AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿಯ ಜತೆ ತಾಜ್​ ಮಹಲ್ ಎದುರು ಸಮಯ ಕಳೆದ ಕಾರ್ತಿಕ್ ಆರ್ಯನ್

ತೆಲುಗಿನ ‘ಅಲ ವೈಕುಂಠಪುರಮುಲೋ’ ಸಿನಿಮಾ ಅನ್ನು ‘ಶಹಜಾದಾ’ ಶೀರ್ಷಿಕೆ ಅಡಿಯಲ್ಲಿ ಹಿಂದಿಗೆ ರಿಮೇಕ್ ಮಾಡಲಾಗಿದೆ. ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೋನ್ ಈ ಚಿತ್ರದಲ್ಲಿ ನಟಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 06, 2023 | 12:34 PM

Share
ಕಾರ್ತಿಕ್ ಆರ್ಯನ್ ಅವರು ಬಾಲಿವುಡ್​ನ ಬೇಡಿಕೆಯ ಹೀರೋ. 2022ರಲ್ಲಿ ರಿಲೀಸ್ ಆದ ಅವರ ನಟನೆಯ ‘ಭೂಲ್ ಭುಲಯ್ಯ 2’ ಚಿತ್ರ ಒಳ್ಳೆಯ ಕಮಾಯಿ ಮಾಡಿತು. ಈಗ ಅವರು ‘ಶಹಜಾದಾ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಕಾರ್ತಿಕ್ ಆರ್ಯನ್ ಅವರು ಬಾಲಿವುಡ್​ನ ಬೇಡಿಕೆಯ ಹೀರೋ. 2022ರಲ್ಲಿ ರಿಲೀಸ್ ಆದ ಅವರ ನಟನೆಯ ‘ಭೂಲ್ ಭುಲಯ್ಯ 2’ ಚಿತ್ರ ಒಳ್ಳೆಯ ಕಮಾಯಿ ಮಾಡಿತು. ಈಗ ಅವರು ‘ಶಹಜಾದಾ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

1 / 5
ತೆಲುಗಿನ ‘ಅಲ ವೈಕುಂಠಪುರಮುಲೋ’ ಸಿನಿಮಾ ಅನ್ನು ‘ಶಹಜಾದಾ’ ಶೀರ್ಷಿಕೆ ಅಡಿಯಲ್ಲಿ ಹಿಂದಿಗೆ ರಿಮೇಕ್ ಮಾಡಲಾಗಿದೆ. ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೋನ್ ಈ ಚಿತ್ರದಲ್ಲಿ ನಟಿಸಿದ್ದಾರೆ.

ತೆಲುಗಿನ ‘ಅಲ ವೈಕುಂಠಪುರಮುಲೋ’ ಸಿನಿಮಾ ಅನ್ನು ‘ಶಹಜಾದಾ’ ಶೀರ್ಷಿಕೆ ಅಡಿಯಲ್ಲಿ ಹಿಂದಿಗೆ ರಿಮೇಕ್ ಮಾಡಲಾಗಿದೆ. ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೋನ್ ಈ ಚಿತ್ರದಲ್ಲಿ ನಟಿಸಿದ್ದಾರೆ.

2 / 5
‘ಶಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕಾರ್ತಿಕ್ ಹಾಗೂ ಕೃತಿ ಬೇರೆ ಬೇರೆ ನಗರಗಳಿಗೆ ತೆರಳುತ್ತಿದ್ದಾರೆ. ಅವರನ್ನು ನೋಡೋಕೆ ಸಾಕಷ್ಟು ಜನರು ನೆರೆಯುತ್ತಿದ್ದಾರೆ.

‘ಶಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕಾರ್ತಿಕ್ ಹಾಗೂ ಕೃತಿ ಬೇರೆ ಬೇರೆ ನಗರಗಳಿಗೆ ತೆರಳುತ್ತಿದ್ದಾರೆ. ಅವರನ್ನು ನೋಡೋಕೆ ಸಾಕಷ್ಟು ಜನರು ನೆರೆಯುತ್ತಿದ್ದಾರೆ.

3 / 5
‘ಶಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕೃತಿ ಹಾಗೂ ಕಾರ್ತಿಕ್ ತಾಜ್​ ಮಹಲ್ ತೆರಳಿದ್ದಾರೆ. ಈ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

‘ಶಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕೃತಿ ಹಾಗೂ ಕಾರ್ತಿಕ್ ತಾಜ್​ ಮಹಲ್ ತೆರಳಿದ್ದಾರೆ. ಈ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

4 / 5
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಫೆಬ್ರವರಿ 10ರಂದು ‘ಶಹಜಾದ’ ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಫೆಬ್ರವರಿ 10ರಂದು ‘ಶಹಜಾದ’ ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ.

5 / 5
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ