AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೇ ಬಣ್ಣದ ಸೀರೆ ತೊಟ್ಟು ಪಡ್ಡೆ ಹೈಕ್ಳ ನಿದ್ದೆಗೆಡಿಸಿದ ಕತ್ರಿನಾ ಕೈಫ್​: ಇಲ್ಲಿವೆ ಫೋಟೋಸ್​​​

Katrina Kaif: ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ನಟಿ ಕತ್ರಿನಾ ಕೈಫ್ ಭಾಗವಹಿಸಿದ್ದರು. ಗ್ರೇ ಬಣ್ಣದ ಸೀರೆ ತೊಟ್ಟಿದ್ದು, ಅಪ್ಪಟ ಭಾರತೀಯ ನಾರಿಯಂತೆ ಕಂಗೊಳಿಸಿದ್ದಾರೆ.

TV9 Web
| Edited By: |

Updated on: Nov 28, 2022 | 9:22 PM

Share
ಬಿಟೌನ್​ ಬೆಡಗಿ ಕತ್ರಿನಾ ಕೈಫ್ ತಮ್ಮ ಸೌಂದರ್ಯದಿಂದಲೇ ಪಡ್ಡೆ ಹೈಕ್ಳ ನಿದ್ದೆಗೆಡಿಸಿರುವ ನಟಿ.
ಸದ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕೆಲ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಬಿಟೌನ್​ ಬೆಡಗಿ ಕತ್ರಿನಾ ಕೈಫ್ ತಮ್ಮ ಸೌಂದರ್ಯದಿಂದಲೇ ಪಡ್ಡೆ ಹೈಕ್ಳ ನಿದ್ದೆಗೆಡಿಸಿರುವ ನಟಿ. ಸದ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕೆಲ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ನಟಿ ಕತ್ರಿನಾ ಕೈಫ್ ಭಾಗವಹಿಸಿದ್ದರು. ಗ್ರೇ ಬಣ್ಣದ ಸೀರೆ ತೊಟ್ಟಿದ್ದು, 
ಅಪ್ಪಟ ಭಾರತೀಯ ನಾರಿಯಂತೆ ಕಂಗೊಳಿಸಿದ್ದಾರೆ.

ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ನಟಿ ಕತ್ರಿನಾ ಕೈಫ್ ಭಾಗವಹಿಸಿದ್ದರು. ಗ್ರೇ ಬಣ್ಣದ ಸೀರೆ ತೊಟ್ಟಿದ್ದು, ಅಪ್ಪಟ ಭಾರತೀಯ ನಾರಿಯಂತೆ ಕಂಗೊಳಿಸಿದ್ದಾರೆ.

2 / 5
ಫೋಟೋಗಳನ್ನು ಹಂಚಿಕೊಂಡಿರುವ ಕತ್ರಿನಾ ಕೈಫ್ 'ಆಜ್​ ಕ ದಿನ್'​ ಎಂದು ಕ್ಯಾಪ್ಷನ್​ ನೀಡಿದ್ದಾರೆ.

ಫೋಟೋಗಳನ್ನು ಹಂಚಿಕೊಂಡಿರುವ ಕತ್ರಿನಾ ಕೈಫ್ 'ಆಜ್​ ಕ ದಿನ್'​ ಎಂದು ಕ್ಯಾಪ್ಷನ್​ ನೀಡಿದ್ದಾರೆ.

3 / 5
ನಟ ವಿಕ್ಕಿ ಕೌಶಲ್ ಅವರನ್ನು ಮದುವೆಯಾಗಿರುವ ಕತ್ರಿನಾ ಕೈಫ್ ಸುಂದರ ಜೀವನ ನಡೆಸುತ್ತಿದ್ದಾರೆ.

ನಟ ವಿಕ್ಕಿ ಕೌಶಲ್ ಅವರನ್ನು ಮದುವೆಯಾಗಿರುವ ಕತ್ರಿನಾ ಕೈಫ್ ಸುಂದರ ಜೀವನ ನಡೆಸುತ್ತಿದ್ದಾರೆ.

4 / 5
ಕತ್ರಿನಾ ಕೈಫ್​ ಇತ್ತೀಚೆಗೆ ಬಿಡುಗಡೆಯಾದ 'ಫೋನ್​ ಭೂತ್'​ ಚಿತ್ರದಲ್ಲಿ ಅಭಿನಯಿಸಿದ್ದರು.

ಕತ್ರಿನಾ ಕೈಫ್​ ಇತ್ತೀಚೆಗೆ ಬಿಡುಗಡೆಯಾದ 'ಫೋನ್​ ಭೂತ್'​ ಚಿತ್ರದಲ್ಲಿ ಅಭಿನಯಿಸಿದ್ದರು.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್