AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾಮಿಲಿ ಪ್ಲಾನಿಂಗ್ ಬಗ್ಗೆ ಆಲೋಚಿಸಿದ ಕತ್ರಿನಾ-ವಿಕ್ಕಿ ಕೌಶಲ್; ಶೀಘ್ರದಲ್ಲೇ ತಾಯಿ ಆಗಲಿದ್ದಾರೆ ಕ್ಯಾಟ್?

Katrina Kaif: ಕತ್ರಿನಾ ಕೈಫ್ ಅವರು ಕೆಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಟೈಗರ್ 3’ ಹಾಗೂ ‘ಮೇರಿ ಕ್ರಿಸ್​ಮಸ್’ ಸಿನಿಮಾ ಕೆಲಸಗಳನ್ನು ಅವರು ಪೂರ್ಣಗೊಳಿಸಬೇಕಿದೆ.

ರಾಜೇಶ್ ದುಗ್ಗುಮನೆ
|

Updated on:May 10, 2023 | 11:01 AM

Share
ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಮದುವೆ ಆಗಿ ಹಲವು ಸಮಯ ಕಳೆದಿದೆ. ಇಬ್ಬರೂ ಯಾವಾಗ ಮಗು ಹೊಂದುತ್ತಾರೆ ಎನ್ನುವ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಇದೆ. ಈ ವಿಚಾರಕ್ಕೆ ನಟಿಯ ಕಡೆಯಿಂದ ಉತ್ತರ ಸಿಕ್ಕಿದೆ.

ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಮದುವೆ ಆಗಿ ಹಲವು ಸಮಯ ಕಳೆದಿದೆ. ಇಬ್ಬರೂ ಯಾವಾಗ ಮಗು ಹೊಂದುತ್ತಾರೆ ಎನ್ನುವ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಇದೆ. ಈ ವಿಚಾರಕ್ಕೆ ನಟಿಯ ಕಡೆಯಿಂದ ಉತ್ತರ ಸಿಕ್ಕಿದೆ.

1 / 5
ಕತ್ರಿನಾ ಕೈಫ್ ಅವರು ಕೆಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಟೈಗರ್ 3’ ಹಾಗೂ ‘ಮೇರಿ ಕ್ರಿಸ್​ಮಸ್’ ಸಿನಿಮಾ ಕೆಲಸಗಳನ್ನು ಅವರು ಪೂರ್ಣಗೊಳಿಸಬೇಕಿದೆ.

ಕತ್ರಿನಾ ಕೈಫ್ ಅವರು ಕೆಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಟೈಗರ್ 3’ ಹಾಗೂ ‘ಮೇರಿ ಕ್ರಿಸ್​ಮಸ್’ ಸಿನಿಮಾ ಕೆಲಸಗಳನ್ನು ಅವರು ಪೂರ್ಣಗೊಳಿಸಬೇಕಿದೆ.

2 / 5
ಸದ್ಯ ಕತ್ರಿನಾ ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಈ ಎರಡೂ ಸಿನಿಮಾ ಕೆಲಸಗಳು ಮುಗಿದ ಬಳಿಕ ಅವರು ಫ್ಯಾಮಿಲಿ ಪ್ಲಾನಿಂಗ್ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಸದ್ಯ ಕತ್ರಿನಾ ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಈ ಎರಡೂ ಸಿನಿಮಾ ಕೆಲಸಗಳು ಮುಗಿದ ಬಳಿಕ ಅವರು ಫ್ಯಾಮಿಲಿ ಪ್ಲಾನಿಂಗ್ ಮಾಡಲಿದ್ದಾರೆ ಎನ್ನಲಾಗುತ್ತಿದೆ.

3 / 5
ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಹಲವು ವರ್ಷಗಳ ಕಾಲ ಪ್ರೀತಿಸಿದವರು. ನಂತರ ಅವರು ಅದ್ದೂರಿಯಾಗಿ ಮದುವೆ ಆದರು.

ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಹಲವು ವರ್ಷಗಳ ಕಾಲ ಪ್ರೀತಿಸಿದವರು. ನಂತರ ಅವರು ಅದ್ದೂರಿಯಾಗಿ ಮದುವೆ ಆದರು.

4 / 5
ಕತ್ರಿನಾ ಕೈಫ್​​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಕೂಡ ಫ್ಯಾಮಿಲಿ ಪ್ಲಾನಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಕತ್ರಿನಾ ಕೈಫ್​​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಕೂಡ ಫ್ಯಾಮಿಲಿ ಪ್ಲಾನಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

5 / 5

Published On - 11:01 am, Wed, 10 May 23

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ