AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Katrina Kaif: ಹೊಸ ಲುಕ್​ನಲ್ಲಿ ಎಂಟ್ರಿ ಕೊಟ್ಟ ಕತ್ರಿನಾ ಕೈಫ್; ಏನಿದು ಹೊಸ ಅವತಾರ?

ಕತ್ರಿನಾ ಸದ್ಯ ‘ಫೋನ್ ಬೂತ್’ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ನವೆಂಬರ್ 4ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಕತ್ರಿನಾಗೆ ಸಾಕಷ್ಟು ನಿರೀಕ್ಷೆ ಇದೆ.

ರಾಜೇಶ್ ದುಗ್ಗುಮನೆ
|

Updated on: Oct 30, 2022 | 6:30 AM

Share
ನಟಿ ಕತ್ರಿನಾ ಕೈಫ್ ಅವರ ಮದುವೆ ಕಳೆದ ವರ್ಷ ವಿಕ್ಕಿ ಕೌಶಲ್ ಜತೆ ನೆರವೇರಿದೆ. ಈಗ ಕತ್ರಿನಾ ಅವರು ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ.

ನಟಿ ಕತ್ರಿನಾ ಕೈಫ್ ಅವರ ಮದುವೆ ಕಳೆದ ವರ್ಷ ವಿಕ್ಕಿ ಕೌಶಲ್ ಜತೆ ನೆರವೇರಿದೆ. ಈಗ ಕತ್ರಿನಾ ಅವರು ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ.

1 / 5
ಕತ್ರಿನಾ ಸದ್ಯ ‘ಫೋನ್ ಬೂತ್’ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ನವೆಂಬರ್ 4ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಕತ್ರಿನಾಗೆ ಸಾಕಷ್ಟು ನಿರೀಕ್ಷೆ ಇದೆ.

ಕತ್ರಿನಾ ಸದ್ಯ ‘ಫೋನ್ ಬೂತ್’ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ನವೆಂಬರ್ 4ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಕತ್ರಿನಾಗೆ ಸಾಕಷ್ಟು ನಿರೀಕ್ಷೆ ಇದೆ.

2 / 5
ಈ ಸಿನಿಮಾದ ಪ್ರಚಾರಕ್ಕಾಗಿ ಕತ್ರಿನಾ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಈ ಲುಕ್ ಫ್ಯಾನ್ಸ್​ಗೆ ಇಷ್ಟವಾಗಿದೆ.

ಈ ಸಿನಿಮಾದ ಪ್ರಚಾರಕ್ಕಾಗಿ ಕತ್ರಿನಾ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಈ ಲುಕ್ ಫ್ಯಾನ್ಸ್​ಗೆ ಇಷ್ಟವಾಗಿದೆ.

3 / 5
‘ಫೋನ್ ಬೂತ್’ ಚಿತ್ರದಲ್ಲಿ ಕತ್ರಿನಾ ಇದೇ ಮಾದರಿಯ ಲುಕ್ ಹೊಂದಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ಅವರು ಹೊಸ ಅವತಾರದಲ್ಲಿ ಪೋಸ್ ನೀಡಿದ್ದಾರೆ.

‘ಫೋನ್ ಬೂತ್’ ಚಿತ್ರದಲ್ಲಿ ಕತ್ರಿನಾ ಇದೇ ಮಾದರಿಯ ಲುಕ್ ಹೊಂದಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ಅವರು ಹೊಸ ಅವತಾರದಲ್ಲಿ ಪೋಸ್ ನೀಡಿದ್ದಾರೆ.

4 / 5
ಕತ್ರಿನಾ ಅವರು ‘ಟೈಗರ್ 3’ ಚಿತ್ರದಲ್ಲಿ ಸಲ್ಮಾನ್ ಖಾನ್​ಗೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ 2023ರಲ್ಲಿ ತೆರೆಗೆ ಬರುತ್ತಿದೆ.

ಕತ್ರಿನಾ ಅವರು ‘ಟೈಗರ್ 3’ ಚಿತ್ರದಲ್ಲಿ ಸಲ್ಮಾನ್ ಖಾನ್​ಗೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ 2023ರಲ್ಲಿ ತೆರೆಗೆ ಬರುತ್ತಿದೆ.

5 / 5
Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್