AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿಡೇ ಎಂಜಾಯ್ ಮಾಡುತ್ತಿರುವ ಕತ್ರಿನಾ ಕೈಫ್; ಇಲ್ಲಿವೆ ಫೋಟೋಗಳು

ಇತ್ತೀಚೆಗೆ ವಿಕ್ಕಿ ಕೌಶಲ್​ ಹಾಗೂ ಕತ್ರಿನಾ ಕೈಫ್ ಅವರು ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದರು.

TV9 Web
| Edited By: |

Updated on: Apr 07, 2022 | 7:46 PM

Share
ನಟಿ ಕತ್ರಿನಾ ಕೈಫ್ 2021ರಲ್ಲಿ ನಟ ವಿಕ್ಕಿ ಕೌಶಲ್​ ಜತೆ ಮದುವೆ ಆಗಿದ್ದರು. ಈ ಮೂಲಕ ಹೊಸ ಬದುಕು ಆರಂಭಿಸಿದ್ದರು. ಈಗ ಅವರು ರಜೆಯ ಮಜ ಕಳೆಯೋಕೆ ವಿದೇಶಕ್ಕೆ ತೆರಳಿದ್ದಾರೆ.

ನಟಿ ಕತ್ರಿನಾ ಕೈಫ್ 2021ರಲ್ಲಿ ನಟ ವಿಕ್ಕಿ ಕೌಶಲ್​ ಜತೆ ಮದುವೆ ಆಗಿದ್ದರು. ಈ ಮೂಲಕ ಹೊಸ ಬದುಕು ಆರಂಭಿಸಿದ್ದರು. ಈಗ ಅವರು ರಜೆಯ ಮಜ ಕಳೆಯೋಕೆ ವಿದೇಶಕ್ಕೆ ತೆರಳಿದ್ದಾರೆ.

1 / 5
ಇತ್ತೀಚೆಗೆ ವಿಕ್ಕಿ ಕೌಶಲ್​ ಹಾಗೂ ಕತ್ರಿನಾ ಕೈಫ್ ಅವರು ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದರು.

ಇತ್ತೀಚೆಗೆ ವಿಕ್ಕಿ ಕೌಶಲ್​ ಹಾಗೂ ಕತ್ರಿನಾ ಕೈಫ್ ಅವರು ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದರು.

2 / 5
ವಿಕ್ಕಿ ಹಾಗೂ ಕತ್ರಿನಾ ಬೇರೆಬೇರೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ, ಇವುಗಳಿಂದ ಬ್ರೇಕ್​ ತೆಗೆದುಕೊಂಡು ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ ಈ ದಂಪತಿ.

ವಿಕ್ಕಿ ಹಾಗೂ ಕತ್ರಿನಾ ಬೇರೆಬೇರೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ, ಇವುಗಳಿಂದ ಬ್ರೇಕ್​ ತೆಗೆದುಕೊಂಡು ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ ಈ ದಂಪತಿ.

3 / 5
ಕತ್ರಿನಾ ಅವರು ಸಮುದ್ರದ ಅಂಚಿನಲ್ಲಿ, ಮರಳ ಮೇಲೆ ಕುಳಿತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಖತ್ ಲೈಕ್ಸ್​​ಗಳು ಬರುತ್ತಿವೆ.

ಕತ್ರಿನಾ ಅವರು ಸಮುದ್ರದ ಅಂಚಿನಲ್ಲಿ, ಮರಳ ಮೇಲೆ ಕುಳಿತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಖತ್ ಲೈಕ್ಸ್​​ಗಳು ಬರುತ್ತಿವೆ.

4 / 5
ಇತ್ತೀಚೆಗೆ ವಿಕ್ಕಿ ಕೌಶಲ್​ ಜತೆಗೆ ನಿಂತಿರುವ ಫೋಟೋವನ್ನು ಕತ್ರಿನಾ ಹಂಚಿಕೊಂಡಿದ್ದರು. ಈ ಫೋಟೋ ವೈರಲ್​ ಆಗಿತ್ತು.

ಇತ್ತೀಚೆಗೆ ವಿಕ್ಕಿ ಕೌಶಲ್​ ಜತೆಗೆ ನಿಂತಿರುವ ಫೋಟೋವನ್ನು ಕತ್ರಿನಾ ಹಂಚಿಕೊಂಡಿದ್ದರು. ಈ ಫೋಟೋ ವೈರಲ್​ ಆಗಿತ್ತು.

5 / 5
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು