AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಹಂದಿ ಸಮಾರಂಭದಲ್ಲಿ ಮಿಂಚಿದ ಕತ್ರಿನಾ, ವಿಕ್ಕಿ; ಇಲ್ಲಿದೆ ಮಸ್ತ್ ಫೋಟೋ ಆಲ್ಬಂ

ಮೆಹಂದಿ ಸಮಾರಂಭದ ಕೆಲವು ಫೋಟೋಗಳನ್ನು ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಆ ಫೋಟೋಗಳು ಸಖತ್​ ವೈರಲ್​ ಆಗುತ್ತಿವೆ.

TV9 Web
| Edited By: |

Updated on:Dec 12, 2021 | 2:21 PM

Share
ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಮದುವೆ ಆಗಿದ್ದಾರೆ. ಇಬ್ಬರೂ ಈಗ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಮದುವೆ ಆಗಿದ್ದಾರೆ. ಇಬ್ಬರೂ ಈಗ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

1 / 9
ಡಿಸೆಂಬರ್ 9ರಂದು ವಿವಾಹವಾಗಿದ್ದ ಈ ಜೋಡಿ ಈಗ ಫೋಟೋ ಹಂಚಿಕೊಳ್ಳುವ ಮೂಲಕ ಸಖತ್ ಮಿಂಚುತ್ತಿದ್ದಾರೆ.

ಡಿಸೆಂಬರ್ 9ರಂದು ವಿವಾಹವಾಗಿದ್ದ ಈ ಜೋಡಿ ಈಗ ಫೋಟೋ ಹಂಚಿಕೊಳ್ಳುವ ಮೂಲಕ ಸಖತ್ ಮಿಂಚುತ್ತಿದ್ದಾರೆ.

2 / 9
ಮದುವೆಗೂ ಮೊದಲು ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ವಿಕ್ಕಿ ಹಾಗೂ ಕತ್ರಿನಾ ಡ್ಯಾನ್ಸ್ ಮಾಡಿದ್ದಾರೆ.

ಮದುವೆಗೂ ಮೊದಲು ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ವಿಕ್ಕಿ ಹಾಗೂ ಕತ್ರಿನಾ ಡ್ಯಾನ್ಸ್ ಮಾಡಿದ್ದಾರೆ.

3 / 9
ಈ ಫೋಟೋಗಳನ್ನು ಇನ್​​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ಈ ಫೋಟೋಗಳನ್ನು ಇನ್​​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

4 / 9
ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ವಿಕ್ಕಿ-ಕತ್ರಿನಾ

ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ವಿಕ್ಕಿ-ಕತ್ರಿನಾ

5 / 9
ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ಕತ್ರಿನಾ

ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ಕತ್ರಿನಾ

6 / 9
ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ಕತ್ರಿನಾ

ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ಕತ್ರಿನಾ

7 / 9
ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ಕತ್ರಿನಾ

ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ಕತ್ರಿನಾ

8 / 9
ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ವಿಕ್ಕಿ-ಕತ್ರಿನಾ

ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ವಿಕ್ಕಿ-ಕತ್ರಿನಾ

9 / 9

Published On - 2:20 pm, Sun, 12 December 21

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ