AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾಮಿಲಿ ಪ್ಲಾನಿಂಗ್ ಬಗ್ಗೆ ಆಲೋಚಿಸಿದ ಕತ್ರಿನಾ-ವಿಕ್ಕಿ ಕೌಶಲ್; ಶೀಘ್ರದಲ್ಲೇ ತಾಯಿ ಆಗಲಿದ್ದಾರೆ ಕ್ಯಾಟ್?

Katrina Kaif: ಕತ್ರಿನಾ ಕೈಫ್ ಅವರು ಕೆಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಟೈಗರ್ 3’ ಹಾಗೂ ‘ಮೇರಿ ಕ್ರಿಸ್​ಮಸ್’ ಸಿನಿಮಾ ಕೆಲಸಗಳನ್ನು ಅವರು ಪೂರ್ಣಗೊಳಿಸಬೇಕಿದೆ.

ರಾಜೇಶ್ ದುಗ್ಗುಮನೆ
|

Updated on:May 10, 2023 | 11:01 AM

Share
ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಮದುವೆ ಆಗಿ ಹಲವು ಸಮಯ ಕಳೆದಿದೆ. ಇಬ್ಬರೂ ಯಾವಾಗ ಮಗು ಹೊಂದುತ್ತಾರೆ ಎನ್ನುವ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಇದೆ. ಈ ವಿಚಾರಕ್ಕೆ ನಟಿಯ ಕಡೆಯಿಂದ ಉತ್ತರ ಸಿಕ್ಕಿದೆ.

ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಮದುವೆ ಆಗಿ ಹಲವು ಸಮಯ ಕಳೆದಿದೆ. ಇಬ್ಬರೂ ಯಾವಾಗ ಮಗು ಹೊಂದುತ್ತಾರೆ ಎನ್ನುವ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಇದೆ. ಈ ವಿಚಾರಕ್ಕೆ ನಟಿಯ ಕಡೆಯಿಂದ ಉತ್ತರ ಸಿಕ್ಕಿದೆ.

1 / 5
ಕತ್ರಿನಾ ಕೈಫ್ ಅವರು ಕೆಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಟೈಗರ್ 3’ ಹಾಗೂ ‘ಮೇರಿ ಕ್ರಿಸ್​ಮಸ್’ ಸಿನಿಮಾ ಕೆಲಸಗಳನ್ನು ಅವರು ಪೂರ್ಣಗೊಳಿಸಬೇಕಿದೆ.

ಕತ್ರಿನಾ ಕೈಫ್ ಅವರು ಕೆಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಟೈಗರ್ 3’ ಹಾಗೂ ‘ಮೇರಿ ಕ್ರಿಸ್​ಮಸ್’ ಸಿನಿಮಾ ಕೆಲಸಗಳನ್ನು ಅವರು ಪೂರ್ಣಗೊಳಿಸಬೇಕಿದೆ.

2 / 5
ಸದ್ಯ ಕತ್ರಿನಾ ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಈ ಎರಡೂ ಸಿನಿಮಾ ಕೆಲಸಗಳು ಮುಗಿದ ಬಳಿಕ ಅವರು ಫ್ಯಾಮಿಲಿ ಪ್ಲಾನಿಂಗ್ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಸದ್ಯ ಕತ್ರಿನಾ ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಈ ಎರಡೂ ಸಿನಿಮಾ ಕೆಲಸಗಳು ಮುಗಿದ ಬಳಿಕ ಅವರು ಫ್ಯಾಮಿಲಿ ಪ್ಲಾನಿಂಗ್ ಮಾಡಲಿದ್ದಾರೆ ಎನ್ನಲಾಗುತ್ತಿದೆ.

3 / 5
ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಹಲವು ವರ್ಷಗಳ ಕಾಲ ಪ್ರೀತಿಸಿದವರು. ನಂತರ ಅವರು ಅದ್ದೂರಿಯಾಗಿ ಮದುವೆ ಆದರು.

ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಹಲವು ವರ್ಷಗಳ ಕಾಲ ಪ್ರೀತಿಸಿದವರು. ನಂತರ ಅವರು ಅದ್ದೂರಿಯಾಗಿ ಮದುವೆ ಆದರು.

4 / 5
ಕತ್ರಿನಾ ಕೈಫ್​​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಕೂಡ ಫ್ಯಾಮಿಲಿ ಪ್ಲಾನಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಕತ್ರಿನಾ ಕೈಫ್​​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಕೂಡ ಫ್ಯಾಮಿಲಿ ಪ್ಲಾನಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

5 / 5

Published On - 11:01 am, Wed, 10 May 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ