AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Katrina Kaif: ಹೊಸ ವರ್ಷ ಸ್ವಾಗತಿಸಲು ವೆಕೇಶನ್​ಗೆ ಹಾರಿದ ವಿಕ್ಕಿ ಕೌಶಲ್​-ಕತ್ರಿನಾ ಕೈಫ್ ದಂಪತಿ

ವಿಕ್ಕಿ ಹಾಗೂ ಕತ್ರಿನಾ ಬೇರೆ ಬೇರೆ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಬ್ರೇಕ್​ ತೆಗೆದುಕೊಂಡು ಅವರು ವೆಕೇಶನ್​ಗೆ ತೆರಳಿದ್ದಾರೆ.

TV9 Web
| Edited By: |

Updated on:Dec 28, 2022 | 1:05 PM

Share
ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಕಳೆದ ವರ್ಷ ಮದುವೆ ಆದರು. ಇವರು ಮದುವೆ ಆಗಿ ಒಂದು ವರ್ಷ ಕಳೆದಿದೆ. ಈಗ ಹೊಸ ವರ್ಷ ಸ್ವಾಗತಿಸಲು ಇವರು ರೆಡಿ ಆಗಿದ್ದಾರೆ.

ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಕಳೆದ ವರ್ಷ ಮದುವೆ ಆದರು. ಇವರು ಮದುವೆ ಆಗಿ ಒಂದು ವರ್ಷ ಕಳೆದಿದೆ. ಈಗ ಹೊಸ ವರ್ಷ ಸ್ವಾಗತಿಸಲು ಇವರು ರೆಡಿ ಆಗಿದ್ದಾರೆ.

1 / 5
ವಿಕ್ಕಿ ಹಾಗೂ ಕತ್ರಿನಾ ಬೇರೆ ಬೇರೆ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಬ್ರೇಕ್​ ತೆಗೆದುಕೊಂಡು ಅವರು ವೆಕೇಶನ್​ಗೆ ತೆರಳಿದ್ದಾರೆ.

ವಿಕ್ಕಿ ಹಾಗೂ ಕತ್ರಿನಾ ಬೇರೆ ಬೇರೆ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಬ್ರೇಕ್​ ತೆಗೆದುಕೊಂಡು ಅವರು ವೆಕೇಶನ್​ಗೆ ತೆರಳಿದ್ದಾರೆ.

2 / 5
ವಿಕ್ಕಿ ಕೌಶಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಪರಿಸರದ ಮಧ್ಯೆ ವಿಕ್ಕಿ ಸಮಯ ಕಳೆಯುತ್ತಿದ್ದಾರೆ.

ವಿಕ್ಕಿ ಕೌಶಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಪರಿಸರದ ಮಧ್ಯೆ ವಿಕ್ಕಿ ಸಮಯ ಕಳೆಯುತ್ತಿದ್ದಾರೆ.

3 / 5
ವಿಕ್ಕಿ ಕೌಶಲ್ ಅವರು ಐದು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಈ ಪೈಕಿ ಮೂರು ಸಿನಿಮಾಗಳ ಕೆಲಸಗಳು ಮುಗಿದಿವೆ. ಇನ್ನೂ ಎರಡು ಚಿತ್ರಗಳ ಕೆಲಸಗಳು ಬಾಕಿ ಇವೆ.

ವಿಕ್ಕಿ ಕೌಶಲ್ ಅವರು ಐದು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಈ ಪೈಕಿ ಮೂರು ಸಿನಿಮಾಗಳ ಕೆಲಸಗಳು ಮುಗಿದಿವೆ. ಇನ್ನೂ ಎರಡು ಚಿತ್ರಗಳ ಕೆಲಸಗಳು ಬಾಕಿ ಇವೆ.

4 / 5
ಕತ್ರಿನಾ ಕೈಫ್ ‘ಟೈಗರ್ 3’ ಮೊದಲಾದ ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ.

ಕತ್ರಿನಾ ಕೈಫ್ ‘ಟೈಗರ್ 3’ ಮೊದಲಾದ ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ.

5 / 5

Published On - 12:11 pm, Wed, 28 December 22

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ