AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Katrina Kaif: ಹೊಸ ಲುಕ್​ನಲ್ಲಿ ಎಂಟ್ರಿ ಕೊಟ್ಟ ಕತ್ರಿನಾ ಕೈಫ್; ಏನಿದು ಹೊಸ ಅವತಾರ?

ಕತ್ರಿನಾ ಸದ್ಯ ‘ಫೋನ್ ಬೂತ್’ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ನವೆಂಬರ್ 4ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಕತ್ರಿನಾಗೆ ಸಾಕಷ್ಟು ನಿರೀಕ್ಷೆ ಇದೆ.

ರಾಜೇಶ್ ದುಗ್ಗುಮನೆ
|

Updated on: Oct 30, 2022 | 6:30 AM

Share
ನಟಿ ಕತ್ರಿನಾ ಕೈಫ್ ಅವರ ಮದುವೆ ಕಳೆದ ವರ್ಷ ವಿಕ್ಕಿ ಕೌಶಲ್ ಜತೆ ನೆರವೇರಿದೆ. ಈಗ ಕತ್ರಿನಾ ಅವರು ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ.

ನಟಿ ಕತ್ರಿನಾ ಕೈಫ್ ಅವರ ಮದುವೆ ಕಳೆದ ವರ್ಷ ವಿಕ್ಕಿ ಕೌಶಲ್ ಜತೆ ನೆರವೇರಿದೆ. ಈಗ ಕತ್ರಿನಾ ಅವರು ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ.

1 / 5
ಕತ್ರಿನಾ ಸದ್ಯ ‘ಫೋನ್ ಬೂತ್’ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ನವೆಂಬರ್ 4ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಕತ್ರಿನಾಗೆ ಸಾಕಷ್ಟು ನಿರೀಕ್ಷೆ ಇದೆ.

ಕತ್ರಿನಾ ಸದ್ಯ ‘ಫೋನ್ ಬೂತ್’ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ನವೆಂಬರ್ 4ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಕತ್ರಿನಾಗೆ ಸಾಕಷ್ಟು ನಿರೀಕ್ಷೆ ಇದೆ.

2 / 5
ಈ ಸಿನಿಮಾದ ಪ್ರಚಾರಕ್ಕಾಗಿ ಕತ್ರಿನಾ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಈ ಲುಕ್ ಫ್ಯಾನ್ಸ್​ಗೆ ಇಷ್ಟವಾಗಿದೆ.

ಈ ಸಿನಿಮಾದ ಪ್ರಚಾರಕ್ಕಾಗಿ ಕತ್ರಿನಾ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಈ ಲುಕ್ ಫ್ಯಾನ್ಸ್​ಗೆ ಇಷ್ಟವಾಗಿದೆ.

3 / 5
‘ಫೋನ್ ಬೂತ್’ ಚಿತ್ರದಲ್ಲಿ ಕತ್ರಿನಾ ಇದೇ ಮಾದರಿಯ ಲುಕ್ ಹೊಂದಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ಅವರು ಹೊಸ ಅವತಾರದಲ್ಲಿ ಪೋಸ್ ನೀಡಿದ್ದಾರೆ.

‘ಫೋನ್ ಬೂತ್’ ಚಿತ್ರದಲ್ಲಿ ಕತ್ರಿನಾ ಇದೇ ಮಾದರಿಯ ಲುಕ್ ಹೊಂದಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ಅವರು ಹೊಸ ಅವತಾರದಲ್ಲಿ ಪೋಸ್ ನೀಡಿದ್ದಾರೆ.

4 / 5
ಕತ್ರಿನಾ ಅವರು ‘ಟೈಗರ್ 3’ ಚಿತ್ರದಲ್ಲಿ ಸಲ್ಮಾನ್ ಖಾನ್​ಗೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ 2023ರಲ್ಲಿ ತೆರೆಗೆ ಬರುತ್ತಿದೆ.

ಕತ್ರಿನಾ ಅವರು ‘ಟೈಗರ್ 3’ ಚಿತ್ರದಲ್ಲಿ ಸಲ್ಮಾನ್ ಖಾನ್​ಗೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ 2023ರಲ್ಲಿ ತೆರೆಗೆ ಬರುತ್ತಿದೆ.

5 / 5
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ