AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೇ ಬಣ್ಣದ ಸೀರೆ ತೊಟ್ಟು ಪಡ್ಡೆ ಹೈಕ್ಳ ನಿದ್ದೆಗೆಡಿಸಿದ ಕತ್ರಿನಾ ಕೈಫ್​: ಇಲ್ಲಿವೆ ಫೋಟೋಸ್​​​

Katrina Kaif: ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ನಟಿ ಕತ್ರಿನಾ ಕೈಫ್ ಭಾಗವಹಿಸಿದ್ದರು. ಗ್ರೇ ಬಣ್ಣದ ಸೀರೆ ತೊಟ್ಟಿದ್ದು, ಅಪ್ಪಟ ಭಾರತೀಯ ನಾರಿಯಂತೆ ಕಂಗೊಳಿಸಿದ್ದಾರೆ.

TV9 Web
| Edited By: |

Updated on: Nov 28, 2022 | 9:22 PM

Share
ಬಿಟೌನ್​ ಬೆಡಗಿ ಕತ್ರಿನಾ ಕೈಫ್ ತಮ್ಮ ಸೌಂದರ್ಯದಿಂದಲೇ ಪಡ್ಡೆ ಹೈಕ್ಳ ನಿದ್ದೆಗೆಡಿಸಿರುವ ನಟಿ.
ಸದ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕೆಲ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಬಿಟೌನ್​ ಬೆಡಗಿ ಕತ್ರಿನಾ ಕೈಫ್ ತಮ್ಮ ಸೌಂದರ್ಯದಿಂದಲೇ ಪಡ್ಡೆ ಹೈಕ್ಳ ನಿದ್ದೆಗೆಡಿಸಿರುವ ನಟಿ. ಸದ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕೆಲ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ನಟಿ ಕತ್ರಿನಾ ಕೈಫ್ ಭಾಗವಹಿಸಿದ್ದರು. ಗ್ರೇ ಬಣ್ಣದ ಸೀರೆ ತೊಟ್ಟಿದ್ದು, 
ಅಪ್ಪಟ ಭಾರತೀಯ ನಾರಿಯಂತೆ ಕಂಗೊಳಿಸಿದ್ದಾರೆ.

ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ನಟಿ ಕತ್ರಿನಾ ಕೈಫ್ ಭಾಗವಹಿಸಿದ್ದರು. ಗ್ರೇ ಬಣ್ಣದ ಸೀರೆ ತೊಟ್ಟಿದ್ದು, ಅಪ್ಪಟ ಭಾರತೀಯ ನಾರಿಯಂತೆ ಕಂಗೊಳಿಸಿದ್ದಾರೆ.

2 / 5
ಫೋಟೋಗಳನ್ನು ಹಂಚಿಕೊಂಡಿರುವ ಕತ್ರಿನಾ ಕೈಫ್ 'ಆಜ್​ ಕ ದಿನ್'​ ಎಂದು ಕ್ಯಾಪ್ಷನ್​ ನೀಡಿದ್ದಾರೆ.

ಫೋಟೋಗಳನ್ನು ಹಂಚಿಕೊಂಡಿರುವ ಕತ್ರಿನಾ ಕೈಫ್ 'ಆಜ್​ ಕ ದಿನ್'​ ಎಂದು ಕ್ಯಾಪ್ಷನ್​ ನೀಡಿದ್ದಾರೆ.

3 / 5
ನಟ ವಿಕ್ಕಿ ಕೌಶಲ್ ಅವರನ್ನು ಮದುವೆಯಾಗಿರುವ ಕತ್ರಿನಾ ಕೈಫ್ ಸುಂದರ ಜೀವನ ನಡೆಸುತ್ತಿದ್ದಾರೆ.

ನಟ ವಿಕ್ಕಿ ಕೌಶಲ್ ಅವರನ್ನು ಮದುವೆಯಾಗಿರುವ ಕತ್ರಿನಾ ಕೈಫ್ ಸುಂದರ ಜೀವನ ನಡೆಸುತ್ತಿದ್ದಾರೆ.

4 / 5
ಕತ್ರಿನಾ ಕೈಫ್​ ಇತ್ತೀಚೆಗೆ ಬಿಡುಗಡೆಯಾದ 'ಫೋನ್​ ಭೂತ್'​ ಚಿತ್ರದಲ್ಲಿ ಅಭಿನಯಿಸಿದ್ದರು.

ಕತ್ರಿನಾ ಕೈಫ್​ ಇತ್ತೀಚೆಗೆ ಬಿಡುಗಡೆಯಾದ 'ಫೋನ್​ ಭೂತ್'​ ಚಿತ್ರದಲ್ಲಿ ಅಭಿನಯಿಸಿದ್ದರು.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ