AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Katrina Kaif: ಹೊಸ ವರ್ಷ ಸ್ವಾಗತಿಸಲು ವೆಕೇಶನ್​ಗೆ ಹಾರಿದ ವಿಕ್ಕಿ ಕೌಶಲ್​-ಕತ್ರಿನಾ ಕೈಫ್ ದಂಪತಿ

ವಿಕ್ಕಿ ಹಾಗೂ ಕತ್ರಿನಾ ಬೇರೆ ಬೇರೆ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಬ್ರೇಕ್​ ತೆಗೆದುಕೊಂಡು ಅವರು ವೆಕೇಶನ್​ಗೆ ತೆರಳಿದ್ದಾರೆ.

TV9 Web
| Edited By: |

Updated on:Dec 28, 2022 | 1:05 PM

Share
ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಕಳೆದ ವರ್ಷ ಮದುವೆ ಆದರು. ಇವರು ಮದುವೆ ಆಗಿ ಒಂದು ವರ್ಷ ಕಳೆದಿದೆ. ಈಗ ಹೊಸ ವರ್ಷ ಸ್ವಾಗತಿಸಲು ಇವರು ರೆಡಿ ಆಗಿದ್ದಾರೆ.

ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಕಳೆದ ವರ್ಷ ಮದುವೆ ಆದರು. ಇವರು ಮದುವೆ ಆಗಿ ಒಂದು ವರ್ಷ ಕಳೆದಿದೆ. ಈಗ ಹೊಸ ವರ್ಷ ಸ್ವಾಗತಿಸಲು ಇವರು ರೆಡಿ ಆಗಿದ್ದಾರೆ.

1 / 5
ವಿಕ್ಕಿ ಹಾಗೂ ಕತ್ರಿನಾ ಬೇರೆ ಬೇರೆ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಬ್ರೇಕ್​ ತೆಗೆದುಕೊಂಡು ಅವರು ವೆಕೇಶನ್​ಗೆ ತೆರಳಿದ್ದಾರೆ.

ವಿಕ್ಕಿ ಹಾಗೂ ಕತ್ರಿನಾ ಬೇರೆ ಬೇರೆ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಬ್ರೇಕ್​ ತೆಗೆದುಕೊಂಡು ಅವರು ವೆಕೇಶನ್​ಗೆ ತೆರಳಿದ್ದಾರೆ.

2 / 5
ವಿಕ್ಕಿ ಕೌಶಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಪರಿಸರದ ಮಧ್ಯೆ ವಿಕ್ಕಿ ಸಮಯ ಕಳೆಯುತ್ತಿದ್ದಾರೆ.

ವಿಕ್ಕಿ ಕೌಶಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಪರಿಸರದ ಮಧ್ಯೆ ವಿಕ್ಕಿ ಸಮಯ ಕಳೆಯುತ್ತಿದ್ದಾರೆ.

3 / 5
ವಿಕ್ಕಿ ಕೌಶಲ್ ಅವರು ಐದು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಈ ಪೈಕಿ ಮೂರು ಸಿನಿಮಾಗಳ ಕೆಲಸಗಳು ಮುಗಿದಿವೆ. ಇನ್ನೂ ಎರಡು ಚಿತ್ರಗಳ ಕೆಲಸಗಳು ಬಾಕಿ ಇವೆ.

ವಿಕ್ಕಿ ಕೌಶಲ್ ಅವರು ಐದು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಈ ಪೈಕಿ ಮೂರು ಸಿನಿಮಾಗಳ ಕೆಲಸಗಳು ಮುಗಿದಿವೆ. ಇನ್ನೂ ಎರಡು ಚಿತ್ರಗಳ ಕೆಲಸಗಳು ಬಾಕಿ ಇವೆ.

4 / 5
ಕತ್ರಿನಾ ಕೈಫ್ ‘ಟೈಗರ್ 3’ ಮೊದಲಾದ ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ.

ಕತ್ರಿನಾ ಕೈಫ್ ‘ಟೈಗರ್ 3’ ಮೊದಲಾದ ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ.

5 / 5

Published On - 12:11 pm, Wed, 28 December 22

ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು