.

ಮಂಜುನಾಥ ಸಿ.
|

Updated on: Feb 10, 2024 | 10:24 PM

Share
ಬಿಗ್​ಬಾಸ್ ಕನ್ನಡ ಸೀಸನ್ 10 ರಿಯಾಲಿಟಿ ಶೋ ಅನ್ನು ಕಾರ್ತಿಕ್ ಮಹೇಶ್ ಗೆದ್ದಿದ್ದು, ವಿನ್ನರ್ ಆದ ಬಳಿಕ ಅವರ ಜನಪ್ರಿಯತೆ ಹತ್ತುಪಟ್ಟಾಗಿದೆ.

ಬಿಗ್​ಬಾಸ್ ಕನ್ನಡ ಸೀಸನ್ 10 ರಿಯಾಲಿಟಿ ಶೋ ಅನ್ನು ಕಾರ್ತಿಕ್ ಮಹೇಶ್ ಗೆದ್ದಿದ್ದು, ವಿನ್ನರ್ ಆದ ಬಳಿಕ ಅವರ ಜನಪ್ರಿಯತೆ ಹತ್ತುಪಟ್ಟಾಗಿದೆ.

1 / 7
ಬಿಗ್​ಬಾಸ್​ನಿಂದ ಹೊರಬಂದಾಗಿನಿಂದಲೂ ಒಂದಲ್ಲ ಒಂದು ಕಾರ್ಯಕ್ರಮಗಳಲ್ಲಿ, ಇವೆಂಟ್​ಗಳಲ್ಲಿ ಕಾರ್ತಿಕ್ ಕಾಣಿಸಿಕೊಳ್ಳುತ್ತಲೇ ಇದ್ದಾರೆ.

ಬಿಗ್​ಬಾಸ್​ನಿಂದ ಹೊರಬಂದಾಗಿನಿಂದಲೂ ಒಂದಲ್ಲ ಒಂದು ಕಾರ್ಯಕ್ರಮಗಳಲ್ಲಿ, ಇವೆಂಟ್​ಗಳಲ್ಲಿ ಕಾರ್ತಿಕ್ ಕಾಣಿಸಿಕೊಳ್ಳುತ್ತಲೇ ಇದ್ದಾರೆ.

2 / 7
ಚಿತ್ರರಂಗದ ಕೆಲವು ಗಣ್ಯರನ್ನು ಭೇಟಿಯಾಗಿ ಮಾತನಾಡಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಸಿನಿಮಾ ಇವೆಂಟ್​ಗಳನ್ನು ಅಟೆಂಡ್ ಮಾಡಿದ್ದಾರೆ.

ಚಿತ್ರರಂಗದ ಕೆಲವು ಗಣ್ಯರನ್ನು ಭೇಟಿಯಾಗಿ ಮಾತನಾಡಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಸಿನಿಮಾ ಇವೆಂಟ್​ಗಳನ್ನು ಅಟೆಂಡ್ ಮಾಡಿದ್ದಾರೆ.

3 / 7
ಇದೀಗ ಕಾರ್ತಿಕ್ ತಮ್ಮ ಬಿಗ್​ಬಾಸ್ ಟ್ರೋಫಿಯೊಟ್ಟಿಗೆ ರಾಜಕೀಯ ಮುಖಂಡರನ್ನು ಭೇಟಿ ಆಗಿದ್ದಾರೆ. ಬಿಜೆಪಿ ರಾಜ್ಯ ನಾಯಕ, ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್ ಅವರನ್ನು ಕಾರ್ತಿಕ್ ಭೇಟಿ ಆಗಿದ್ದಾರೆ.

ಇದೀಗ ಕಾರ್ತಿಕ್ ತಮ್ಮ ಬಿಗ್​ಬಾಸ್ ಟ್ರೋಫಿಯೊಟ್ಟಿಗೆ ರಾಜಕೀಯ ಮುಖಂಡರನ್ನು ಭೇಟಿ ಆಗಿದ್ದಾರೆ. ಬಿಜೆಪಿ ರಾಜ್ಯ ನಾಯಕ, ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್ ಅವರನ್ನು ಕಾರ್ತಿಕ್ ಭೇಟಿ ಆಗಿದ್ದಾರೆ.

4 / 7
ಆರ್ ಅಶೋಕ್ ಅವರಿಗೆ ತಮ್ಮ ಬಿಗ್​ಬಾಸ್ ಟ್ರೋಫಿಯನ್ನು ತೋರಿಸಿರುವ ಕಾರ್ತಿಕ್ ಮಹೇಶ್, ಬಿಗ್​ಬಾಸ್​ನಲ್ಲಿ ಕಳೆದ ದಿನಗಳ ಬಗ್ಗೆ ಮಾತನಾಡಿದ್ದಾರೆ.

ಆರ್ ಅಶೋಕ್ ಅವರಿಗೆ ತಮ್ಮ ಬಿಗ್​ಬಾಸ್ ಟ್ರೋಫಿಯನ್ನು ತೋರಿಸಿರುವ ಕಾರ್ತಿಕ್ ಮಹೇಶ್, ಬಿಗ್​ಬಾಸ್​ನಲ್ಲಿ ಕಳೆದ ದಿನಗಳ ಬಗ್ಗೆ ಮಾತನಾಡಿದ್ದಾರೆ.

5 / 7
ಬಿಗ್​ಬಾಸ್ ವಿನ್ನರ್ ಕಾರ್ತಿಕ್ ಅವರಿಗೆ ಆರ್ ಅಶೋಕ್ ಅವರು ಕಿರು ಸನ್ಮಾನ ಸಹ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಾಮಾ ಹರೀಶ್ ಸಹ ಕಾರ್ತಿಕ್ ಜೊತೆಗಿದ್ದರು.

ಬಿಗ್​ಬಾಸ್ ವಿನ್ನರ್ ಕಾರ್ತಿಕ್ ಅವರಿಗೆ ಆರ್ ಅಶೋಕ್ ಅವರು ಕಿರು ಸನ್ಮಾನ ಸಹ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಾಮಾ ಹರೀಶ್ ಸಹ ಕಾರ್ತಿಕ್ ಜೊತೆಗಿದ್ದರು.

6 / 7
ಬಿಗ್​ಬಾಸ್ ಗೆದ್ದು ಬಂದಿರುವ ಕಾರ್ತಿಕ್ ಮಹೇಶ್​ರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಏರಿಕೆಯಾಗಿದೆ. ಅವರು ಹೋದಲ್ಲೆಲ್ಲ ಅಭಿಮಾನಿಗಳು ಅವರನ್ನು ಮುತ್ತಿಕೊಳ್ಳುತ್ತಿದ್ದಾರೆ.

ಬಿಗ್​ಬಾಸ್ ಗೆದ್ದು ಬಂದಿರುವ ಕಾರ್ತಿಕ್ ಮಹೇಶ್​ರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಏರಿಕೆಯಾಗಿದೆ. ಅವರು ಹೋದಲ್ಲೆಲ್ಲ ಅಭಿಮಾನಿಗಳು ಅವರನ್ನು ಮುತ್ತಿಕೊಳ್ಳುತ್ತಿದ್ದಾರೆ.

7 / 7
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ