AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿಡೇ ಎಂಜಾಯ್ ಮಾಡುತ್ತಿರುವ ಕತ್ರಿನಾ ಕೈಫ್; ಇಲ್ಲಿವೆ ಫೋಟೋಗಳು

ಇತ್ತೀಚೆಗೆ ವಿಕ್ಕಿ ಕೌಶಲ್​ ಹಾಗೂ ಕತ್ರಿನಾ ಕೈಫ್ ಅವರು ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದರು.

TV9 Web
| Edited By: |

Updated on: Apr 07, 2022 | 7:46 PM

Share
ನಟಿ ಕತ್ರಿನಾ ಕೈಫ್ 2021ರಲ್ಲಿ ನಟ ವಿಕ್ಕಿ ಕೌಶಲ್​ ಜತೆ ಮದುವೆ ಆಗಿದ್ದರು. ಈ ಮೂಲಕ ಹೊಸ ಬದುಕು ಆರಂಭಿಸಿದ್ದರು. ಈಗ ಅವರು ರಜೆಯ ಮಜ ಕಳೆಯೋಕೆ ವಿದೇಶಕ್ಕೆ ತೆರಳಿದ್ದಾರೆ.

ನಟಿ ಕತ್ರಿನಾ ಕೈಫ್ 2021ರಲ್ಲಿ ನಟ ವಿಕ್ಕಿ ಕೌಶಲ್​ ಜತೆ ಮದುವೆ ಆಗಿದ್ದರು. ಈ ಮೂಲಕ ಹೊಸ ಬದುಕು ಆರಂಭಿಸಿದ್ದರು. ಈಗ ಅವರು ರಜೆಯ ಮಜ ಕಳೆಯೋಕೆ ವಿದೇಶಕ್ಕೆ ತೆರಳಿದ್ದಾರೆ.

1 / 5
ಇತ್ತೀಚೆಗೆ ವಿಕ್ಕಿ ಕೌಶಲ್​ ಹಾಗೂ ಕತ್ರಿನಾ ಕೈಫ್ ಅವರು ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದರು.

ಇತ್ತೀಚೆಗೆ ವಿಕ್ಕಿ ಕೌಶಲ್​ ಹಾಗೂ ಕತ್ರಿನಾ ಕೈಫ್ ಅವರು ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದರು.

2 / 5
ವಿಕ್ಕಿ ಹಾಗೂ ಕತ್ರಿನಾ ಬೇರೆಬೇರೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ, ಇವುಗಳಿಂದ ಬ್ರೇಕ್​ ತೆಗೆದುಕೊಂಡು ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ ಈ ದಂಪತಿ.

ವಿಕ್ಕಿ ಹಾಗೂ ಕತ್ರಿನಾ ಬೇರೆಬೇರೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ, ಇವುಗಳಿಂದ ಬ್ರೇಕ್​ ತೆಗೆದುಕೊಂಡು ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ ಈ ದಂಪತಿ.

3 / 5
ಕತ್ರಿನಾ ಅವರು ಸಮುದ್ರದ ಅಂಚಿನಲ್ಲಿ, ಮರಳ ಮೇಲೆ ಕುಳಿತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಖತ್ ಲೈಕ್ಸ್​​ಗಳು ಬರುತ್ತಿವೆ.

ಕತ್ರಿನಾ ಅವರು ಸಮುದ್ರದ ಅಂಚಿನಲ್ಲಿ, ಮರಳ ಮೇಲೆ ಕುಳಿತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಖತ್ ಲೈಕ್ಸ್​​ಗಳು ಬರುತ್ತಿವೆ.

4 / 5
ಇತ್ತೀಚೆಗೆ ವಿಕ್ಕಿ ಕೌಶಲ್​ ಜತೆಗೆ ನಿಂತಿರುವ ಫೋಟೋವನ್ನು ಕತ್ರಿನಾ ಹಂಚಿಕೊಂಡಿದ್ದರು. ಈ ಫೋಟೋ ವೈರಲ್​ ಆಗಿತ್ತು.

ಇತ್ತೀಚೆಗೆ ವಿಕ್ಕಿ ಕೌಶಲ್​ ಜತೆಗೆ ನಿಂತಿರುವ ಫೋಟೋವನ್ನು ಕತ್ರಿನಾ ಹಂಚಿಕೊಂಡಿದ್ದರು. ಈ ಫೋಟೋ ವೈರಲ್​ ಆಗಿತ್ತು.

5 / 5
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ