AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿಯ ಜತೆ ತಾಜ್​ ಮಹಲ್ ಎದುರು ಸಮಯ ಕಳೆದ ಕಾರ್ತಿಕ್ ಆರ್ಯನ್

ತೆಲುಗಿನ ‘ಅಲ ವೈಕುಂಠಪುರಮುಲೋ’ ಸಿನಿಮಾ ಅನ್ನು ‘ಶಹಜಾದಾ’ ಶೀರ್ಷಿಕೆ ಅಡಿಯಲ್ಲಿ ಹಿಂದಿಗೆ ರಿಮೇಕ್ ಮಾಡಲಾಗಿದೆ. ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೋನ್ ಈ ಚಿತ್ರದಲ್ಲಿ ನಟಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 06, 2023 | 12:34 PM

Share
ಕಾರ್ತಿಕ್ ಆರ್ಯನ್ ಅವರು ಬಾಲಿವುಡ್​ನ ಬೇಡಿಕೆಯ ಹೀರೋ. 2022ರಲ್ಲಿ ರಿಲೀಸ್ ಆದ ಅವರ ನಟನೆಯ ‘ಭೂಲ್ ಭುಲಯ್ಯ 2’ ಚಿತ್ರ ಒಳ್ಳೆಯ ಕಮಾಯಿ ಮಾಡಿತು. ಈಗ ಅವರು ‘ಶಹಜಾದಾ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಕಾರ್ತಿಕ್ ಆರ್ಯನ್ ಅವರು ಬಾಲಿವುಡ್​ನ ಬೇಡಿಕೆಯ ಹೀರೋ. 2022ರಲ್ಲಿ ರಿಲೀಸ್ ಆದ ಅವರ ನಟನೆಯ ‘ಭೂಲ್ ಭುಲಯ್ಯ 2’ ಚಿತ್ರ ಒಳ್ಳೆಯ ಕಮಾಯಿ ಮಾಡಿತು. ಈಗ ಅವರು ‘ಶಹಜಾದಾ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

1 / 5
ತೆಲುಗಿನ ‘ಅಲ ವೈಕುಂಠಪುರಮುಲೋ’ ಸಿನಿಮಾ ಅನ್ನು ‘ಶಹಜಾದಾ’ ಶೀರ್ಷಿಕೆ ಅಡಿಯಲ್ಲಿ ಹಿಂದಿಗೆ ರಿಮೇಕ್ ಮಾಡಲಾಗಿದೆ. ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೋನ್ ಈ ಚಿತ್ರದಲ್ಲಿ ನಟಿಸಿದ್ದಾರೆ.

ತೆಲುಗಿನ ‘ಅಲ ವೈಕುಂಠಪುರಮುಲೋ’ ಸಿನಿಮಾ ಅನ್ನು ‘ಶಹಜಾದಾ’ ಶೀರ್ಷಿಕೆ ಅಡಿಯಲ್ಲಿ ಹಿಂದಿಗೆ ರಿಮೇಕ್ ಮಾಡಲಾಗಿದೆ. ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೋನ್ ಈ ಚಿತ್ರದಲ್ಲಿ ನಟಿಸಿದ್ದಾರೆ.

2 / 5
‘ಶಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕಾರ್ತಿಕ್ ಹಾಗೂ ಕೃತಿ ಬೇರೆ ಬೇರೆ ನಗರಗಳಿಗೆ ತೆರಳುತ್ತಿದ್ದಾರೆ. ಅವರನ್ನು ನೋಡೋಕೆ ಸಾಕಷ್ಟು ಜನರು ನೆರೆಯುತ್ತಿದ್ದಾರೆ.

‘ಶಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕಾರ್ತಿಕ್ ಹಾಗೂ ಕೃತಿ ಬೇರೆ ಬೇರೆ ನಗರಗಳಿಗೆ ತೆರಳುತ್ತಿದ್ದಾರೆ. ಅವರನ್ನು ನೋಡೋಕೆ ಸಾಕಷ್ಟು ಜನರು ನೆರೆಯುತ್ತಿದ್ದಾರೆ.

3 / 5
‘ಶಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕೃತಿ ಹಾಗೂ ಕಾರ್ತಿಕ್ ತಾಜ್​ ಮಹಲ್ ತೆರಳಿದ್ದಾರೆ. ಈ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

‘ಶಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕೃತಿ ಹಾಗೂ ಕಾರ್ತಿಕ್ ತಾಜ್​ ಮಹಲ್ ತೆರಳಿದ್ದಾರೆ. ಈ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

4 / 5
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಫೆಬ್ರವರಿ 10ರಂದು ‘ಶಹಜಾದ’ ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಫೆಬ್ರವರಿ 10ರಂದು ‘ಶಹಜಾದ’ ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ.

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ