AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷ ನಾಯಕ ಆರ್ ಅಶೋಕ್​ರ ಭೇಟಿಯಾದ ಬಿಗ್​ಬಾಸ್ ವಿನ್ನರ್ ಕಾರ್ತಿಕ್

Karthik Mahesh: ಬಿಗ್​ಬಾಸ್ ಕನ್ನಡ ಸೀಸನ್ 10ರ ವಿನ್ನರ್ ಕಾರ್ತಿಕ್ ಮಹೇಶ್ ಅವರು ವಿಪಕ್ಷ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ್ ಅವರನ್ನು ಭೇಟಿ ಆಗಿದ್ದಾರೆ.

ಮಂಜುನಾಥ ಸಿ.
|

Updated on: Feb 10, 2024 | 10:24 PM

Share
ಬಿಗ್​ಬಾಸ್ ಕನ್ನಡ ಸೀಸನ್ 10 ರಿಯಾಲಿಟಿ ಶೋ ಅನ್ನು ಕಾರ್ತಿಕ್ ಮಹೇಶ್ ಗೆದ್ದಿದ್ದು, ವಿನ್ನರ್ ಆದ ಬಳಿಕ ಅವರ ಜನಪ್ರಿಯತೆ ಹತ್ತುಪಟ್ಟಾಗಿದೆ.

ಬಿಗ್​ಬಾಸ್ ಕನ್ನಡ ಸೀಸನ್ 10 ರಿಯಾಲಿಟಿ ಶೋ ಅನ್ನು ಕಾರ್ತಿಕ್ ಮಹೇಶ್ ಗೆದ್ದಿದ್ದು, ವಿನ್ನರ್ ಆದ ಬಳಿಕ ಅವರ ಜನಪ್ರಿಯತೆ ಹತ್ತುಪಟ್ಟಾಗಿದೆ.

1 / 7
ಬಿಗ್​ಬಾಸ್​ನಿಂದ ಹೊರಬಂದಾಗಿನಿಂದಲೂ ಒಂದಲ್ಲ ಒಂದು ಕಾರ್ಯಕ್ರಮಗಳಲ್ಲಿ, ಇವೆಂಟ್​ಗಳಲ್ಲಿ ಕಾರ್ತಿಕ್ ಕಾಣಿಸಿಕೊಳ್ಳುತ್ತಲೇ ಇದ್ದಾರೆ.

ಬಿಗ್​ಬಾಸ್​ನಿಂದ ಹೊರಬಂದಾಗಿನಿಂದಲೂ ಒಂದಲ್ಲ ಒಂದು ಕಾರ್ಯಕ್ರಮಗಳಲ್ಲಿ, ಇವೆಂಟ್​ಗಳಲ್ಲಿ ಕಾರ್ತಿಕ್ ಕಾಣಿಸಿಕೊಳ್ಳುತ್ತಲೇ ಇದ್ದಾರೆ.

2 / 7
ಚಿತ್ರರಂಗದ ಕೆಲವು ಗಣ್ಯರನ್ನು ಭೇಟಿಯಾಗಿ ಮಾತನಾಡಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಸಿನಿಮಾ ಇವೆಂಟ್​ಗಳನ್ನು ಅಟೆಂಡ್ ಮಾಡಿದ್ದಾರೆ.

ಚಿತ್ರರಂಗದ ಕೆಲವು ಗಣ್ಯರನ್ನು ಭೇಟಿಯಾಗಿ ಮಾತನಾಡಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಸಿನಿಮಾ ಇವೆಂಟ್​ಗಳನ್ನು ಅಟೆಂಡ್ ಮಾಡಿದ್ದಾರೆ.

3 / 7
ಇದೀಗ ಕಾರ್ತಿಕ್ ತಮ್ಮ ಬಿಗ್​ಬಾಸ್ ಟ್ರೋಫಿಯೊಟ್ಟಿಗೆ ರಾಜಕೀಯ ಮುಖಂಡರನ್ನು ಭೇಟಿ ಆಗಿದ್ದಾರೆ. ಬಿಜೆಪಿ ರಾಜ್ಯ ನಾಯಕ, ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್ ಅವರನ್ನು ಕಾರ್ತಿಕ್ ಭೇಟಿ ಆಗಿದ್ದಾರೆ.

ಇದೀಗ ಕಾರ್ತಿಕ್ ತಮ್ಮ ಬಿಗ್​ಬಾಸ್ ಟ್ರೋಫಿಯೊಟ್ಟಿಗೆ ರಾಜಕೀಯ ಮುಖಂಡರನ್ನು ಭೇಟಿ ಆಗಿದ್ದಾರೆ. ಬಿಜೆಪಿ ರಾಜ್ಯ ನಾಯಕ, ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್ ಅವರನ್ನು ಕಾರ್ತಿಕ್ ಭೇಟಿ ಆಗಿದ್ದಾರೆ.

4 / 7
ಆರ್ ಅಶೋಕ್ ಅವರಿಗೆ ತಮ್ಮ ಬಿಗ್​ಬಾಸ್ ಟ್ರೋಫಿಯನ್ನು ತೋರಿಸಿರುವ ಕಾರ್ತಿಕ್ ಮಹೇಶ್, ಬಿಗ್​ಬಾಸ್​ನಲ್ಲಿ ಕಳೆದ ದಿನಗಳ ಬಗ್ಗೆ ಮಾತನಾಡಿದ್ದಾರೆ.

ಆರ್ ಅಶೋಕ್ ಅವರಿಗೆ ತಮ್ಮ ಬಿಗ್​ಬಾಸ್ ಟ್ರೋಫಿಯನ್ನು ತೋರಿಸಿರುವ ಕಾರ್ತಿಕ್ ಮಹೇಶ್, ಬಿಗ್​ಬಾಸ್​ನಲ್ಲಿ ಕಳೆದ ದಿನಗಳ ಬಗ್ಗೆ ಮಾತನಾಡಿದ್ದಾರೆ.

5 / 7
ಬಿಗ್​ಬಾಸ್ ವಿನ್ನರ್ ಕಾರ್ತಿಕ್ ಅವರಿಗೆ ಆರ್ ಅಶೋಕ್ ಅವರು ಕಿರು ಸನ್ಮಾನ ಸಹ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಾಮಾ ಹರೀಶ್ ಸಹ ಕಾರ್ತಿಕ್ ಜೊತೆಗಿದ್ದರು.

ಬಿಗ್​ಬಾಸ್ ವಿನ್ನರ್ ಕಾರ್ತಿಕ್ ಅವರಿಗೆ ಆರ್ ಅಶೋಕ್ ಅವರು ಕಿರು ಸನ್ಮಾನ ಸಹ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಾಮಾ ಹರೀಶ್ ಸಹ ಕಾರ್ತಿಕ್ ಜೊತೆಗಿದ್ದರು.

6 / 7
ಬಿಗ್​ಬಾಸ್ ಗೆದ್ದು ಬಂದಿರುವ ಕಾರ್ತಿಕ್ ಮಹೇಶ್​ರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಏರಿಕೆಯಾಗಿದೆ. ಅವರು ಹೋದಲ್ಲೆಲ್ಲ ಅಭಿಮಾನಿಗಳು ಅವರನ್ನು ಮುತ್ತಿಕೊಳ್ಳುತ್ತಿದ್ದಾರೆ.

ಬಿಗ್​ಬಾಸ್ ಗೆದ್ದು ಬಂದಿರುವ ಕಾರ್ತಿಕ್ ಮಹೇಶ್​ರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಏರಿಕೆಯಾಗಿದೆ. ಅವರು ಹೋದಲ್ಲೆಲ್ಲ ಅಭಿಮಾನಿಗಳು ಅವರನ್ನು ಮುತ್ತಿಕೊಳ್ಳುತ್ತಿದ್ದಾರೆ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​