AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kartik Aaryan: ಲ್ಯಾಂಬೋರ್ಗಿನಿಯಲ್ಲಿ ತೆರಳಿ ರಸ್ತೆ ಬದಿ ತಿಂಡಿ ಸವಿದ ಕಾರ್ತಿಕ್ ಆರ್ಯನ್

ಕಾರ್ತಿಕ್ ಆರ್ಯನ್ ಕೆಲ ತಿಂಗಳ ಹಿಂದೆ ವಿದೇಶದಿಂದ ಲ್ಯಾಂಬೋರ್ಗಿನಿ ಕಾರನ್ನು ಖರೀದಿ ಮಾಡಿ ತಂದಿದ್ದರು. ಈಗ ಇದೇ ಕಾರಿನಲ್ಲಿ ತೆರಳಿ ಅವರು ರಸ್ತೆ ಬದಿಯ ತಿಂಡಿಗಳನ್ನು ಸವಿದಿದ್ದಾರೆ.

TV9 Web
| Edited By: |

Updated on: Nov 20, 2021 | 1:49 PM

Share
ನಟ ಕಾರ್ತಿಕ್​ ಆರ್ಯನ್​ಗೆ ಬಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರು ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

ನಟ ಕಾರ್ತಿಕ್​ ಆರ್ಯನ್​ಗೆ ಬಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರು ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

1 / 4
ಕಾರ್ತಿಕ್​ ಆರ್ಯನ್​​ ಕೆಲ ತಿಂಗಳ ಹಿಂದೆ ವಿದೇಶದಿಂದ ಲ್ಯಾಂಬೋರ್ಗಿನಿ ಕಾರನ್ನು ಖರೀದಿ ಮಾಡಿ ತಂದಿದ್ದರು. ಈಗ ಇದೇ ಕಾರಿನಲ್ಲಿ ತೆರಳಿ ಅವರು ರಸ್ತೆ ಬದಿಯ ತಿಂಡಿಗಳನ್ನು ಸವಿದಿದ್ದಾರೆ.

ಕಾರ್ತಿಕ್​ ಆರ್ಯನ್​​ ಕೆಲ ತಿಂಗಳ ಹಿಂದೆ ವಿದೇಶದಿಂದ ಲ್ಯಾಂಬೋರ್ಗಿನಿ ಕಾರನ್ನು ಖರೀದಿ ಮಾಡಿ ತಂದಿದ್ದರು. ಈಗ ಇದೇ ಕಾರಿನಲ್ಲಿ ತೆರಳಿ ಅವರು ರಸ್ತೆ ಬದಿಯ ತಿಂಡಿಗಳನ್ನು ಸವಿದಿದ್ದಾರೆ.

2 / 4
ಕೆಲ ಫೋಟೋಗಳನ್ನು ಆರ್ಯನ್​ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ.

ಕೆಲ ಫೋಟೋಗಳನ್ನು ಆರ್ಯನ್​ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ.

3 / 4
ಲ್ಯಾಂಬೋರ್ಗಿನಿ ಕಾರಿನ ಬೊನೆಟ್​ ಮೇಲೆ ಚೈನೀಸ್​ ತಿನಿಸುಗಳನ್ನು ಅವರು ಸವಿದಿದ್ದಾರೆ.

ಲ್ಯಾಂಬೋರ್ಗಿನಿ ಕಾರಿನ ಬೊನೆಟ್​ ಮೇಲೆ ಚೈನೀಸ್​ ತಿನಿಸುಗಳನ್ನು ಅವರು ಸವಿದಿದ್ದಾರೆ.

4 / 4
Follow Us
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ