AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿಯ ಜತೆ ತಾಜ್​ ಮಹಲ್ ಎದುರು ಸಮಯ ಕಳೆದ ಕಾರ್ತಿಕ್ ಆರ್ಯನ್

ತೆಲುಗಿನ ‘ಅಲ ವೈಕುಂಠಪುರಮುಲೋ’ ಸಿನಿಮಾ ಅನ್ನು ‘ಶಹಜಾದಾ’ ಶೀರ್ಷಿಕೆ ಅಡಿಯಲ್ಲಿ ಹಿಂದಿಗೆ ರಿಮೇಕ್ ಮಾಡಲಾಗಿದೆ. ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೋನ್ ಈ ಚಿತ್ರದಲ್ಲಿ ನಟಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 06, 2023 | 12:34 PM

Share
ಕಾರ್ತಿಕ್ ಆರ್ಯನ್ ಅವರು ಬಾಲಿವುಡ್​ನ ಬೇಡಿಕೆಯ ಹೀರೋ. 2022ರಲ್ಲಿ ರಿಲೀಸ್ ಆದ ಅವರ ನಟನೆಯ ‘ಭೂಲ್ ಭುಲಯ್ಯ 2’ ಚಿತ್ರ ಒಳ್ಳೆಯ ಕಮಾಯಿ ಮಾಡಿತು. ಈಗ ಅವರು ‘ಶಹಜಾದಾ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಕಾರ್ತಿಕ್ ಆರ್ಯನ್ ಅವರು ಬಾಲಿವುಡ್​ನ ಬೇಡಿಕೆಯ ಹೀರೋ. 2022ರಲ್ಲಿ ರಿಲೀಸ್ ಆದ ಅವರ ನಟನೆಯ ‘ಭೂಲ್ ಭುಲಯ್ಯ 2’ ಚಿತ್ರ ಒಳ್ಳೆಯ ಕಮಾಯಿ ಮಾಡಿತು. ಈಗ ಅವರು ‘ಶಹಜಾದಾ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

1 / 5
ತೆಲುಗಿನ ‘ಅಲ ವೈಕುಂಠಪುರಮುಲೋ’ ಸಿನಿಮಾ ಅನ್ನು ‘ಶಹಜಾದಾ’ ಶೀರ್ಷಿಕೆ ಅಡಿಯಲ್ಲಿ ಹಿಂದಿಗೆ ರಿಮೇಕ್ ಮಾಡಲಾಗಿದೆ. ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೋನ್ ಈ ಚಿತ್ರದಲ್ಲಿ ನಟಿಸಿದ್ದಾರೆ.

ತೆಲುಗಿನ ‘ಅಲ ವೈಕುಂಠಪುರಮುಲೋ’ ಸಿನಿಮಾ ಅನ್ನು ‘ಶಹಜಾದಾ’ ಶೀರ್ಷಿಕೆ ಅಡಿಯಲ್ಲಿ ಹಿಂದಿಗೆ ರಿಮೇಕ್ ಮಾಡಲಾಗಿದೆ. ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೋನ್ ಈ ಚಿತ್ರದಲ್ಲಿ ನಟಿಸಿದ್ದಾರೆ.

2 / 5
‘ಶಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕಾರ್ತಿಕ್ ಹಾಗೂ ಕೃತಿ ಬೇರೆ ಬೇರೆ ನಗರಗಳಿಗೆ ತೆರಳುತ್ತಿದ್ದಾರೆ. ಅವರನ್ನು ನೋಡೋಕೆ ಸಾಕಷ್ಟು ಜನರು ನೆರೆಯುತ್ತಿದ್ದಾರೆ.

‘ಶಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕಾರ್ತಿಕ್ ಹಾಗೂ ಕೃತಿ ಬೇರೆ ಬೇರೆ ನಗರಗಳಿಗೆ ತೆರಳುತ್ತಿದ್ದಾರೆ. ಅವರನ್ನು ನೋಡೋಕೆ ಸಾಕಷ್ಟು ಜನರು ನೆರೆಯುತ್ತಿದ್ದಾರೆ.

3 / 5
‘ಶಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕೃತಿ ಹಾಗೂ ಕಾರ್ತಿಕ್ ತಾಜ್​ ಮಹಲ್ ತೆರಳಿದ್ದಾರೆ. ಈ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

‘ಶಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕೃತಿ ಹಾಗೂ ಕಾರ್ತಿಕ್ ತಾಜ್​ ಮಹಲ್ ತೆರಳಿದ್ದಾರೆ. ಈ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

4 / 5
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಫೆಬ್ರವರಿ 10ರಂದು ‘ಶಹಜಾದ’ ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಫೆಬ್ರವರಿ 10ರಂದು ‘ಶಹಜಾದ’ ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ.

5 / 5
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ