ನಟಿಯ ಜತೆ ತಾಜ್ ಮಹಲ್ ಎದುರು ಸಮಯ ಕಳೆದ ಕಾರ್ತಿಕ್ ಆರ್ಯನ್
ತೆಲುಗಿನ ‘ಅಲ ವೈಕುಂಠಪುರಮುಲೋ’ ಸಿನಿಮಾ ಅನ್ನು ‘ಶಹಜಾದಾ’ ಶೀರ್ಷಿಕೆ ಅಡಿಯಲ್ಲಿ ಹಿಂದಿಗೆ ರಿಮೇಕ್ ಮಾಡಲಾಗಿದೆ. ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೋನ್ ಈ ಚಿತ್ರದಲ್ಲಿ ನಟಿಸಿದ್ದಾರೆ.
Updated on: Feb 06, 2023 | 12:34 PM
Share

ಕಾರ್ತಿಕ್ ಆರ್ಯನ್ ಅವರು ಬಾಲಿವುಡ್ನ ಬೇಡಿಕೆಯ ಹೀರೋ. 2022ರಲ್ಲಿ ರಿಲೀಸ್ ಆದ ಅವರ ನಟನೆಯ ‘ಭೂಲ್ ಭುಲಯ್ಯ 2’ ಚಿತ್ರ ಒಳ್ಳೆಯ ಕಮಾಯಿ ಮಾಡಿತು. ಈಗ ಅವರು ‘ಶಹಜಾದಾ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ತೆಲುಗಿನ ‘ಅಲ ವೈಕುಂಠಪುರಮುಲೋ’ ಸಿನಿಮಾ ಅನ್ನು ‘ಶಹಜಾದಾ’ ಶೀರ್ಷಿಕೆ ಅಡಿಯಲ್ಲಿ ಹಿಂದಿಗೆ ರಿಮೇಕ್ ಮಾಡಲಾಗಿದೆ. ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೋನ್ ಈ ಚಿತ್ರದಲ್ಲಿ ನಟಿಸಿದ್ದಾರೆ.

‘ಶಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕಾರ್ತಿಕ್ ಹಾಗೂ ಕೃತಿ ಬೇರೆ ಬೇರೆ ನಗರಗಳಿಗೆ ತೆರಳುತ್ತಿದ್ದಾರೆ. ಅವರನ್ನು ನೋಡೋಕೆ ಸಾಕಷ್ಟು ಜನರು ನೆರೆಯುತ್ತಿದ್ದಾರೆ.

‘ಶಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕೃತಿ ಹಾಗೂ ಕಾರ್ತಿಕ್ ತಾಜ್ ಮಹಲ್ ತೆರಳಿದ್ದಾರೆ. ಈ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಫೆಬ್ರವರಿ 10ರಂದು ‘ಶಹಜಾದ’ ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ.
Related Photo Gallery
ಬಾಂಗ್ಲಾದೇಶದಲ್ಲಿ ನದಿಗೆ ಬಸ್ ಉರುಳಿ 23 ಜನ ಸಾವು; ತನಿಖೆಗೆ ಪ್ರಧಾನಿ ಆದೇಶ
ಧುರಂಧರ್ 2 ಚಿತ್ರದಲ್ಲಿ ಹೇಳಿದ್ದು ತಪ್ಪೆನಿಸಿದರೆ, ನೀವು ಸಿನಿಮಾ ಮಾಡಿ; RGV
ಚಿನ್ನದ ಬೆಲೆ ಏರಿಕೆ ಭೀತಿಯಲ್ಲಿ ಅಕ್ಷಯ ತೃತೀಯಕ್ಕೆ ಜನರ ಭರ್ಜರಿ ಪ್ಲಾನ್!
‘ಸ್ಟೇಜ್ ಮೇಲೆ ನಿಲ್ಲಿಸಿ, ನನ್ನ ಕೈಗೆ ಮೈಕ್ ಕೊಡೋದು ನಿಜಕ್ಕೂ ಡೇಂಜರಸ್’
ಕರಾವಳಿಯಲ್ಲಿ ವರುಣನ ಅಬ್ಬರ, ಉತ್ತರ ಒಳನಾಡಲ್ಲಿ ಸುಡು ಬಿಸಿಲು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು




