Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನ ಜೊತೆ ಸೇರಿ ಹೊಸ ಉದ್ಯಮ ಆರಂಭಿಸಿದ ಕಾರ್ತಿಕ್ ಮಹೇಶ್

ಕಾರ್ತಿಕ್ ಮಹೇಶ್ ‘ಬಿಗ್ ಬಾಸ್ ಕನ್ನಡ ಸೀಸನ್ 10’ ವಿನ್ನರ್. ಅವರ ಕೈಯಲ್ಲಿ ಸದ್ಯ ‘ರಾಮರಸ’ ಹಾಗೂ ‘ರಿಚಿ ರಿಚ್’ ಹೆಸರಿನ ಎರಡು ಸಿನಿಮಾಗಳು ಇವೆ. ಈಗ ಅವರು ಸಿನಿಮಾ ಕೆಲಸಗಳ ಜೊತೆ ಉದ್ಯಮ ಆರಂಭಿಸುತ್ತಿದ್ದಾರೆ. ಇದಕ್ಕೆ ಅವರ ತಾಯಿಯೂ ಸಾತ್ ಕೊಟ್ಟಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 11, 2025 | 8:46 AM

ಕಾರ್ತಿಕ್ ಮಹೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರ ವಿಜೇತರು. ಈ ಶೋನಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು. ಈಗ ಅವರು ಸಿನಿಮಾ ಕೆಲಸಗಳ ಜೊತೆ ಉದ್ಯಮ ಆರಂಭಿಸುವ ಕೆಲಸವನ್ನು ಕೂಡ ಮಾಡಿದ್ದಾರೆ.

ಕಾರ್ತಿಕ್ ಮಹೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರ ವಿಜೇತರು. ಈ ಶೋನಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು. ಈಗ ಅವರು ಸಿನಿಮಾ ಕೆಲಸಗಳ ಜೊತೆ ಉದ್ಯಮ ಆರಂಭಿಸುವ ಕೆಲಸವನ್ನು ಕೂಡ ಮಾಡಿದ್ದಾರೆ.

1 / 5
ಹೌದು, ಕಾರ್ತಿಕ್ ಮಹೇಶ್ ಅವರು ಸೋಡಾ ಬಿಸ್ನೆಸ್​​ ಆರಂಭಿಸಲಿದ್ದಾರೆ. ಅಮ್ಮನ ಜೊತೆ ಸೇರಿ ಗೋಲಿ ಸೋಡಾ ಆರಂಭಿಸಿದ್ದಾರೆ. ವಿವಿಧ ಫ್ಲೇವರ್​ನಲ್ಲಿ ಇದು ಲಭ್ಯವಿರಲಿದೆ ಎನ್ನಲಾಗಿದೆ. ಶೀಘ್ರವೇ ಇದು ಮಾರುಕಟ್ಟೆಗೆ ಬರಲಿದೆಯಂತೆ.

ಹೌದು, ಕಾರ್ತಿಕ್ ಮಹೇಶ್ ಅವರು ಸೋಡಾ ಬಿಸ್ನೆಸ್​​ ಆರಂಭಿಸಲಿದ್ದಾರೆ. ಅಮ್ಮನ ಜೊತೆ ಸೇರಿ ಗೋಲಿ ಸೋಡಾ ಆರಂಭಿಸಿದ್ದಾರೆ. ವಿವಿಧ ಫ್ಲೇವರ್​ನಲ್ಲಿ ಇದು ಲಭ್ಯವಿರಲಿದೆ ಎನ್ನಲಾಗಿದೆ. ಶೀಘ್ರವೇ ಇದು ಮಾರುಕಟ್ಟೆಗೆ ಬರಲಿದೆಯಂತೆ.

2 / 5
ಬಿಗ್ ಬಾಸ್ ಗೆದ್ದ ಹಣವನ್ನು ಅನೇಕರು ನಾನಾ ರೀತಿಯಲ್ಲಿ ಬಳಕೆ ಮಾಡಿಕೊಳ್ಳುತ್ತಾರೆ. ಅಮ್ಮನಿಗೋಸ್ಕರ ಮನೆ ಕಟ್ಟಬೇಕು ಎನ್ನುವ ಕನಸು ಕಾರ್ತಿಕ್ ಮಹೇಶ್ ಅವರದ್ದಾಗಿತ್ತು. ಈಗ ಅವರು ಉದ್ಯಮಗಳಲ್ಲೂ ತೊಡಗಿಸಿಕೊಳ್ಳುವ ಮೂಲಕ ಕನಸನ್ನು ನನಸು ಮಾಡಿಕೊಳ್ಳುವತ್ತ ಹೆಜ್ಜೆ ಹಾಕುತ್ತಿದ್ದಾರೆ.

ಬಿಗ್ ಬಾಸ್ ಗೆದ್ದ ಹಣವನ್ನು ಅನೇಕರು ನಾನಾ ರೀತಿಯಲ್ಲಿ ಬಳಕೆ ಮಾಡಿಕೊಳ್ಳುತ್ತಾರೆ. ಅಮ್ಮನಿಗೋಸ್ಕರ ಮನೆ ಕಟ್ಟಬೇಕು ಎನ್ನುವ ಕನಸು ಕಾರ್ತಿಕ್ ಮಹೇಶ್ ಅವರದ್ದಾಗಿತ್ತು. ಈಗ ಅವರು ಉದ್ಯಮಗಳಲ್ಲೂ ತೊಡಗಿಸಿಕೊಳ್ಳುವ ಮೂಲಕ ಕನಸನ್ನು ನನಸು ಮಾಡಿಕೊಳ್ಳುವತ್ತ ಹೆಜ್ಜೆ ಹಾಕುತ್ತಿದ್ದಾರೆ.

3 / 5
‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಗೆದ್ದ ಬಳಿಕ ಕಾರ್ತಿಕ್ ಮಹೇಶ್ ಖ್ಯಾತಿ ಹೆಚ್ಚಾಯಿತು. ಅವರು ‘ರಾಮರಸ’ ಹೆಸರಿನ ಸಿನಿಮಾ ಘೋಷಣೆ ಮಾಡಿದರು. ಈ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಡಬ್ಬಿಂಗ್ ಕೆಲಸಗಳೂ ಆಗಿವೆ.

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಗೆದ್ದ ಬಳಿಕ ಕಾರ್ತಿಕ್ ಮಹೇಶ್ ಖ್ಯಾತಿ ಹೆಚ್ಚಾಯಿತು. ಅವರು ‘ರಾಮರಸ’ ಹೆಸರಿನ ಸಿನಿಮಾ ಘೋಷಣೆ ಮಾಡಿದರು. ಈ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಡಬ್ಬಿಂಗ್ ಕೆಲಸಗಳೂ ಆಗಿವೆ.

4 / 5
ಇತ್ತೀಚೆಗಷ್ಟೇ ‘ರಿಚಿ ರಿಚ್’ ಹೆಸರಿನ ಸಿನಿಮಾನ ಘೋಷಣೆ ಮಾಡಿದ್ದಾರೆ. ಸಿಂಪಲ್ ಸುನಿ ನಿರ್ದೇಶನ ಮಾಡುತ್ತಿರುವ ಈ ಚಿತ್ರ ಸಾಕಷ್ಟು ನಿರೀಕ್ಷೆ ಸೃಷ್ಟಿಸಿದೆ. ಅರವಿಂದ್ ವೆಂಕಟೇಶ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇತ್ತೀಚೆಗಷ್ಟೇ ‘ರಿಚಿ ರಿಚ್’ ಹೆಸರಿನ ಸಿನಿಮಾನ ಘೋಷಣೆ ಮಾಡಿದ್ದಾರೆ. ಸಿಂಪಲ್ ಸುನಿ ನಿರ್ದೇಶನ ಮಾಡುತ್ತಿರುವ ಈ ಚಿತ್ರ ಸಾಕಷ್ಟು ನಿರೀಕ್ಷೆ ಸೃಷ್ಟಿಸಿದೆ. ಅರವಿಂದ್ ವೆಂಕಟೇಶ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

5 / 5
Follow us
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು