AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾಮಿಲಿ ಪ್ಲಾನಿಂಗ್ ಬಗ್ಗೆ ಆಲೋಚಿಸಿದ ಕತ್ರಿನಾ-ವಿಕ್ಕಿ ಕೌಶಲ್; ಶೀಘ್ರದಲ್ಲೇ ತಾಯಿ ಆಗಲಿದ್ದಾರೆ ಕ್ಯಾಟ್?

Katrina Kaif: ಕತ್ರಿನಾ ಕೈಫ್ ಅವರು ಕೆಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಟೈಗರ್ 3’ ಹಾಗೂ ‘ಮೇರಿ ಕ್ರಿಸ್​ಮಸ್’ ಸಿನಿಮಾ ಕೆಲಸಗಳನ್ನು ಅವರು ಪೂರ್ಣಗೊಳಿಸಬೇಕಿದೆ.

ರಾಜೇಶ್ ದುಗ್ಗುಮನೆ
|

Updated on:May 10, 2023 | 11:01 AM

Share
ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಮದುವೆ ಆಗಿ ಹಲವು ಸಮಯ ಕಳೆದಿದೆ. ಇಬ್ಬರೂ ಯಾವಾಗ ಮಗು ಹೊಂದುತ್ತಾರೆ ಎನ್ನುವ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಇದೆ. ಈ ವಿಚಾರಕ್ಕೆ ನಟಿಯ ಕಡೆಯಿಂದ ಉತ್ತರ ಸಿಕ್ಕಿದೆ.

ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಮದುವೆ ಆಗಿ ಹಲವು ಸಮಯ ಕಳೆದಿದೆ. ಇಬ್ಬರೂ ಯಾವಾಗ ಮಗು ಹೊಂದುತ್ತಾರೆ ಎನ್ನುವ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಇದೆ. ಈ ವಿಚಾರಕ್ಕೆ ನಟಿಯ ಕಡೆಯಿಂದ ಉತ್ತರ ಸಿಕ್ಕಿದೆ.

1 / 5
ಕತ್ರಿನಾ ಕೈಫ್ ಅವರು ಕೆಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಟೈಗರ್ 3’ ಹಾಗೂ ‘ಮೇರಿ ಕ್ರಿಸ್​ಮಸ್’ ಸಿನಿಮಾ ಕೆಲಸಗಳನ್ನು ಅವರು ಪೂರ್ಣಗೊಳಿಸಬೇಕಿದೆ.

ಕತ್ರಿನಾ ಕೈಫ್ ಅವರು ಕೆಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಟೈಗರ್ 3’ ಹಾಗೂ ‘ಮೇರಿ ಕ್ರಿಸ್​ಮಸ್’ ಸಿನಿಮಾ ಕೆಲಸಗಳನ್ನು ಅವರು ಪೂರ್ಣಗೊಳಿಸಬೇಕಿದೆ.

2 / 5
ಸದ್ಯ ಕತ್ರಿನಾ ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಈ ಎರಡೂ ಸಿನಿಮಾ ಕೆಲಸಗಳು ಮುಗಿದ ಬಳಿಕ ಅವರು ಫ್ಯಾಮಿಲಿ ಪ್ಲಾನಿಂಗ್ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಸದ್ಯ ಕತ್ರಿನಾ ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಈ ಎರಡೂ ಸಿನಿಮಾ ಕೆಲಸಗಳು ಮುಗಿದ ಬಳಿಕ ಅವರು ಫ್ಯಾಮಿಲಿ ಪ್ಲಾನಿಂಗ್ ಮಾಡಲಿದ್ದಾರೆ ಎನ್ನಲಾಗುತ್ತಿದೆ.

3 / 5
ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಹಲವು ವರ್ಷಗಳ ಕಾಲ ಪ್ರೀತಿಸಿದವರು. ನಂತರ ಅವರು ಅದ್ದೂರಿಯಾಗಿ ಮದುವೆ ಆದರು.

ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಹಲವು ವರ್ಷಗಳ ಕಾಲ ಪ್ರೀತಿಸಿದವರು. ನಂತರ ಅವರು ಅದ್ದೂರಿಯಾಗಿ ಮದುವೆ ಆದರು.

4 / 5
ಕತ್ರಿನಾ ಕೈಫ್​​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಕೂಡ ಫ್ಯಾಮಿಲಿ ಪ್ಲಾನಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಕತ್ರಿನಾ ಕೈಫ್​​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಕೂಡ ಫ್ಯಾಮಿಲಿ ಪ್ಲಾನಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

5 / 5

Published On - 11:01 am, Wed, 10 May 23

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ