AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kartik Aaryan: ಲ್ಯಾಂಬೋರ್ಗಿನಿಯಲ್ಲಿ ತೆರಳಿ ರಸ್ತೆ ಬದಿ ತಿಂಡಿ ಸವಿದ ಕಾರ್ತಿಕ್ ಆರ್ಯನ್

ಕಾರ್ತಿಕ್ ಆರ್ಯನ್ ಕೆಲ ತಿಂಗಳ ಹಿಂದೆ ವಿದೇಶದಿಂದ ಲ್ಯಾಂಬೋರ್ಗಿನಿ ಕಾರನ್ನು ಖರೀದಿ ಮಾಡಿ ತಂದಿದ್ದರು. ಈಗ ಇದೇ ಕಾರಿನಲ್ಲಿ ತೆರಳಿ ಅವರು ರಸ್ತೆ ಬದಿಯ ತಿಂಡಿಗಳನ್ನು ಸವಿದಿದ್ದಾರೆ.

TV9 Web
| Edited By: |

Updated on: Nov 20, 2021 | 1:49 PM

Share
ನಟ ಕಾರ್ತಿಕ್​ ಆರ್ಯನ್​ಗೆ ಬಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರು ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

ನಟ ಕಾರ್ತಿಕ್​ ಆರ್ಯನ್​ಗೆ ಬಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರು ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

1 / 4
ಕಾರ್ತಿಕ್​ ಆರ್ಯನ್​​ ಕೆಲ ತಿಂಗಳ ಹಿಂದೆ ವಿದೇಶದಿಂದ ಲ್ಯಾಂಬೋರ್ಗಿನಿ ಕಾರನ್ನು ಖರೀದಿ ಮಾಡಿ ತಂದಿದ್ದರು. ಈಗ ಇದೇ ಕಾರಿನಲ್ಲಿ ತೆರಳಿ ಅವರು ರಸ್ತೆ ಬದಿಯ ತಿಂಡಿಗಳನ್ನು ಸವಿದಿದ್ದಾರೆ.

ಕಾರ್ತಿಕ್​ ಆರ್ಯನ್​​ ಕೆಲ ತಿಂಗಳ ಹಿಂದೆ ವಿದೇಶದಿಂದ ಲ್ಯಾಂಬೋರ್ಗಿನಿ ಕಾರನ್ನು ಖರೀದಿ ಮಾಡಿ ತಂದಿದ್ದರು. ಈಗ ಇದೇ ಕಾರಿನಲ್ಲಿ ತೆರಳಿ ಅವರು ರಸ್ತೆ ಬದಿಯ ತಿಂಡಿಗಳನ್ನು ಸವಿದಿದ್ದಾರೆ.

2 / 4
ಕೆಲ ಫೋಟೋಗಳನ್ನು ಆರ್ಯನ್​ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ.

ಕೆಲ ಫೋಟೋಗಳನ್ನು ಆರ್ಯನ್​ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ.

3 / 4
ಲ್ಯಾಂಬೋರ್ಗಿನಿ ಕಾರಿನ ಬೊನೆಟ್​ ಮೇಲೆ ಚೈನೀಸ್​ ತಿನಿಸುಗಳನ್ನು ಅವರು ಸವಿದಿದ್ದಾರೆ.

ಲ್ಯಾಂಬೋರ್ಗಿನಿ ಕಾರಿನ ಬೊನೆಟ್​ ಮೇಲೆ ಚೈನೀಸ್​ ತಿನಿಸುಗಳನ್ನು ಅವರು ಸವಿದಿದ್ದಾರೆ.

4 / 4
Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ