Kartik Aaryan: ಲ್ಯಾಂಬೋರ್ಗಿನಿಯಲ್ಲಿ ತೆರಳಿ ರಸ್ತೆ ಬದಿ ತಿಂಡಿ ಸವಿದ ಕಾರ್ತಿಕ್ ಆರ್ಯನ್
ಕಾರ್ತಿಕ್ ಆರ್ಯನ್ ಕೆಲ ತಿಂಗಳ ಹಿಂದೆ ವಿದೇಶದಿಂದ ಲ್ಯಾಂಬೋರ್ಗಿನಿ ಕಾರನ್ನು ಖರೀದಿ ಮಾಡಿ ತಂದಿದ್ದರು. ಈಗ ಇದೇ ಕಾರಿನಲ್ಲಿ ತೆರಳಿ ಅವರು ರಸ್ತೆ ಬದಿಯ ತಿಂಡಿಗಳನ್ನು ಸವಿದಿದ್ದಾರೆ.
Updated on: Nov 20, 2021 | 1:49 PM

ನಟ ಕಾರ್ತಿಕ್ ಆರ್ಯನ್ಗೆ ಬಾಲಿವುಡ್ನಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರು ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

ಕಾರ್ತಿಕ್ ಆರ್ಯನ್ ಕೆಲ ತಿಂಗಳ ಹಿಂದೆ ವಿದೇಶದಿಂದ ಲ್ಯಾಂಬೋರ್ಗಿನಿ ಕಾರನ್ನು ಖರೀದಿ ಮಾಡಿ ತಂದಿದ್ದರು. ಈಗ ಇದೇ ಕಾರಿನಲ್ಲಿ ತೆರಳಿ ಅವರು ರಸ್ತೆ ಬದಿಯ ತಿಂಡಿಗಳನ್ನು ಸವಿದಿದ್ದಾರೆ.

ಕೆಲ ಫೋಟೋಗಳನ್ನು ಆರ್ಯನ್ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ.

ಲ್ಯಾಂಬೋರ್ಗಿನಿ ಕಾರಿನ ಬೊನೆಟ್ ಮೇಲೆ ಚೈನೀಸ್ ತಿನಿಸುಗಳನ್ನು ಅವರು ಸವಿದಿದ್ದಾರೆ.
Related Photo Gallery

IPL 2025: 3 ಬಿಗ್ ಮ್ಯಾಚಸ್: RCB ತಂಡದ ಹೊಸ ವೇಳಾಪಟ್ಟಿ ಇಲ್ಲಿದೆ

ಟೆಸ್ಟ್ ಕ್ರಿಕೆಟ್ನಲ್ಲಿ ಕೊಹ್ಲಿ ಮಾಡಿಕೊಂಡ ವಿವಾದಗಳಿವು

ಟೆಸ್ಟ್ನಿಂದ ನಿವೃತ್ತಿಯಾದ ವಿರಾಟ್ ಕೊಹ್ಲಿಗೆ ಕೋಟಿ ರೂ. ನಷ್ಟ!

ಇದೇ ಕಾರಣಕ್ಕೆ ನೋಡಿ ಗಂಡಸರು ತನಗೆ ಹೆಣ್ಣು ಮಗಳೇ ಬೇಕೆಂದು ಬಯಸೋದು

ಟೀಮ್ ಇಂಡಿಯಾದ ಮೂವರ ಟೆಸ್ಟ್ ಕೆರಿಯರ್ ಮುಗಿಸಿದ ಆಸ್ಟ್ರೇಲಿಯನ್ನರು

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ: ಭಾರತ ತಂಡಕ್ಕೆ ಹೊಸ ನಾಯಕ ಆಯ್ಕೆ

IPL 2025: ಜೋಶ್ ಹೇಝಲ್ವುಡ್ ಬರದಿದ್ರೆ RCBಗೆ ಸೋಲು ಕಟ್ಟಿಟ್ಟ ಬುತ್ತಿ

‘ಸದಾ ಹೃದಯದಲ್ಲಿರುತ್ತೀರಿ’; ರಾಕೇಶ್ ಸಾವಿಗೆ ರಕ್ಷಿತಾ ಭಾವುಕ ಪೋಸ್ಟ್

IPL 2025: ಐಪಿಎಲ್ ಪುನರಾರಂಭ: RCB ತಂಡಕ್ಕೆ ಮೊದಲ ಮ್ಯಾಚ್

ಇಂತಹ ಸೊಸೆಯಿದ್ದರೆ ಮನೆಯ ನೆಮ್ಮದಿಯೇ ಹಾಳದಂತೆ
ರಾಜ್ಕುಮಾರ್ ಸದಾ ಬಿಳಿ ಪಂಚೆ, ಶರ್ಟ್ನಲ್ಲೇ ಇರುತ್ತಿದ್ದರೇಕೆ?

ವಿರಾಟ್ ಕೊಹ್ಲಿ ನಿವೃತ್ತಿ ನೀಡಿದ್ದಲ್ಲ... ಬಿಸಿಸಿಐ ಕಿಕ್ ಔಟ್ ಮಾಡಿದ್ದು..!

ಬೆಂಗಳೂರು ಮಾಲ್ಗಳಲ್ಲಿ ಕಟ್ಟೆಚ್ಚರ: ಸೆಕ್ಯೂರಿಟಿ ಚೆಕಿಂಗ್, ಭದ್ರತೆ ಹೆಚ್ಚಳ

ಪಾಕ್ ದಾಳಿ: ಅವಳಿ ಮಕ್ಕಳ ಸಾವು, ತಂದೆ ಐಸಿಯುನಲ್ಲಿ, ಇಡೀ ಕುಟುಂಬವೇ ನಾಶ

ನನ್ನ ತಂದೆ ಪಾಕಿಸ್ತಾನದವರು ಎಂದಿದ್ದ ಶಾರುಖ್ ಖಾನ್; ಈ ಕಾರಣಕ್ಕೆ ಮೌನ?

ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ

ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್

ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ

ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು

ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು

ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್

ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್

ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ

ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
