AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿಯ ಜತೆ ತಾಜ್​ ಮಹಲ್ ಎದುರು ಸಮಯ ಕಳೆದ ಕಾರ್ತಿಕ್ ಆರ್ಯನ್

ತೆಲುಗಿನ ‘ಅಲ ವೈಕುಂಠಪುರಮುಲೋ’ ಸಿನಿಮಾ ಅನ್ನು ‘ಶಹಜಾದಾ’ ಶೀರ್ಷಿಕೆ ಅಡಿಯಲ್ಲಿ ಹಿಂದಿಗೆ ರಿಮೇಕ್ ಮಾಡಲಾಗಿದೆ. ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೋನ್ ಈ ಚಿತ್ರದಲ್ಲಿ ನಟಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 06, 2023 | 12:34 PM

Share
ಕಾರ್ತಿಕ್ ಆರ್ಯನ್ ಅವರು ಬಾಲಿವುಡ್​ನ ಬೇಡಿಕೆಯ ಹೀರೋ. 2022ರಲ್ಲಿ ರಿಲೀಸ್ ಆದ ಅವರ ನಟನೆಯ ‘ಭೂಲ್ ಭುಲಯ್ಯ 2’ ಚಿತ್ರ ಒಳ್ಳೆಯ ಕಮಾಯಿ ಮಾಡಿತು. ಈಗ ಅವರು ‘ಶಹಜಾದಾ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಕಾರ್ತಿಕ್ ಆರ್ಯನ್ ಅವರು ಬಾಲಿವುಡ್​ನ ಬೇಡಿಕೆಯ ಹೀರೋ. 2022ರಲ್ಲಿ ರಿಲೀಸ್ ಆದ ಅವರ ನಟನೆಯ ‘ಭೂಲ್ ಭುಲಯ್ಯ 2’ ಚಿತ್ರ ಒಳ್ಳೆಯ ಕಮಾಯಿ ಮಾಡಿತು. ಈಗ ಅವರು ‘ಶಹಜಾದಾ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

1 / 5
ತೆಲುಗಿನ ‘ಅಲ ವೈಕುಂಠಪುರಮುಲೋ’ ಸಿನಿಮಾ ಅನ್ನು ‘ಶಹಜಾದಾ’ ಶೀರ್ಷಿಕೆ ಅಡಿಯಲ್ಲಿ ಹಿಂದಿಗೆ ರಿಮೇಕ್ ಮಾಡಲಾಗಿದೆ. ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೋನ್ ಈ ಚಿತ್ರದಲ್ಲಿ ನಟಿಸಿದ್ದಾರೆ.

ತೆಲುಗಿನ ‘ಅಲ ವೈಕುಂಠಪುರಮುಲೋ’ ಸಿನಿಮಾ ಅನ್ನು ‘ಶಹಜಾದಾ’ ಶೀರ್ಷಿಕೆ ಅಡಿಯಲ್ಲಿ ಹಿಂದಿಗೆ ರಿಮೇಕ್ ಮಾಡಲಾಗಿದೆ. ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೋನ್ ಈ ಚಿತ್ರದಲ್ಲಿ ನಟಿಸಿದ್ದಾರೆ.

2 / 5
‘ಶಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕಾರ್ತಿಕ್ ಹಾಗೂ ಕೃತಿ ಬೇರೆ ಬೇರೆ ನಗರಗಳಿಗೆ ತೆರಳುತ್ತಿದ್ದಾರೆ. ಅವರನ್ನು ನೋಡೋಕೆ ಸಾಕಷ್ಟು ಜನರು ನೆರೆಯುತ್ತಿದ್ದಾರೆ.

‘ಶಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕಾರ್ತಿಕ್ ಹಾಗೂ ಕೃತಿ ಬೇರೆ ಬೇರೆ ನಗರಗಳಿಗೆ ತೆರಳುತ್ತಿದ್ದಾರೆ. ಅವರನ್ನು ನೋಡೋಕೆ ಸಾಕಷ್ಟು ಜನರು ನೆರೆಯುತ್ತಿದ್ದಾರೆ.

3 / 5
‘ಶಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕೃತಿ ಹಾಗೂ ಕಾರ್ತಿಕ್ ತಾಜ್​ ಮಹಲ್ ತೆರಳಿದ್ದಾರೆ. ಈ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

‘ಶಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕೃತಿ ಹಾಗೂ ಕಾರ್ತಿಕ್ ತಾಜ್​ ಮಹಲ್ ತೆರಳಿದ್ದಾರೆ. ಈ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

4 / 5
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಫೆಬ್ರವರಿ 10ರಂದು ‘ಶಹಜಾದ’ ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಫೆಬ್ರವರಿ 10ರಂದು ‘ಶಹಜಾದ’ ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ.

5 / 5
Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​