AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷ ನಾಯಕ ಆರ್ ಅಶೋಕ್​ರ ಭೇಟಿಯಾದ ಬಿಗ್​ಬಾಸ್ ವಿನ್ನರ್ ಕಾರ್ತಿಕ್

Karthik Mahesh: ಬಿಗ್​ಬಾಸ್ ಕನ್ನಡ ಸೀಸನ್ 10ರ ವಿನ್ನರ್ ಕಾರ್ತಿಕ್ ಮಹೇಶ್ ಅವರು ವಿಪಕ್ಷ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ್ ಅವರನ್ನು ಭೇಟಿ ಆಗಿದ್ದಾರೆ.

ಮಂಜುನಾಥ ಸಿ.
|

Updated on: Feb 10, 2024 | 10:24 PM

Share
ಬಿಗ್​ಬಾಸ್ ಕನ್ನಡ ಸೀಸನ್ 10 ರಿಯಾಲಿಟಿ ಶೋ ಅನ್ನು ಕಾರ್ತಿಕ್ ಮಹೇಶ್ ಗೆದ್ದಿದ್ದು, ವಿನ್ನರ್ ಆದ ಬಳಿಕ ಅವರ ಜನಪ್ರಿಯತೆ ಹತ್ತುಪಟ್ಟಾಗಿದೆ.

ಬಿಗ್​ಬಾಸ್ ಕನ್ನಡ ಸೀಸನ್ 10 ರಿಯಾಲಿಟಿ ಶೋ ಅನ್ನು ಕಾರ್ತಿಕ್ ಮಹೇಶ್ ಗೆದ್ದಿದ್ದು, ವಿನ್ನರ್ ಆದ ಬಳಿಕ ಅವರ ಜನಪ್ರಿಯತೆ ಹತ್ತುಪಟ್ಟಾಗಿದೆ.

1 / 7
ಬಿಗ್​ಬಾಸ್​ನಿಂದ ಹೊರಬಂದಾಗಿನಿಂದಲೂ ಒಂದಲ್ಲ ಒಂದು ಕಾರ್ಯಕ್ರಮಗಳಲ್ಲಿ, ಇವೆಂಟ್​ಗಳಲ್ಲಿ ಕಾರ್ತಿಕ್ ಕಾಣಿಸಿಕೊಳ್ಳುತ್ತಲೇ ಇದ್ದಾರೆ.

ಬಿಗ್​ಬಾಸ್​ನಿಂದ ಹೊರಬಂದಾಗಿನಿಂದಲೂ ಒಂದಲ್ಲ ಒಂದು ಕಾರ್ಯಕ್ರಮಗಳಲ್ಲಿ, ಇವೆಂಟ್​ಗಳಲ್ಲಿ ಕಾರ್ತಿಕ್ ಕಾಣಿಸಿಕೊಳ್ಳುತ್ತಲೇ ಇದ್ದಾರೆ.

2 / 7
ಚಿತ್ರರಂಗದ ಕೆಲವು ಗಣ್ಯರನ್ನು ಭೇಟಿಯಾಗಿ ಮಾತನಾಡಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಸಿನಿಮಾ ಇವೆಂಟ್​ಗಳನ್ನು ಅಟೆಂಡ್ ಮಾಡಿದ್ದಾರೆ.

ಚಿತ್ರರಂಗದ ಕೆಲವು ಗಣ್ಯರನ್ನು ಭೇಟಿಯಾಗಿ ಮಾತನಾಡಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಸಿನಿಮಾ ಇವೆಂಟ್​ಗಳನ್ನು ಅಟೆಂಡ್ ಮಾಡಿದ್ದಾರೆ.

3 / 7
ಇದೀಗ ಕಾರ್ತಿಕ್ ತಮ್ಮ ಬಿಗ್​ಬಾಸ್ ಟ್ರೋಫಿಯೊಟ್ಟಿಗೆ ರಾಜಕೀಯ ಮುಖಂಡರನ್ನು ಭೇಟಿ ಆಗಿದ್ದಾರೆ. ಬಿಜೆಪಿ ರಾಜ್ಯ ನಾಯಕ, ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್ ಅವರನ್ನು ಕಾರ್ತಿಕ್ ಭೇಟಿ ಆಗಿದ್ದಾರೆ.

ಇದೀಗ ಕಾರ್ತಿಕ್ ತಮ್ಮ ಬಿಗ್​ಬಾಸ್ ಟ್ರೋಫಿಯೊಟ್ಟಿಗೆ ರಾಜಕೀಯ ಮುಖಂಡರನ್ನು ಭೇಟಿ ಆಗಿದ್ದಾರೆ. ಬಿಜೆಪಿ ರಾಜ್ಯ ನಾಯಕ, ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್ ಅವರನ್ನು ಕಾರ್ತಿಕ್ ಭೇಟಿ ಆಗಿದ್ದಾರೆ.

4 / 7
ಆರ್ ಅಶೋಕ್ ಅವರಿಗೆ ತಮ್ಮ ಬಿಗ್​ಬಾಸ್ ಟ್ರೋಫಿಯನ್ನು ತೋರಿಸಿರುವ ಕಾರ್ತಿಕ್ ಮಹೇಶ್, ಬಿಗ್​ಬಾಸ್​ನಲ್ಲಿ ಕಳೆದ ದಿನಗಳ ಬಗ್ಗೆ ಮಾತನಾಡಿದ್ದಾರೆ.

ಆರ್ ಅಶೋಕ್ ಅವರಿಗೆ ತಮ್ಮ ಬಿಗ್​ಬಾಸ್ ಟ್ರೋಫಿಯನ್ನು ತೋರಿಸಿರುವ ಕಾರ್ತಿಕ್ ಮಹೇಶ್, ಬಿಗ್​ಬಾಸ್​ನಲ್ಲಿ ಕಳೆದ ದಿನಗಳ ಬಗ್ಗೆ ಮಾತನಾಡಿದ್ದಾರೆ.

5 / 7
ಬಿಗ್​ಬಾಸ್ ವಿನ್ನರ್ ಕಾರ್ತಿಕ್ ಅವರಿಗೆ ಆರ್ ಅಶೋಕ್ ಅವರು ಕಿರು ಸನ್ಮಾನ ಸಹ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಾಮಾ ಹರೀಶ್ ಸಹ ಕಾರ್ತಿಕ್ ಜೊತೆಗಿದ್ದರು.

ಬಿಗ್​ಬಾಸ್ ವಿನ್ನರ್ ಕಾರ್ತಿಕ್ ಅವರಿಗೆ ಆರ್ ಅಶೋಕ್ ಅವರು ಕಿರು ಸನ್ಮಾನ ಸಹ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಾಮಾ ಹರೀಶ್ ಸಹ ಕಾರ್ತಿಕ್ ಜೊತೆಗಿದ್ದರು.

6 / 7
ಬಿಗ್​ಬಾಸ್ ಗೆದ್ದು ಬಂದಿರುವ ಕಾರ್ತಿಕ್ ಮಹೇಶ್​ರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಏರಿಕೆಯಾಗಿದೆ. ಅವರು ಹೋದಲ್ಲೆಲ್ಲ ಅಭಿಮಾನಿಗಳು ಅವರನ್ನು ಮುತ್ತಿಕೊಳ್ಳುತ್ತಿದ್ದಾರೆ.

ಬಿಗ್​ಬಾಸ್ ಗೆದ್ದು ಬಂದಿರುವ ಕಾರ್ತಿಕ್ ಮಹೇಶ್​ರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಏರಿಕೆಯಾಗಿದೆ. ಅವರು ಹೋದಲ್ಲೆಲ್ಲ ಅಭಿಮಾನಿಗಳು ಅವರನ್ನು ಮುತ್ತಿಕೊಳ್ಳುತ್ತಿದ್ದಾರೆ.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್